ಕಂದಾಯ ಅಧಿಕಾರಿಗಳಿಂದ ಅಕ್ರಮ ಒತ್ತುವರಿ ಜಾಗ ತೆರವು

ಸರ್ಕಾರಿ ಜಾಗ ಮುಂದಿನ ಪೀಳಿಗೆಗೆ ಉಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು.

Team Udayavani, Apr 23, 2022, 5:02 PM IST

ಕಂದಾಯ ಅಧಿಕಾರಿಗಳಿಂದ ಅಕ್ರಮ ಒತ್ತುವರಿ ಜಾಗ ತೆರವು

ದೇವನಹಳ್ಳಿ: ತಾಲೂಕಿನ ಕುಂದಾಣ ಹೋಬಳಿ ಜಾಲಿಗೆ ಗ್ರಾಪಂ ವ್ಯಾಪ್ತಿಯ ಬೆಟ್ಟೇನಹಳ್ಳಿ ಗ್ರಾಮ ದಲ್ಲಿರುವ ಸರ್ಕಾರಿ ಜಾಗಗಳಲ್ಲಿ ಅತಿಕ್ರಮವಾಗಿ ಪ್ರವೇಶಿಸಿ, ಸರ್ಕಾರಿ ಆಸ್ತಿ ಒತ್ತುವರಿ ಮಾಡಿಕೊಂಡಿರುವ ಹಿನ್ನೆಲೆ, ಸ್ಥಳೀಯರು ಕಂದಾಯ ಇಲಾಖೆಗೆ ದೂರು ನೀಡಿದ್ದರಿಂದ ಎಚ್ಚೆತ್ತುಕೊಂಡ ಇಲಾಖಾ ಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸರ್ಕಾರಿ ಒತ್ತುವರಿ ತೆರವುಗೊಳಿಸಿ, ನಾಮಫ‌ಲಕ ಅಳವಡಿಸಿ, ಅತಿಕ್ರಮ ಪ್ರವೇಶಕ್ಕೆ ನಿರ್ಬಂಧ ಹೇರಿದರು.

ಸ್ಥಳೀಯವಾಗಿ ಖಾಸಗಿ ಮಾಲೀಕತ್ವದಲ್ಲಿನ ಆದರ್ಶ್‌ ಡೆವಲಪರ್ನಿಂದ ಲೇಔಟ್‌ಗಳು ತಲೆ ಎತ್ತುತ್ತಿದ್ದು, ಅಕ್ಕಪಕ್ಕದಲ್ಲಿನ ಸಾಕಷ್ಟು ಸರ್ಕಾರಿ ಬಿ ಖರಾಬು ಜಾಗ ಒತ್ತುವರಿ ಮಾಡಿಕೊಂಡಿರುವ ಜಾಗ ಗುರುತಿಸುವಲ್ಲಿ ಅಧಿಕಾರಿಗಳು ಯಶಸ್ವಿ ಯಾಗಿದ್ದು, ಆಯಾ ಜಾಗಗಳಲ್ಲಿ ಹದ್ದುಬಸ್ತು ಮಾಡಲು ಮುಂದಾದರು. ಸ್ಥಳೀಯರು ಸಹ ದಾಖಲಾತಿ ಗಳನ್ನು ಕೈಯಲ್ಲಿಡಿದುಕೊಂಡು ಅಧಿಕಾರಿಗಳ ಹೆಜ್ಜೆಗೆ ಹೆಜ್ಜೆ ಹಾಕಿದರು.

ಮಾಹಿತಿ ಪಡೆದುಕೊಂಡ ಅಧಿಕಾರಿಗಳು: ಕಂದಾಯ ಇಲಾಖೆ ಉಪ ತಹಶೀಲ್ದಾರ್‌ ಚೈತ್ರಾ, ಆರ್‌.ಐ.ಚಿದಾನಂದ್‌ ಅವರ ತಂಡ ತಾಲೂಕಿನ ಬೆಟ್ಟೇನಹಳ್ಳಿ ಗ್ರಾಮದ ಸರ್ವೆ ನಂ.108ರಲ್ಲಿ 5 ಎಕರೆ 13 ಗುಂಟೆ ಸರ್ಕಾರಿ ಬೀಳು, ಸರ್ವೆ ನಂ. 113ರಲ್ಲಿ 28ಗುಂಟೆ ಸರ್ಕಾರಿ ಬೀಳು, ಸರ್ವೆ ನಂ. 117ರಲ್ಲಿ ಸರ್ಕಾರಿ ಜಾಗ ಮತ್ತು ಸರ್ವೆ ನಂ.74 ರಲ್ಲಿ 36 ಗುಂಟೆ ಸರ್ಕಾರಿ ಬೀಳು ಸೇರಿ ಸರ್ಕಾರದ ಸ್ವತ್ತು ಗುರುತಿಸಲು ಸರ್ವೆಯರ್‌ ಮಂಜುನಾಥ್‌ ಮತ್ತು ಗ್ರಾಪಂ ಸೆಕ್ರೆಟರಿ ಅವರನ್ನು ಕರೆಯಿಸಿ ಸ್ಥಳದ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ಗೋಮಾಳ ಜಾಗ ಪೋಡಿಯಾಗಿಲ್ಲ: ಜಾಲಿಗೆ ಗ್ರಾಪಂ ಸದಸ್ಯ ಬಿ.ಆರ್‌.ಮಹೇಶ್‌ಕುಮಾರ್‌ ಮಾತನಾಡಿ, ಅಕ್ರಮದ ಬಗ್ಗೆ ಪ್ರಶ್ನಿಸಿದರೆ ದೌರ್ಜನ್ಯ ಎಸಗುತ್ತಿದ್ದಾರೆ. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಸರ್ಕಾರಿ ಜಾಗ ಮುಂದಿನ ಪೀಳಿಗೆಗೆ ಉಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು. ಗ್ರಾಪಂನಿಂದ ಯಾವುದೇ ಅನುಮತಿ ಪಡೆದಿಲ್ಲ. ಜತೆಗೆ 3 ಬಾರಿ ನೊಟೀಸ್‌ ಕಳುಹಿಸಿದ್ದರೂ, ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮೇಜರ್‌ ಆಗಿ ಸರ್ವೆ ನಂ.73ಪಿ 4 ಸರ್ಕಾರಿ ಗೋಮಾಳ ಜಾಗವು ಪೋಡಿಯಾಗಿಲ್ಲ. ಪೋಡಿಯಾಗದಿರುವ ಜಾಗಕ್ಕೆ ಬಯಪ್ಪ ಅವರು ತಾತ್ಕಾಲಿಕ ಅನುಮೋದನೆ ಕೊಟ್ಟಿದ್ದಾರೆ. ಪೋಡಿಯಾಗದ ಜಾಗಗಳಿಗೆ ಹೇಗೆ ಅನುಮತಿ ಕೊಡ್ತಾರೆ? ಇದಕ್ಕೆ ಸಂಬಂಧಿಸಿದ ಯಾವುದೇ ದಾಖಲಾತಿ ಪಂಚಾಯಿತಿಗೆ ಒದಗಿಸಿಲ್ಲ. ಇದರ ಬಗ್ಗೆ ಕಂದಾಯ ಇಲಾಖೆಗೆ ದೂರು ನೀಡಲಾ ಗಿದ್ದು, ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ಒತ್ತುವರಿ ಜಾಗ ತೆರವು: ಇದೀಗ ಕಂದಾಯ ಇಲಾಖಾಧಿಕಾರಿಗಳ ತಂಡ ಒಂದು ಕಡೆ ಪರಿಶೀಲನೆ ನಡೆಸಿದ್ದು, ಉಳಿದಂತೆ ಕೆಲವು ಕಡೆಗಳಲ್ಲಿಯೂ ಸಹ ಮುಂದಿನ ವಾರದಲ್ಲಿ ಸರ್ಕಾರಿ ಒತ್ತುವರಿ ಜಾಗ ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಲಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳೀಯರಾದ ಬೆಟ್ಟೇ® ‌ಹಳ್ಳಿ ಮುನಿರಾಜ್‌, ನಾಗರಾಜು, ಕೇಶವಮೂರ್ತಿ, ಮೂರ್ತಿ, ವೆಂಕಟೇಶ್‌, ಮುನಿರಾಜು, ಮಹೇಶ್‌, ರಾಜಣ್ಣ, ಆಂಜಿನಪ್ಪ, ಪಿಲಿಪ್ಸ್‌, ಅಜಯ್‌, ಗುಳ್ಳಪ್ಪ, ಗ್ರಾಪಂ
ಸೆಕ್ರೇಟರಿ ನರಸಿಂಹಮೂರ್ತಿ, ಸಿಬ್ಬಂದಿ, ಸರ್ವೆಯರ್‌ ಮಂಜುನಾಥ್‌ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.