ಲೋಕ್ ಅದಾಲತ್: 2060 ಪ್ರಕರಣ ಇತ್ಯರ್ಥ
Team Udayavani, Oct 5, 2021, 3:07 PM IST
ದೊಡ್ಡಬಳ್ಳಾಪುರ: ನಗರದ ನ್ಯಾಯಾಲಯದಲ್ಲಿ ಸೆ.30ರಂದು ಜರುಗಿದ ಬೃಹತ್ ಲೋಕ್ ಅದಾಲತ್ನಲ್ಲಿ 2060 ಪ್ರಕರಣ ಇತ್ಯರ್ಥಗೊಂಡಿದ್ದು ಸುಮಾರು 90,24,46 ಮೊತ್ತದ ವ್ಯವಹಾರ ಸುಖಾಂತ್ಯಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು 2ನೇ ಸ್ಥಾನ ಪಡೆದಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಅರವಿಂದ ಸಾಯಿಬಣ್ಣ ಹಾಗರಗಿ ಹಾಗೂ ಸದಸ್ಯ ಕಾರ್ಯದರ್ಶಿ ಕೆ.ಆರ್.ದೀಪ ಮಾಹಿತಿ ನೀಡಿದರು.
ಇದನ್ನೂ ಓದಿ;- ಅಜೆಕಾರ್ ಗ್ರಾಮ ಸಭೆಯಲ್ಲಿ ಮಾತಿನ ಚಕಮಿಕಿ, ಹೊಡೆದಾಟ
ಮೆಗಾ ಲೋಕ್ ಅದಾಲತ್ನಲ್ಲಿ 5 ನ್ಯಾಯಾಲಯದಿಂದ 36 ಸಿವಿಲ್ ಪ್ರಕರಣ, 2024 ಕ್ರಿಮಿನಲ್ ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥವಾಗಿದೆ. ಇದರಲ್ಲಿ ಅತೀ ಮುಖ್ಯವಾಗಿ 34 ಪಾಲು ವಿಭಾಗ ದಾವೆ ರಾಜಿಯಲ್ಲಿ ಅಂತ್ಯವಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಚೆಕ್ ಪ್ರಕರಣ ರಾಜಿಯಲ್ಲಿಅಂತ್ಯವಾಗಿರುವುದು ವಿಶೇಷ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್ ಸಮಸ್ಯೆ
Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ
Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್ ಸ್ಪರ್ಧೆ
Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ
Road Dispute: ರಸ್ತೆ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ