ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಶತಸಿದ್ಧ 


Team Udayavani, Aug 16, 2022, 12:50 PM IST

tdy-4

ನೆಲಮಂಗಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ರಾಜ್ಯದಲ್ಲಿ ಅಧಿಕಾರ ಪಡೆಯುವುದು ಶತಸಿದ್ಧ ಎಂದು ಕೆಪಿಸಿಸಿ ವೀಕ್ಷಕ ಶ್ರೀನಿವಾಸ್‌ ವಿಶ್ವಾಸ ವ್ಯಕ್ತಪಡಿಸಿದರು.

ನಗರ ಸಮೀಪದ ದಾಸನಪುರ ಹೋಬಳಿಯ ಮಾದವಾರ ಬಿಐಇಸಿ ಆವರಣದಲ್ಲಿ ಬೆಂಗಳೂರಿನ ಕಾಂಗ್ರೆಸ್‌ ಪಾದಯಾತ್ರೆಗೆ ತೆರಳಲು ಆಗಮಿಸಿದ್ದ ತಾಲೂಕಿನ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ನಡೆಸುವ ಕಾರ್ಯಕ್ರಮಗಳಿಗೆ ಲಕ್ಷಾಂತರ ಜನರು ಸ್ವಇಚ್ಛೆಯಿಂದ ಸೇರುತ್ತಿರುವುದು ಮುಂದಿನ ಚುನಾವಣೆಯ ಯಶಸ್ಸಿಗೆ ಕಾರಣವಾಗಿದೆ ಎಂದರು.

5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು: ನಮ್ಮ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಕಾರ್ಯಕ್ರಮಗಳಿಗೆ ಕಾರ್ಯಕರ್ತರು ಬರುತ್ತಿರುವುದು ನೋಡಿದರೇ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ. ನೆಲಮಂಗಲದಲ್ಲೂ ಕೂಡ ಮುಖಂಡರ ಸಹಕಾರ ದೊಂದಿಗೆ 5 ಸಾವಿರಕ್ಕೂ ಹೆಚ್ಚು ಜನರು ಪಾದಯಾತ್ರೆ ಯಲ್ಲಿ ಭಾಗವಹಿಸಲು ಆಗಮಿಸಿರುವುದು ಸ್ವಾಗತಾರ್ಹ. ಅಧ್ಯಕ್ಷರ ಮಾರ್ಗದರ್ಶನದಲ್ಲಿ ಅಮೃತಮಹೋತ್ಸವದ ಬೃಹತ್‌ ಪಾದಯಾತ್ರೆ ನಡೆಸಿದ್ದು, ನಮ್ಮೆಲ್ಲರಿಗೂ ಮತ್ತಷ್ಟು ಕೆಲಸ ಮಾಡಲು ಪ್ರೇರಣೆಯಾಗಿದೆ ಎಂದರು.

ಮೆಟ್ರೋ ಪಯಣ ಉಚಿತ: ಕಾಂಗ್ರೆಸ್‌ ಪಾದಯಾತ್ರೆಗೆ ಬಂದ ಕಾರ್ಯಕರ್ತರು ಹಾಗೂ ಜನರಿಗೆ ಉಚಿತ ಟೀಶರ್ಟ್‌, ಟೋಪಿ, ಊಟ,ನೀರು, ಬಸ್‌ ಪಯಣದ ಜತೆ ನಾಗಸಂದ್ರದಿಂದ ಸಂಗೊಳ್ಳಿರಾ ಯಣ್ಣ ಮೆಟ್ರೋ ನಿಲ್ದಾಣದವರೆಗೂ ಉಚಿತ ಮೆಟ್ರೋ ಪಯಣಕ್ಕೆ ಆದ್ಯತೆ ನೀಡಲಾಗಿತ್ತು. ವಿಧಾನ ಪರಿಷತ್‌ ಸದಸ್ಯ ರವಿ, ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಡಾ. ರಂಗನಾಥ್‌, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೊನ್ನಸಿದ್ದಯ್ಯ, ಬೂದಿಹಾಳ್‌ ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಾಗರಾಜು, ಜಗದೀಶ್‌, ಕಾನೂನು ಘಟಕ ಮನುಗೌಡ, ಅಸಂಘಟಿತ ಕಾರ್ಮಿಕ ವಿಭಾಗದ ಕನಕರಾಜು, ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ನಾರಾಯಣಗೌಡ, ಮುಖಂಡ ಸಿಎಂ ಗೌಡ್ರು, ರಂಗಸ್ವಾಮಿ, ಜಿ.ಎಚ್‌ ಗೌಡ್ರು, ಮಹಿಳಾ ಘಟಕದ ನಾಗರತ್ನಮ್ಮ ಹಾಗೂ ಮತ್ತಿತರರಿದ್ದರು.

30 ಸಾವಿರಕ್ಕೂ ಹೆಚ್ಚು ಮಂದಿಗೆ ಊಟದ ವ್ಯವಸ್ಥೆ  : ಬೆಂಗಳೂರಿನಲ್ಲಿ ಡಿ. ಕೆ. ಶಿವಕುಮಾರ್‌ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಗೆ ನಾವೆಲ್ಲರೂ ಭಾಗಿಯಾಗುತ್ತಿದ್ದು, ಸಂತೋಷ ತಂದಿದೆ. ತಾಲೂಕಿನಿಂದ ಎನ್‌. ಶ್ರೀನಿವಾಸ್‌ ನೇತೃತ್ವದಲ್ಲಿ 5 ಸಾವಿರ ಜನರು ಪಾದಯಾತ್ರೆಯಲ್ಲಿ ಭಾಗವಹಿಸುತ್ತಿದ್ದು, ವಿವಿಧ ಪ್ರದೇಶದಿಂದ ಬರುತ್ತಿರುವ 30 ಸಾವಿರಕ್ಕೂ ಹೆಚ್ಚು ಜನರಿಗೆ ಊಟದ ವ್ಯವಸ್ಥೆ ಮಾಡಿರುವುದು ಶ್ಲಾಘನೀಯ ಎಂದು ಬಿಎಂಟಿಸಿ ಮಾಜಿ ನಿರ್ದೇಶಕ ಮಿಲ್ಟ್ರಿ ಮೂರ್ತಿ ಹೇಳಿದರು.

ಟಾಪ್ ನ್ಯೂಸ್

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.