ಕೋವಿಡ್‌ 19 ಬಗ್ಗೆ ಎಚ್ಚರಿಕೆ ವಹಿಸಿ: ಶಾಸಕ


Team Udayavani, May 22, 2020, 6:45 AM IST

cor-yechchara

ನೆಲಮಂಗಲ: ತಾಲೂಕಿನಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣ ದಾಖಲಾಗಿಲ್ಲ. ಹೀಗಾಗಿ ಜನ ಆತಂಕದಿಂದ ಮಾನಸಿಕವಾಗಿ ಕುಗ್ಗುಬಾರದು ಎಂದು ಶಾಸಕ ಡಾ.ಕೆ. ಶ್ರೀನಿವಾಸಮೂರ್ತಿ ಸಲಹೆ ನೀಡಿದರು. ತಾಲೂಕಿನ ಅರಿಶಿನಕುಂಟೆ  ಗ್ರಾಮದ ಮುಖ್ಯ ರಸ್ತೆಗಳ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಕೊರೊನಾ ಜತೆ ಜೀವನ ಸಾಗಿಸುವ ಅನಿವಾರ್ಯತೆ ಎದುರಾಗಿದೆ. ಮನುಷ್ಯನ ಆರೋಗ್ಯದ ಜತೆ ಅಭಿವೃದ್ಧಿ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ  ಡಾಂಬರೀಕರಣ ಮಾಡಲು ಮುಂದಾಗಿದ್ದೇವೆ. ಅನೇಕ ಕಾಮಗಾರಿ ತಾಲೂಕಿನಲ್ಲಿ ಆರಂಭವಾಗಿದ್ದು ಶೀಘ್ರ ಪೂರ್ಣವಾಗ ಲಿದೆ ಎಂದರು.

ಆತಂಕ ಬೇಡ ಎಚ್ಚರಿಕೆ ಇರಲಿ: ಕೊರೊನಾ ಬಂದಿದೆ ಎಂಬ ಆತಂಕ ಬಿಟ್ಟು ನಿಯಂತ್ರಣ  ಮಾಡಲು ಎಚ್ಚರಿಕೆ ವಹಿಸಬೇಕು. ಸುಳ್ಳು ಸಂದೇಶಗಳಿಗೆ ಕಿವಿ ಕೊಡದೇ ಜೀವನ ಸಾಗಿಸಿ ಎಂದರು.

ಅಂತರ ಮರೆತ ಶಾಸಕ: ಕೊರೊನಾದ ಬಗ್ಗೆ ಎಚ್ಚರಿಕೆ ವಹಿಸಿ ಎನ್ನುವ ಶಾಸಕರು, ಮುಖಂಡರು ಅರಿಶಿನ  ಕುಂಟೆಯಲ್ಲಿ ಕಾಮಗಾರಿ ಚಾಲನೆ ವೇಳೆ ಸಂಪೂರ್ಣ ಸಾಮಾಜಿಕ ಅಂತರ ಮರೆತಿದ್ದರು. ನೂರಾರು ಕಾರ್ಯಕರ್ತರು, ಮುಖಂಡರ  ಗುಂಪಿನಲ್ಲಿ ಗುದ್ದಲಿ ಪೂಜೆ ಮಾಡಿ ಸಾಮಾಜಿಕ ಅಂತರಕ್ಕೆ ಎಳ್ಳುನೀರು ಬಿಟ್ಟಿದ್ದಾರೆ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದರು.

29.5 ಲಕ್ಷ ರೂ. ವೆಚ್ಚ: ಅರಿಶಿನಕುಂಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಖ್ಯರಸ್ತೆ ಹಾಗೂ ಆದರ್ಶನಗರದ ಮುಖ್ಯ ರಸ್ತೆಯ ಡಾಂಬರೀಕರಣವನ್ನು 29.5 ಲಕ್ಷ ಶಾಸಕರ ಅನುದಾನದಲ್ಲಿ ಕಂಟ್ರಾಕ್ಟರ್‌ ಶ್ರೀನಿವಾಸ, ರಮೇಶ ನೇತೃತ್ವದಲ್ಲಿ ಮಾಡಲಾಗುತ್ತಿದೆ. ಜಿಪಂ ಸದಸ್ಯ ತಿಮ್ಮರಾಯಪ್ಪ, ತಾಪಂ ಸದಸ್ಯ ವೆಂಕಟೇಗೌಡ, ಮಾಜಿ  ಅಧ್ಯಕ್ಷ ಕೃಷ್ಣಪ್ಪ, ಅಂದಿನ ಅರಿಶಿನಕುಂಟೆ ಗ್ರಾಪಂ ಅಧ್ಯಕ್ಷ ಲಕ್ಷಿನಾರಾಯಣ್‌, ಉಪಾಧ್ಯಕ್ಷೆ ರತ್ಮಮ್ಮ, ಸದಸ್ಯರಾದ ಮಂಜುನಾಥ್‌, ಶಕುಂತಲಾ, ಕೆಂಪರಾಜು, ಮುಖಂಡರಾದ ವಾಸು, ಮುನಿವೆಂಕಟಪ್ಪ, ಹನುಮಂತರಾಯಪ್ಪ ಇದ್ದರು.

ಟಾಪ್ ನ್ಯೂಸ್

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.