ಭಟ್ಟರಹಳ್ಳಿ ಕೆರೆ ಒಡಲಿಗೇ ಕನ್ನ


Team Udayavani, Dec 6, 2019, 1:09 PM IST

br-tdy-1

ನೆಲಮಂಗಲ: ಕೆರೆಯಲ್ಲಿ ಹೂಳೆತ್ತುವ ನೆಪದಲ್ಲಿ ತೆಗೆದ ಗುಂಡಿಗಳು ಜನರಿಗೆ ಮೃತ್ಯುಕೂಪದಂತಾಗಿದ್ದು, ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ.

ತಾಲೂಕಿನ ಭಟ್ಟರಹಳ್ಳಿಯ ಕೆರೆಯು ನಾಲೈದು ಎಕರೆ ವಿಸ್ತಾರವಾಗಿದ್ದು, ಮುಂಗಾರು ಮಳೆಯ ಕೃಪೆಯಿಂದ ಗ್ರಾಮದ ಸುತ್ತಮುತ್ತಲ ದನಕರುಗಳಿಗೆ ಕುಡಿಯುವ ನೀರಿನ ಆಶ್ರಯವಾಗಿತ್ತು. ಆದರೆ ಕೆಲ ಪಟ್ಟಭದ್ರರು ಕೆರೆಯ ಮಣ್ಣನ್ನು ಜೆಸಿಬಿ, ಟ್ರ್ಯಾಕ್ಟರ್‌ ಮೂಲಕ ನೂರಾರು ಲೋಡ್‌ ಗಳಷ್ಟು ಸಾಗಾಟ ಮಾಡಿರುವುದರಿಂದ ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿದ್ದು, ಕೆರೆಯ ಸಮೀಪ ಹೋಗಲು ಜಾನವಾರುಗಳಿಗಷ್ಟೆ ಅಲ್ಲದೆ ಗ್ರಾಮಸ್ಥರಿಗೂ ಆತಂಕ ಎದುರಾಗಿದೆ.

ಖಾಸಗಿಯಾಗಿ ಮಾರಾಟ: ಕೆರೆಯ ಹೂಳೆತ್ತುವ ಅನಿವಾರ್ಯವಿದ್ದರೆ, 2 ರಿಂದ 2.5 ಅಡಿಗಳಷ್ಟು ಮಾತ್ರ ಅಧಿಕಾರಿಗಳ ಅನುಮತಿ ಪಡೆದು ಅವರ ಸಮ್ಮುಖದಲ್ಲಿ ತೆಗೆಯಬೇಕು. ಆದರೆ ಸರಕಾರಿ ಕೆರೆಯಮಣ್ಣನ್ನು ಅನುಮತಿಯಿಲ್ಲದೆ ಇಟ್ಟಿಗೆ ಗೂಡು, ಖಾಸಗಿ ವ್ಯಕ್ತಿಗಳ ತೋಟಗಳಿಗೆ, ದಾಸ್ತಾನು ಮಳಿಗೆ ನಿರ್ಮಾಣ ಸ್ಥಳಗಳಿಗೆ ಟ್ರ್ಯಾಕ್ಟರ್‌ ಲೋಡ್‌ಗೆ 600 ರಿಂದ 800ರೂ ನಂತೆ ಮಾರಾಟ ಮಾಡುವ ಮೂಲಕ ಕೆರೆಯ ಒಡಲಿಗೆ ಕನ್ನವಾಕುತ್ತಿದ್ದಾರೆ.

ಮೃತ್ಯುಕೂಪ: ಮುಂಗಾರು ಮಳೆಯಿಂದ ಸ್ವಲ್ಪ ಪ್ರಮಾಣದಲ್ಲಿ ತುಂಬಿದ್ದ ಕೆರೆ ಮುಂದಿನ ದಿನಗಳಲ್ಲಿ ಮಳೆಯಾದರೆ ಮಣ್ಣುಗಳ್ಳರು ತೆಗೆದ ಗುಂಡಿಗಳಲ್ಲಿ ನೀರು ತುಂಬಲಿದೆ, ಇದರಿಂದ ದನಕರುಗಳು ನೀರು ಕುಡಿಯಲು, ಜನರು ಬಟ್ಟೆ ತೊಳೆಯಲು, ಮಕ್ಕಳು ಈಜಾಡಲು ಹೋದರೆ ಸಾವು ನಿಶ್ಚಿತ, 10 ಅಡಿಗೂ ಹೆಚ್ಚು ಆಳವಾಗಿರುವ ಗುಂಡಿಗಳು ಮೃತ್ಯುಕೂಪದಂತೆ ಜನರನ್ನು ಆತಂಕಕ್ಕೆ ಕಾರಣವಾಗಿದ್ದು, ಅನಾಹುತಗಳನ್ನು ಸ್ವಾಗತಿಸುತ್ತಿವೆ.

ಅಧಿಕಾರಿಗಳ ನಿರ್ಲಕ್ಷ್ಯ:ಸರಕಾರಿ ಆಸ್ತಿ ರಕ್ಷಿಸಬೇಕಾದ ಅಧಿಕಾರಿಗಳು ಕೆರೆಯ ಒಡಲಿಗೆ ಕನ್ನಹಾಕಿ, ಮಣ್ಣಿನ ಸಾಗಾಟ ಮಾಡುತಿದ್ದರೂ, ಜಾಣ ಕುರುಡರಂತೆ ವರ್ತಿಸುತಿದ್ದಾರೆ. ಅಧಿಕಾರಿಗಳ ಕುಮ್ಮಕುನಿಂದಲೇ ಅಕ್ರಮ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕೆರೆಯ ಜಾಗ ಜಿಲ್ಲಾಪಂಚಾಯಿತಿ ವ್ಯಾಪ್ತಿಗೆ ಬರುತ್ತದೆ.ನಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದರೆ ನಮಗೂ ಸಂಬಂಧ ಪಡುತ್ತದೆ.ಮಣ್ಣು ತೆಗೆಯುತ್ತಿರುವ ಬಗ್ಗೆ ಮಾಹಿತಿಯಿಲ್ಲ. ಸ್ಥಳ ಪರಿಶೀಲಿಸಿ ಕಾನೂನುಕ್ರಮ ಕೈಗೊಳ್ಳಲಾಗುತ್ತದೆ.ಪ್ರಶಾಂತ್‌, ಯಂಟಗನಹಳ್ಳಿ ಗ್ರಾಪಂ ಪಿಡಿಓ

 

-ಕೊಟ್ರೇಶ್‌.ಆರ್‌

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.