ಬಿಜೆಪಿ ಕಾರ್ಯಕರ್ತರಿಂದ ಪುರಸಭೆ ಮುತ್ತಿಗೆ


Team Udayavani, Mar 13, 2021, 12:03 PM IST

ಬಿಜೆಪಿ ಕಾರ್ಯಕರ್ತರಿಂದ ಪುರಸಭೆ ಮುತ್ತಿಗೆ

ಆನೇಕಲ್‌: ಪುರಸಭಾ ಆಡಳಿತ ಹಾಗೂ ಅಧಿಕಾರಿ ಗಳು ನಕಲಿ ಖಾತೆಗಳನ್ನು ಸೃಷ್ಟಿ ಮಾಡಿ ಪುರಸಭೆನಿವೇಶನಗಳನ್ನು ಬೇರೆಯವರಿಗೆ ಖಾತೆ ಮಾಡಿದ್ದಾ ರೆಂದು ಆರೋಪಿಸಿ, ನಗರದ ಬಿಜೆಪಿ ಕಾರ್ಯ ಕರ್ತರು ಪುರಸಭೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಈ ವೇಳೆ ಪುರಸಭಾ ಸದಸ್ಯ ಬಿ.ನಾಗರಾಜು ಮಾತನಾಡಿ, ಪುರಸಭೆ ನಿವೇಶನವನ್ನು ಬೇರೆಯ ವರಿಗೆ ಮಾರಾಟ ಮಾಡಿದ್ದಾರೆ. ನಕಲಿ ದಾಖಲೆ ಸೃಷ್ಟಿ ಮಾಡ ಲು ಪುರಸಭಾ ಮುಖ್ಯಾಧಿಕಾರಿ ಹಾಗೂ ಅಧ್ಯಕ್ಷರು ಸಹಕಾರ ನೀಡುತ್ತಿದ್ದು, ಹಲವು ಬಾರಿ ಪುರಸಭಾ ಸದಸ್ಯ ಸುರೇಶ್‌ ಈ ಬಗ್ಗೆ ಮನವಿ ಸಲ್ಲಿಸಿ ದರೂ ಯಾವುದೇ ಉತ್ತರ ನೀಡದೆ ಪುರಸಭೆ ಆಸ್ತಿ ಹರಾ ಜು ಹಾಕಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪುರಸಭಾ ಸದಸ್ಯ ಸುರೇಶ್‌ ಮಾತನಾಡಿ, ಭ್ರಷ್ಟಾಚಾರ ನಡೆಯಲು ನಾವು ಬಿಡುವುದಿಲ್ಲ. ನಾವು ಯಾವುದೇ ವಿಚಾರವನ್ನು ಕೇಳಲು ಹೋದರೆ ಸರಿಯಾದ ಉತ್ತರ ನೀಡುತ್ತಿಲ್ಲ. ಏನಾದರು ಕೇಳಿದರೆ ಧಮಕಿ ಹಾಕುತ್ತಾರೆ. ತಪ್ಪು ಮಾಡಿದರೆ ಯಾವುದೇಪಕ್ಷದವರಾಗಲಿ ಶಿಕ್ಷೆ ಆಗಬೇಕು. ಇಡೀ ಕಚೇರಿಯಲ್ಲಿದಳ್ಳಾಳಿಗಳು ತುಂಬಿದ್ದಾರೆ. ವೈಟ್‌ನರ್‌ ಹಾಕಿದಾಖಲೆ ತಿದ್ದುತ್ತಿದ್ದಾರೆ. ನಾವು ಮುಂದಿನ ದಿನಗಳಲ್ಲಿ ನಾವು ಕಾನೂನು ರೀತಿಯಲ್ಲಿ ಹೋರಾಟ ಮಾಡುತ್ತೇವೆ ಎಂದರು.

ಮೇಲಧಿಕಾರಿಗಳ ನಿರ್ಲಕ್ಷ್ಯ: ಬಿಜೆಪಿ ತಾಲೂಕು ಅಧ್ಯಕ್ಷ ಎನ್‌.ಶಂಕರ್‌ ಮಾತನಾಡಿ, ಇಷ್ಟೊಂದು ನಕಲಿದಾಖಲೆಗಳು ಸೃಷ್ಟಿಯಾಗುತ್ತಿದೆ ಎಂದರೆಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ಏನು ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆ ಎದುರಾಗು ತ್ತದೆ.ಮೇಲಧಿಕಾರಿಗಳ ನಿರ್ಲಕ್ಷ್ಯದಿಂದ ಆನೇಕಲ್‌ ಪುರಸಭೆ ಆಸ್ತಿ ಹರಾಜಾಗುತ್ತಿದೆ. ನಾವು ಈ ಕುರಿತು ರಾಜ್ಯಮಟ್ಟದಲ್ಲಿ ಗಮನ ಸೆಳೆಯುವ ಕೆಲಸವನ್ನು ಮಾಡುತ್ತೇವೆ ಎಂದರು.

ಬಿಜೆಪಿ ಹಿರಿಯ ಮುಖಂಡ ಕೆ.ವಿ.ಶಿವಪ್ಪ, ಎನ್‌.ಬಸವರಾಜು, ಹುಲ್ಲಳ್ಳಿ ಶ್ರೀನಿವಾಸ್‌, ಶ್ರೀಕಾಂತ್‌, ಜಿಪಂ ಸದಸ್ಯ ರಾಮಚಂದ್ರ, ಎಂ.ಟಿ.ನಾರಾಯಣಪ್ಪ, ದಿನ್ನೂರು ರಾಜು, ತಿಮ್ಮರಾಜು, ವೆಂಕಟೇಶ್‌, ರಾಮಕೃಷ್ಣ, ತಾಪಂ ಮಾಜಿ ಅಧ್ಯಕ್ಷೆ ಮುನಿರತ್ನಮ್ಮ, ಉದಯ್‌ ಕುಮಾರ್‌, ಜೆ.ನಾರಾಯಣಪ್ಪ, ರಘು, ಮುರಳಿ, ಗಾರೆರಾಜು ಇದ್ದರು.

ಸ್ಪಷ್ಟನೆ: ಪ್ರತಿಭಟನೆ ಕುರಿತು ಸ್ಪಷ್ಟನೆ ನೀಡಿರುವಪುರಸಭಾ ಅಧ್ಯಕ್ಷ ಎನ್‌.ಎಸ್‌ ಪದ್ಮನಾಭ್‌ ಬಿಜೆಪಿಯವರ ತಪ್ಪುಗಳನ್ನು ಹೊರ ತೆಗೆಯುತ್ತೇನೆಎನ್ನುವ ಕಾರಣಕ್ಕೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬಿಜೆಪಿ ಮುಖಂಡ ನರಸಿಂಹ ರೆಡ್ಡಿ,ಈಶ್ವರಪ್ಪ ಆಪ್ತ ದೊಡ್ಡಯ್ಯ, ಮಾಜಿ ಅಧ್ಯಕ್ಷ ನಾಗರಾಜುಸೇರಿ ಕೆಲವು ಖಾಸಗಿ ಶಾಲೆಗಳ ಭೂಮಿ ಒತ್ತುವರಿಮಾಡಿದ್ದರು. ಇದನ್ನು ನಾನು ಹೊರ ತೆಗೆಯಲುಮುಂದಾಗಿದ್ದೆ. ಇದಕ್ಕಾಗಿ ಸುಳ್ಳು ಆರೋಪ ಮಾಡಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಮಿತಿ  ಮೀರಿದ ಭ್ರಷ್ಟಾಚಾರ :

ಪುರಸಭೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಹಳ್ಳಿಯಿಂದ ದಿಲ್ಲಿಯವರೆಗೆ ಬಿಜೆಪಿ ಬಾವುಟಹಾರುತ್ತಿದೆ. ಪುರಸಭೆಯಲ್ಲಿ ಇಂತಹಅಧಿಕಾರಿಗಳು ಇದ್ದರೆ ಇಡೀ ಪುರಸಭೆಯನ್ನು ಮುಂದಿನ ದಿನಗಳಲ್ಲಿ ಹರಾಜು ಹಾಕಲಿದ್ದಾರೆ. ಪುರಸಭೆ ದಾಖಲೆಗಳನ್ನು ಕೇಳಿದರೆ ಸದಸ್ಯರಿಗೆದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹಿರಿಯ ಬಿಜೆಪಿ ಮುಖಂಡ ಯಂಗಾರೆಡ್ಡಿ ಆರೋಪಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.