ಕೋವಿಡ್ 2ನೇ ಅಲೆ: ಜಾತ್ರಾ ಕಾರ್ಯಕ್ರಮ ರದ್ದು
Team Udayavani, Apr 23, 2021, 3:17 PM IST
ನೆಲಮಂಗಲ: ತಾಲೂಕಿನ ಸೋಂಪುರ ಹೋಬಳಿಯದಕ್ಷಿಣಕಾಶಿ ಶಿವಗಂಗೆಯ ಹೊನ್ನಮ್ಮಗವಿ ಮಠದಲ್ಲಿ ಏ.27, 28ಹಾಗೂ 29 ರಂದು ನಡೆಯಬೇಕಿದ್ದ ಶ್ರೀಹೊನ್ನಾದೇವಿ ಆರತಿ,ಮಡೆ, ಜಾತ್ರಾ ಮಹೋತ್ಸವ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಮುಂದೂಡಲಾಗಿದೆ, ಮುಂದಿನ ದಿನಗಳಲ್ಲಿ ಬೇರೆ ದಿನಾಂಕವನ್ನುನಿಗದಿಪಡಿಸಲಾಗುವುದು ಎಂದುಹೊನ್ನಮ್ಮಗವಿ ಮಠಾಧ್ಯಕ್ಷರಾದ ಶ್ರೀರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಏ.27, 28, 29 ರಂದುನಡೆಯಬೇಕಿದ್ದ ಕಾರ್ಯಕ್ರಮಕ್ಕೆಈಗಾಗಲೇ ಎಲ್ಲಾ ಸಿದ್ದತೆಗಳನ್ನುಮಾಡಿಕೊಂಡು ಮಠಾಧೀಶರು, ರಾಜಕೀಯ ಮುಖಂಡರು,ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗಿತ್ತು ಆದರೆ ಸರ್ಕಾರದಆದೇಶ ಹಾಗೂ ಭಕ್ತಾದಿಗಳ ಹಿತದೃಷ್ಟಿಯಿಂದಮುಂದೂಡಬೇಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!