ಮೇ 4ರವರೆಗೆ ಘಾಟಿ ದೇಗುಲ ಬಂದ್
Team Udayavani, Apr 22, 2021, 1:37 PM IST
ದೊಡ್ಡಬಳ್ಳಾಪುರ: ಕೋವಿಡ್-19 2ನೇ ಅಲೆತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರದ ಆದೇಶದಹಿನ್ನೆಲೆ ತಾಲೂಕಿನ ಪ್ರಸಿದ್ದ ಕ್ಷೇತ್ರ ಘಾಟಿ ಸುಬ್ರಹ್ಮಣ್ಯಸ್ವಾಮಿದೇವಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ಮೇ4ರವರೆಗೆ ನಿಷೇಧಿಸಲಾಗಿದೆ ಎಂದು ದೇವಾಲಯದಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ತಿಳಿಸಿದ್ದಾರೆ.
ಈಬಗ್ಗೆ ಮಾಹಿತಿ ನೀಡಿ, ಸಂಪ್ರದಾಯದಂತೆದೇವಾಲಯದಲ್ಲಿ ಪ್ರತಿನಿತ್ಯ ದೇವರಿಗೆ ನಡೆಯುವಅಭಿಷೇಕ, ಪೂಜೆ ಸೇರಿ ಎÇÉಾ ವಿಧಿ ವಿಧಾನಗಳುನಡೆಯಲಿವೆ. ಆದರೆ ದೇವರ ದರ್ಶನಕ್ಕೆ ಮಾತ್ರಸಾರ್ವಜನಿಕರಿಗೆ ಅವಕಾಶ ಇಲ್ಲ. ಭಕ್ತಾದಿಗಳುಕೋವಿಡ್-19 ವೈರಸ್ ತಡೆಯುವ ಸಲುವಾಗಿ ಸರ್ಕಾರಕೈಗೊಳ್ಳಲಾಗಿರುವ ಕ್ರಮ ಪಾಲಿಸಲು ಸಹಕರಿಸಬೇಕುಎಂದು ತಿಳಿಸಿದ್ದಾರೆ.
ಸಾಮೂಹಿಕ ವಿವಾಹ ಮುಂದೂಡಿಕೆ: ಏ.29ರಂದುಘಾಟಿ ಕ್ಷೇತ್ರದಲ್ಲಿ ದೇವಾಲಯದ ವತಿಯಿಂದನಡೆಯಬೇಕಿದ್ದ ಸಪ್ತಪದಿ ಉಚಿತ ಸಾಮೂಹಿಕ ವಿವಾಹಧಾರ್ಮಿಕ ದತ್ತಿ ಇಲಾಖೆ ಆದೇಶದಂತೆಮುಂದೂಡಲಾಗಿದೆ. ಕೋವಿಡ್-19 ನಿಯಂತ್ರಣಕ್ಕೆಬಂದ ನಂತರ ದಿನಾಂಕ ನಿಗದಿಪಡಿಸಿ ವಿವಾಹನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್ ಸಮಸ್ಯೆ
Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ
Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್ ಸ್ಪರ್ಧೆ
Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ
Road Dispute: ರಸ್ತೆ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ