ಮತಾಂತರಗೊಂಡವರಿಗೆ ಮೀಸಲಾತಿ ರದ್ದುಗೊಳಿಸಿ


Team Udayavani, Oct 6, 2021, 3:38 PM IST

ಮತಾಂತರ – ವಿರೋಧ

ದೊಡ್ಡಬಳ್ಳಾಪುರ: ಯಾವುದೇ ಧರ್ಮಕ್ಕೆ ಮತಾಂತರಗೊಳ್ಳುವ ಪ.ಜಾತಿ ಪಂಗಡ, ಜನರಿಗೆ ಮೀಸಲಾತಿ ಅಡಿಯಲ್ಲಿ ಸರ್ಕಾರ ನೀಡುವ ಎಲ್ಲ ಸೌಲಭ್ಯ ರದ್ದುಗೊಳಿಸಬೇಕು ಎಂದು ಭಾರತೀಯ ಬೋವಿ ಸಮಾಜ ಸೇವಾ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಓಬದೇನಹಳ್ಳಿ ಕೆ.ಮುನಿಯಪ್ಪ ಆಗ್ರಹಿಸಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಮತಾಂತರವನ್ನು ತಡೆಯಲು ಕಠಿಣ ಕಾನೂನು ತರಬೇಕು. ಮತಾಂತರದ ಬಗ್ಗೆ ವಿಧಾನ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಗೂಳಿಹಟ್ಟಿ ಡಿ.ಶೇಖರ್‌ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಹಿನ್ನೆಲೆ, ಹೆಚ್ಚಿನ ಭದ್ರತೆ ನೀಡಬೇಕು. ತಾಲೂಕಿನ ಓಬದೇನಹಳ್ಳಿಗ್ರಾಮದಲ್ಲಿ ಪ.ಜಾತಿಗೆ ಸೇರಿರುವ 30 ಕುಟುಂಬ ಇತರೆ ಧರ್ಮಕ್ಕೆ ಮತಾಂತರ ಮಾಡಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಮತಾಂತರ ಆಗಿರುವ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಕಡಿತ ಮಾಡಬೇಕು ಎಂದರು.

ಇದನ್ನೂ ಓದಿ:- ಕರ್ನಾಟಕ “ಸುಜಲಾಂ ಸುಫಲಾಂ’ ಮಾಡಲು ಸಿದ್ಧ

ವರ್ಗಾವಣೆ ಖಂಡನೀಯ: ರಾಜ್ಯದಲ್ಲಿ ಬೋವಿ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿ ಒಂದು ವರ್ಷ ಕಳೆಯುತ್ತ ಬಂದಿದ್ದರೂ, ಇದುವರೆಗೂ ನಿಗಮಕ್ಕೆ ಅಧ್ಯಕ್ಷರು, ನಿರ್ದೇಶಕರನ್ನು ನೇಮಕ ಮಾಡಿಲ್ಲ. ಜನಾಂಗವನ್ನು ಆರ್ಥಿಕವಾಗಿ ಮೇಲೆತ್ತುವ ಸಲುವಾಗಿ ಆರಂಭಿಸಲಾಗಿರುವ ನಿಗಮಕ್ಕೆ ಸರ್ಕಾರ ಹಣಕಾಸಿನ ನೆರವು ನೀಡಬೇಕು. ದೇವನಹಳ್ಳಿ ತಾಲೂಕಿನ ಬೀರಸಂದ್ರದಲ್ಲಿನ ಡೀಸಿ ಕಚೇರಿಯಲ್ಲಿದ್ದ ಬೋವಿ ಜನಾಂಗ ನಿಮಗದ ಕಚೇರಿಯನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿರುವುದು ಖಂಡನೀಯ.

ತಕ್ಷಣ ಜಿಲ್ಲೆಯ ಕಚೇರಿಯನ್ನು ಇಲ್ಲಿಗೆ ಸ್ಥಳಾಂತರ ಮಾಡಬೇಕು. ಬೋವಿ ಜನಾಂಗದ ಕುಲ ಕಸುಬಾಗಿರುವ ಕಲ್ಲು ಬಂಡೆ ಕೆಲಸವನ್ನು ಬೋವಿ ಜನಾಂಗಕ್ಕೆ ನೀಡಬೇಕು ಎಂದರು. ಬೋವಿ ಜನಾಂಗ ಸಂಘದ ನಗರ ಘಟಕದ ಅಧ್ಯಕ್ಷ ಟಿ.ಬಸವರಾಜು, ದೇವನಹಳ್ಳಿ ತಾಲೂಕು ಅಧ್ಯಕ್ಷ ತಮ್ಮಯ್ಯ, ಪ್ರಧಾನ ಕಾರ್ಯದರ್ಶಿ ಪ್ರಕಾಶ್‌, ಉಪಾಧ್ಯಕ್ಷ ಗಂಗರಾಜು, ಕಾರ್ಯದರ್ಶಿ ರಾಮಾಂಜಿನೇಯಲು, ರಾಜ್ಯ ಉಪಾಧ್ಯಕ್ಷ ರಮೇಶ್‌, ಖಜಾಂಚಿ ವೀರಪ್ಪ ಇದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.