ಹುಲುಕುಡಿ ಗಿರಿ ಪ್ರದಕ್ಷಿಣೆ ಸಂಪನ್ನ


Team Udayavani, Jul 25, 2021, 5:40 PM IST

bangalore rural news

ದೊಡ್ಡಬಳ್ಳಾಪುರ: ತಾಲೂಕಿನಐತಿಹಾಸಿಕ ಹುಲುಕುಡಿ ಕ್ಷೇತ್ರದಲ್ಲಿಹುಲುಕುಡಿ ಗಿರಿ ಪ್ರದಕ್ಷಿಣೆ ಕಾರ್ಯಕ್ರಮಯಶಸ್ವಿಯಾಗಿ ನೆರವೇರಿತು.ಬೆಟ್ಟದ ತಪ್ಪಲಿನ ವೀರಗಣಪತಿದೇವಾಲಯದಲ್ಲಿ ಪೂಜೆ ಸಲ್ಲಿಸುವಮೂಲಕ ಬೆಳಗ್ಗೆ 9 ಗಂಟೆಗೆಆರಂಭವಾದ ಪಾದಯಾತ್ರೆಯಲ್ಲಿವಿವಿಧೆಡೆಗಳಿಂದ ಆಗಮಿಸಿದ್ದ ನೂರಾರುಜನ ಭಕ್ತಾದಿಗಳು ಭಾಗವಹಿಸಿದ್ದರು.

8 ಕಿ.ಮೀ ಪಾದಯಾತ್ರೆ: ಹುಲುಕುಡಿಬೆಟ್ಟದ ತಪ್ಪಲಿನಿಂದ ಆರಂಭವಾದ ಗಿರಿಪ್ರದಕ್ಷಿಣೆ ಹಳೇಕೋಟೆ, ತಳಕಿನ ಕೆರೆ,ಮಾಡೇಶ್ವರ ಮಾರ್ಗವಾಗಿ ಸುಮಾರು8 ಕಿ.ಮೀ. ಸಾಗಿ ಮಧ್ಯಾಹ್ನ 1.30ಗಂಟೆಗೆ ಮುಕ್ತಾಯವಾಯಿತು.ಹುಲುಕುಡಿ ಬೆಟ್ಟದ ತಪ್ಪಲಿನಮಾಡೇಶ್ವರದಲ್ಲಿ ಚೋಳರ ಕಾಲದಲ್ಲಿಸ್ಥಾಪಿತವಾಗಿರುವ ಬೃಹತ್‌ಶಿವಲಿಂಗಮೂರ್ತಿ ಹೊಂದಿರುವ ಮುಕ್ಕಣ್ಣೇಶ್ವರ, ಬಸವಣ್ಣ,ಹಾಲು ಬಾವಿ ಆಂಜನೇಯಸ್ವಾಮಿ,ಬೊನ್ನಹಳ್ಳಿ ಗ್ರಾಮದಲ್ಲಿನಚನ್ನಕೇಶವಸ್ವಾಮಿ, ನರಸಿಂಹಸ್ವಾಮಿ,ಚೌ ಡೇ ಶ್ವರಿ ದೇವರ ದರ್ಶನಗಳನ್ನುಮಾಡಿ ಭಕ್ತಾದಿಗಳು ಪುನೀತರಾದರು.

ಗಿರಿಪ್ರದಕ್ಷಿಣೆಯಲ್ಲಿ ಭಾಗವಹಿಸಿದ್ದ ಭಕ್ತಾದಿಗಳಿಗೆ ಶ್ರೀ ಹುಲುಕುಡಿವೀರಭದ್ರಸ್ವಾಮಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್‌ವತಿಯಿಂದ ಅನ್ನಸಂತರ್ಪಣೆನಡೆಯಿತು. ಗಿರಿ ಪ್ರದಕ್ಷಿಣೆಯಲ್ಲಿಪಾಲ್ಗೊಂಡಿದ್ದ ಭಕ್ತಾದಿಗಳಿಗೆಮಾರ್ಗದುದ್ದಕ್ಕೂ ಪಾನಕ, ಮಜ್ಜಿಗೆ,ಕೋಸಂಬರಿ ವಿತರಣೆ ನಡೆಯಿತು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.