ವಿವಿಧೆಡೆ ಶಿವಕುಮಾರ ಶ್ರೀ ಜನ್ಮ ದಿನಾಚರಣೆ

ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳ ಕಾಯಕ ತತ್ವ ಪ್ರತಿಯೊಬ್ಬರಿಗೂ ಮಾದರಿ

Team Udayavani, Apr 3, 2021, 5:42 PM IST

Untitled-1

ನೆಲಮಂಗಲ: ಸಿದ್ಧಗಂಗಾ ಮಠದ ಡಾ.ಶಿವಕುಮಾರ ಶ್ರೀಗಳ ಕಾಯಕ ತತ್ವ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಯುವಪೀಳಿಗೆಗೆ ಶ್ರೀಗಳು ದಾರಿದೀಪ ಆಗಿದ್ದಾರೆ ಎಂದು ಅಖೀಲಭಾರತ ವೀರಶೈವ ಮಹಾಸಭಾ ಕೇಂದ್ರ ಘಟಕದ ನಿರ್ದೇಶಕ ಎನ್‌.ಎಸ್‌ . ನಟರಾಜು ತಿಳಿಸಿದರು.

ಪಟ್ಟಣದ ಎನ್‌ಸಿಎಸ್‌ ಸದನದಲ್ಲಿರುವ ಮಹಾಸಭಾ ಕಚೇರಿಯಲ್ಲಿ ಆಯೋಜಿಸಿದ್ದ ಡಾ.ಶಿವಕುಮಾರ ಸ್ವಾಮೀಜಿ ಅವರ 114ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಡಾ.ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೆ ಅಚ್ಚು ಮೆಚ್ಚು. ದಾಸೋಹ ಅವರ ಕಾಯಕತತ್ವ ಅಸಾಮಾನ್ಯವಾದದ್ದು, ಶ್ರೀಗಳಿಗೆ ಬೇಡುವ ಮನಸ್ಸು ಇರಲಿಲ್ಲ, ಅವರು ಮಠಬೆಳಸಿದ ರೀತಿ ಒಂದು ವಿಸ್ಮಯವೇ ಸರಿ ಎಂದು ಹೇಳಿದರು.

ಭೌತಿಕ ಮತ್ತು ಬೌದ್ಧಿಕತೆಯನ್ನು ಸಾಧಿಸಿದ ಮಹಾನ್‌ ಮಾನವತಾವಾದಿ ಆಗಿರುವ ಲಿಂಗೈಕ್ಯ ಡಾ.ಶಿವಕುಮಾರ ಶ್ರೀಗಳು, ಮಠದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಆಶ್ರಯ ನೀಡಿ ವಿಶ್ವದ ಉದ್ದಗಲಕ್ಕೂ ತಮ್ಮ ಶಿಷ್ಯಕೋಟಿಯನ್ನು ಹೊಂದುವ ಮೂಲಕ ಜಗದ್ಗುರು ಆಗಿದ್ದಾರೆ ಎಂದು ಹೇಳಿದರು. ಪುಷ್ಪನಮನ: ಕಾರ್ಯಕ್ರಮದ ಅಂಗವಾಗಿ ಡಾ.ಶಿವಕು ಮಾರ ಸ್ವಾಮೀಜಿ, ಬಸವಣ್ಣ, ರೇಣುಕಾಚಾರ್ಯರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು.

ಅಭಿನಂದನೆ: ಮಹಾಸಭಾ ರಾಜ್ಯ ಯುವ ಘಟಕದ ಕಾರ್ಯದರ್ಶಿ ಆರ್‌.ಕೊಟ್ರೇಶ್‌, ಜಿಲ್ಲಾ ಶ್ರೀ ಶಕ್ತಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ವೇದಾವತಿ ಅವರನ್ನು ಅಭಿನಂದಿಸಿ ಗೌರಸಲಾಯಿತು. ಮಹಾಸಭಾ ತಾಲೂಕು ಅಧ್ಯಕ್ಷ ಎನ್‌.ಎಸ್‌. ಶಾಂತಕುಮಾರ್‌, ಜಿಲ್ಲಾ ಮಹಿಳಾ ಅಧ್ಯಕ್ಷೆ ರಾಜಮ್ಮ ಪ್ರಕಾಶ್‌, ರಾಜ್ಯ ನಿರ್ದೇಶಕ ಎಂ.ಬಿ.ಮಂಜುನಾಥ್‌, ತಾಲೂಕು ಕಾರ್ಯದರ್ಶಿ ಎನ್‌.ರಾಜಶೇಖರ್‌, ಪದಾ ಧಿಕಾರಿಗಳಾದ ಅಣ್ಣಪ್ಪ, ರೇಣುಕಾಸ್ವಾಮಿ, ಪ್ರದೀಪ್‌, ಸತೀಶ್‌, ಮರುಳಸಿದ್ದಯ್ಯ, ಲೋಕೇಶ್‌, ಗಂಗರಾಜು, ಸರ್ವಮಂಗಳಮ್ಮ, ವಿಜಯಕುಮಾರಿ, ಸುಮಾ, ಮಂಜುಳಾ ಸುರೇಶ್‌, ನೀಲಮ್ಮ, ರುದ್ರಾಣಮ್ಮ, ಚಂದ್ರಿಕಾ, ಪ್ರಮೀಳಾ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.