ಸಚಿವರೆದುರೇ ಪಡಿತರ ತೂಕಕ್ಕೆ ಕತ್ತರಿ!


Team Udayavani, Jun 7, 2020, 6:32 AM IST

sachiva-eduru

ನೆಲಮಂಗಲ: ಕೋವಿಡ್‌ 19 ಸಂಕಷ್ಟದಲ್ಲಿರುವ ಜನರಿಗೆ ನೀಡುತ್ತಿರುವ ಪಡಿತರ ತೂಕದಲ್ಲಿ ಮೋಸ ಮಾಡಿದರೆ ಕಠಿಣ ಕ್ರಮಕೈಗೊಳ್ಳಲಾಗುತ್ತ ದೆ ಎಂದು ಹೇಳುವ ಆಹಾರ ಮತ್ತು ನಾಗರಿಕ ಸಚಿವ ಗೋಪಾಲಯ್ಯನವರ ಎದುರೇ, ನ್ಯಾಯಬೆಲೆ ಅಂಗಡಿ ಮಾಲಿಕ ತೂಕದಲ್ಲಿ ಮೋಸ ಮಾಡಿರುವುದು ಕಂಡು ಬಂದಿದೆ.

ತಾಲೂಕಿನ 94 ನ್ಯಾಯಬೆಲೆ ಅಂಗಡಿಗಳಲ್ಲಿ 1ನೇ ನಂಬರ್‌ನ ನ್ಯಾಯಬೆಲೆ ಅಂಗಡಿಯಾಗಿರುವ ನಗರದ ಬಸ್‌ ನಿಲ್ದಾಣ ಸಮೀಪದಲ್ಲೇ ಪಡಿತರ ಅಕ್ಕಿ  ಹಾಗೂ ಕಡಲೆಕಾಳು ಅಳತೆ ಮಾಡುವಾಗ ತೂಕದಲ್ಲಿ ಮೋಸ ಮಾಡಿರುವುದು ಸಚಿವರ ಪರಿಶೀಲನೆ ಬಯಲಾಗಿದೆ.

ದಿಢೀರ್‌ ಭೇಟಿ: ಬೆಳಗ್ಗೆ 10.30ರ ಸುಮಾರಿಗೆ ನಗರದ ಬಸ್‌ನಿಲ್ದಾಣ ಸಮೀಪದ ಗೋದಾಮಿಗೆ ಹಾಗೂ ನಂ.1ನ್ಯಾಯಬೆಲೆ ಅಂಗಡಿಗೆ ದಿಢೀರ್‌ ಭೇಟಿ ನೀಡಿದ ಸಚಿವರು, ಗೋದಾಮು ಪರಿಶೀಲನೆ ನಡೆಸಿ ನ್ಯಾಯಬೆಲೆ ಅಂಗಡಿಯ ವಿದ್ಯುತ್‌  ಚಾಲಿತ ತಕ್ಕಡಿಯಲ್ಲಿ ಪಡಿತರದಾರರಿಗೆ ನೀಡಿರುವ ಅಕ್ಕಿ ಹಾಗೂ ಕಡಲೆಕಾಳು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ 3 ಆಧಾರ್‌ ಕಾರ್ಡ್‌ಗೆ 6 ಕೆ.ಜಿ. ಕಡಲೆಕಾಳು ನೀಡುವುದನ್ನು ಬಿಟ್ಟು 4.9 ಕೆ.ಜಿ. ನೀಡಿರುವುದು ಸ್ಥಳದಲ್ಲಿ ಕಂಡು ಬಂದಿದೆ.

ಸಚಿವರ ತರಾಟೆ: ಜನರಿಗೆ ಮೋಸ ಮಾಡಬೇಡಿ ಎಂದು ಪದೇ ಪದೆ ಹೇಳುತ್ತಿದ್ದರೂ ಈ ರೀತಿ ಮಾಡುತ್ತಿರುವುದು ಸರಿಯೇ? ಅಧಿಕಾರಿಗಳು ಏನು ಮಾಡುತ್ತಿದ್ದೀರಿ? ಇಂತಹವರಿಂದ ರಾಜ್ಯಕ್ಕೆ ಕೆಟ್ಟ ಹೆಸರು ಎಂದು ಇಲಾಖೆ ಅಧಿಕಾರಿಗಳಿಗೆ  ತರಾಟೆಗೆ ತೆಗೆದುಕೊಂಡರು.

ತನಿಖೆಗೆ ಆದೇಶ: ತಾಲೂಕಿನ ಮೊದಲ ನ್ಯಾಯಬೆಲೆ ಅಂಗಡಿಯಲ್ಲಿ ನಡೆದಿರುವ ತೂಕದ ಮೋಸದ ತನಿಖೆ ಮಾಡಲು ಸಚಿವರು ಆದೇಶಿಸಿದ್ದಾರೆ. ಎಲ್ಲ ದಾಖಲೆ ವಶಕ್ಕೆ ಪಡೆದುಕೊಳ್ಳಲಾಗಿದೆ. ನ್ಯಾಯಬೆಲೆ ಅಂಗಡಿ ಬೈಲಪ್ಪ ಹಾಗೂ  ನಾಗರಾಜು ವಿಚಾರಣೆ ಮಾಡಿ, ತಹಶೀಲ್ದಾರ್‌ ಹಾಗೂ ಆಹಾರ ಇಲಾಖೆ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ತನಿಖೆ ಮಾಡಲು ಸೂಚಿಸಲಾಗಿದೆ.

ಎಲ್ಲ ಇಲಾಖೆ ಅಧಿಕಾರಿಗಳು ಓಡಾಡುವ ನಗರದ ನಂ.1ನ್ಯಾಯಬೆಲೆ ಅಂಗಡಿಯಲ್ಲಿ ಮೋಸವಾದರೆ ತಾಲೂಕಿನ ಗಡಿಗ್ರಾಮಗಳು ಸೇರಿದಂತೆ ಗ್ರಾಮೀಣ ಭಾಗದಲ್ಲಿರುವ 85 ನ್ಯಾಯಬೆಲೆ ಅಂಗಡಿಗಳ ಪರಿಸ್ಥಿತಿಯನ್ನು ಮೇಲಾಧಿಕಾರಿಗಳು ಅರ್ಥಮಾಡಿಕೊಳ್ಳಬೇಕು ಎಂದು ಪಡಿತರದಾರರು ಮನವಿ ಮಾಡಿದ್ದಾರೆ.

ಸಚಿವರು ಭೇಟಿಗೆ ಮಾತ್ರ ಬಂದಿದ್ದರು, ತೂಕದಲ್ಲಿ ವ್ಯತ್ಯಾಸವಾಗಿರುವುದು ಕಂಡುಬಂದಿದ್ದು, ತನಿಖೆ ಮಾಡಲಾಗುತ್ತಿದೆ. ಅಲ್ಲಿ ಸ್ಟಾಕ್‌ ಸಮಸ್ಯೆ ಇತ್ತು ಎನ್ನುತ್ತಾರೆ. ಈ ಸಂಬಂಧ ವಿಚಾರಿಸುತ್ತೇನೆ. ತಪ್ಪು ಕಂಡುಬಂದರೆ ಎಫ್ಐಆರ್‌  ಹಾಕಲಾಗುವುದು.
-ಶ್ರೀನಿವಾಸ್‌, ತಹಶೀಲ್ದಾರ್‌

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.