ಪರಿಸರ ಸಮತೋಲನಕ್ಕೆ ಸಹಕರಿಸಿ


Team Udayavani, Jun 7, 2020, 6:30 AM IST

parisara-samatolana

ವಿಜಯಪುರ: ಪ್ರಕೃತಿಯಲ್ಲಿ ಹೆಚ್ಚುತ್ತಿರುವ ಪ್ರಾಕೃತಿಕ ಅಸಮತೋಲನ ಮತ್ತು ಹವಾ ಮಾನ ವೈಪರೀತ್ಯ ನಿವಾರಣೆಗೆ ಕಡ್ಡಾಯವಾಗಿ ಮರಗಿಡಗಳನ್ನು ಬೆಳೆಸಿ ಪರಿಸರ ಸಮೃದ್ಧಿಗೊಳಿಸುವುದು ಅನಿವಾರ್ಯ ಎಂದು ಬಸವ  ಕಲ್ಯಾಣಮಠಾಧ್ಯಕ್ಷ ಮಹದೇವ ಸ್ವಾಮೀಜಿ ತಿಳಿಸಿದರು.

ಪಟ್ಟಣದ ಮೇಲೂರು ಮುಖ್ಯರಸ್ತೆ ಯಲ್ಲಿರುವ ಬಸವ ಕಲ್ಯಾಣಮಠದ ಆವರಣ ದಲ್ಲಿ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾ ನೆಹರು ಯುವ ಕೇಂದ್ರ,  ರಾಷ್ಟ್ರೀಯ ಯುವ ಯೋಜನೆ, ಬೆಂಗಳೂರಿನ ಕರ್ನಾಟಕ ಗಾಂಧಿಸ್ಮಾರಕ ನಿಧಿ, ಸ್ಪಂದನ ಯುವಜನ ಸೇವಾ ಸಂಘಗಳ ಆಶ್ರಯದಲ್ಲಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸಸಿ ನೆಡುವ ಮತ್ತು ಹುಣ್ಣಿಮೆ ಚಿಂತನಗೋಷ್ಠಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದಿನೇ ದಿನೆ ಹೆಚ್ಚುತ್ತಿರುವ ಅರಣ್ಯ ನಾಶದಿಂದಾಗಿ ವಾತಾವರಣದಲ್ಲಿ ತಾಪಮಾನ ಹೆಚ್ಚುತ್ತಿದೆ. ಪ್ರಕೃತಿ ವೈಪರೀತ್ಯದಿಂದಾಗಿ ಮಾನವ ಮತ್ತು ಪ್ರಾಣಿ ಸಂಕುಲಕ್ಕೆ ಹಾನಿಯಾಗುತ್ತಿದೆ ಎಂದರು. ಜಿಲ್ಲಾ ಶರಣ ಸಾಹಿತ್ಯ  ಪರಿಷತ್ತಿನ ಮಾಜಿ ಅಧ್ಯಕ್ಷ, ಶಿಕ್ಷಕ ಎಚ್‌.ಎಸ್‌. ರುದ್ರೇಶಮೂರ್ತಿ ಮಾತನಾಡಿ, ಸಮಯದ ಅಭಾವ, ಕೃಷಿ ಭೂಮಿ ಕೊರತೆ, ಅಂತರ್ಜಲ ಮಟ್ಟ ಕುಸಿತ, ಕಿರಿಯರಲ್ಲಿ ಕೃಷಿ ಬಗೆಗಿನ  ಅಸಡ್ಡೆಗಳಿಂದಾಗಿ ಮರ ಬೆಳೆಸಲು ಪರಿಸರ ದಿನಾಚರಣೆ ಕಾಯುವ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಸರ್ಕಾರಿ ಸಂಯುಕ್ತ ಆಸ್ಪತ್ರೆಯ ವೈದ್ಯಾ ಧಿಕಾರಿ ಡಾ.ಶ್ಯಾಮಸುಂದರ್‌ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮ ಜೀವನ ಶೈಲಿಯಾಗಿ ರೂಪಿಸಿಕೊಳ್ಳಬೇಕು  ಎಂದರು. ರಾಷ್ಟ್ರೀಯ ಯುವ ಯೋಜನೆ ರಾಜ್ಯ ಸಂಯೋಜಕ ವಿ.ಪ್ರಶಾಂತ್‌ ಮಾತನಾಡಿ, ಶಾಲೆಗಳಲ್ಲಿ ಪರಿಸರ ಸ್ನೇಹಿ ವಾತಾವರಣ ನಿರ್ಮಾಣವಾ ಗಬೇಕು ಎಂದರು. ತಾಲೂಕು ಡಿ.ಕೆ.ಅಭಿಮಾನಿಗಳ ಸಂಘಟನೆಯ ಯುವ ಘಟಕದ  ಅಧ್ಯಕ್ಷ ಎಂ.ಚೇತನ್‌ ಕುಮಾರ್‌, ಶ್ರೀ ವೆಂಕಟೇಶ್ವರ ವಾಣಿಜ್ಯ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಎನ್‌.ಪುಟ್ಟರಾಜು,

ಶಿಕ್ಷಕಿ ಎಂ.ಗಿರಿಜಾಂಬಾ, ಶಿಕ್ಷಕ ಎಸ್‌.ಎ. ನಾಗೇಶ್‌, ಜಿಲ್ಲಾ ಎನ್‌ವೈಕೆ ರಾಷ್ಟ್ರೀಯ ಸೇವಾ ಕಾರ್ಯ ಕರ್ತ ಶ್ರೀಧರ್‌, ಮಹೇಶ್‌  ಬಾಬು, ಇನ್ನೊಧೀಸನ್‌, ಚಿಕ್ಕತತ್ತಮಂಗಲ ಎನ್‌.ಸುದರ್ಶನ್‌, ಕೆನರಾ ಬ್ಯಾಂಕ್‌ ನೌಕರ ಪ್ರಶಾಂತ ಕುಮಾರ್‌, ಪ್ರಜ್ವಲ್, ಶ್ರೀಮಠದ ಕಾರ್ಯ  ದರ್ಶಿ ಬಸವರಾಜು, ನಾರಾಯಣಸ್ವಾಮಿ, ನಂಜುಂಡಪ್ಪ ಮತ್ತಿತರರು ಇದ್ದರು. ಶ್ರೀಮಠದ  ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ಉಚಿತ ಸಸಿಗಳ ವಿತರಣೆ, ಪರಿಸರ ಗೀತೆಗಳ ಗಾಯನ ನಡೆಯಿತು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.