ಕಾಂಕ್ರೀಟ್‌ ರಸ್ತೆ ಕಾಮಗಾರಿಗೆ ಚಾಲನೆ


Team Udayavani, Sep 16, 2020, 3:24 PM IST

ಕಾಂಕ್ರೀಟ್‌ ರಸ್ತೆ ಕಾಮಗಾರಿಗೆ ಚಾಲನೆ

ಅನಗೊಂಡನಹಳ್ಳಿ: ರಾಷ್ಟ್ರೀಯ ಹೆದ್ದಾರಿ 207ರಿಂದ ಭಕ್ತರಹಳ್ಳಿ ಗ್ರಾಮಕ್ಕೆ ಸೇರುವ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಕೊಳತೂರು ಗ್ರಾಮದಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕೆ ಸಂಸದಬಿ.ಎನ್‌.ಬಚ್ಚೇಗೌಡ, ಶಾಸಕ ಶರತ್‌ಬಚ್ಚೇಗೌಡ ಗುದ್ದಲಿ ಪೂಜೆ ನೆರವೇರಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ಇಲಾಖೆ ವತಿಯಿಂದ ಎಸ್‌ಡಿಪಿ ಯೋಜನೆಯಡಿ 25 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಬೆಂಗಳೂರುಹಾಲು ಒಕ್ಕೂಟದ ನಿರ್ದೇಶಕರಾದಹುಲ್ಲೂರು ಮಂಜುನಾಥ್‌, ಜಡಿಗೇ ನಹಳ್ಳಿ ಎಸ್‌ಎಫ್ಸಿಎಸ್‌ ನಿರ್ದೇಶಕರಾದ ಸುರೇಶ್‌, ಬಿಎಂಆರ್‌ಡಿ ಮಾಜಿ ಅಧ್ಯಕ್ಷ ವಿಜಯ್‌ ಕುಮಾರ್‌, ಜಿಲ್ಲಾ ಪಂಚಾಯಿತಿ, ಸದಸ್ಯರಾದ ಕೆ.ಕೃಷ್ಣ ಮೂರ್ತಿ, ಜಿಪಂ ಮಾಜಿ ಅಧ್ಯಕ್ಷರಾದ ಸಿ. ಮುನಿಯಪ್ಪ, ಬ್ಯಾಂಕ್‌ ಮಾಜಿ ಅಧ್ಯಕ್ಷ ರಾದ ಸುನೀಲ್‌, ಮುಖಂಡರಾದ ಶೇಷಪ್ಪ ಮತ್ತಿತರರು ಉಪಸ್ಥಿತರಿದ್ದರು.

……………………………………………………………………………………………………………………………………………………..

‌ರಸ್ತೆ ಕಾಮಗಾರಿ ಆರಂಭಕ್ಕೆ ಸೂಚನೆ : ವಿಜಯಪುರ: ಹೋಬಳಿಗೊಡ್ಲಮುದ್ದೇನ ಹಳ್ಳಿ ಗ್ರಾಮದಲ್ಲಿ ಸಮರ್ಪಕವಾಗಿ ರಸ್ತೆಯಿಲ್ಲದ ಕಾರಣ, ಸಾರ್ವಜನಿಕರ ದೂರುಗಳನ್ನಾಧರಿಸಿ ಸ್ಥಳಕ್ಕೆ ಭೇಟಿ ನೀಡಿದ್ದ ತಾಪಂ ಇಒ ವಸಂತ್‌ ಕುಮಾರ್‌, ಕಾಮಗಾರಿ ಆರಂಭಿಸಿ ಅನುಕೂಲ ಮಾಡಿಕೊಡುವ ಭರವಸೆ ನೀಡಿದರು.

5 ವರ್ಷಗಳ ಹಿಂದೆ ನರೇಗಾ ಯೋಜನೆಯಡಿ ಕಾಮಗಾರಿ ಆರಂಭ ಮಾಡಿದ್ದರು. ಸ್ಥಳೀಯ ಸಮಸ್ಯೆಗಳಿಂದಾಗಿ ಕಾಮಗಾರಿ ಸ್ಥಗಿತಗೊಂಡಿತ್ತು. ಇದರಿಂದ ರಸ್ತೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಶೇಖರಣೆಗೊಂಡಿದ್ದು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರು ನೀಡಿದ್ದರು. ಈ ಸಂಬಂಧ ಸ್ಥಳ ಪರಿಶೀಲನೆ ನಡೆಸಿದ್ದು, ನರೇಗಾ ಯೋಜನೆಯಡಿ ಚರಂಡಿ ಕಾಮಗಾರಿ ನಡೆಸಿದ ನಂತರ ರಸ್ತೆ ನಿರ್ಮಾಣಕ್ಕೆ ತಾಪಂ ಸದಸ್ಯರ ಅನುದಾನದಲ್ಲಿ 2 ಲಕ್ಷ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು.

ತಾಲೂಕು ಪಂಚಾಯಿತಿ ಅಧ್ಯಕ್ಷೆ ಶಶಿಕಲಾ,ಸದಸ್ಯೆಚೈತ್ರಾ,ಮುಖಂಡರಾದವೀರೇಗೌಡ, ಮುನಿನಾರಾಯಣಪ್ಪ ಮತ್ತಿತರರಿದ್ದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.