ಪೊಲೀಸ್‌ಲಾಠಿ ಏಟಿಗೆ ಹೆದರಿದ ಜನತೆ


Team Udayavani, Mar 25, 2020, 1:50 PM IST

ಪೊಲೀಸ್‌ಲಾಠಿ ಏಟಿಗೆ ಹೆದರಿದ ಜನತೆ

ಆನೇಕಲ್‌: ಕೋವಿಡ್ 19 ಮಹಾಮಾರಿ ವೇಗವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಘೋಷಿಸಿರುವ ಕರ್ಫ್ಯೂಗೆ ತಾಲೂಕು ಸಂಪೂರ್ಣ ಬಂದ್‌ ಆಗಿತ್ತು. ಯುಗಾದಿ ಹಿನ್ನಲೆಯಲ್ಲಿ ಜನ ಹೂ, ಹಣ್ಣು ಕೊಳ್ಳಲು ಮುಂದಾಗಿದ್ದು ಕಂಡು ಬಂದಿತು.

ತಾಲೂಕಿನ ಬಹುತೇಕ ವೃತ್ತಗಳಲ್ಲಿ , ಗ್ರಾಮಗಳಲ್ಲಿ ನಾಗರಿಕರ ನಿತ್ಯ ಅವಶ್ಯಕತೆಗಳ ಅಂಗಡಿಗಳಾದ ತಕರಾರಿ, ದಿನಸಿ, ಹಾಲಿನ ಬೂತ್‌, ಸೇರಿದಂತೆ ಮೆಡಿಕಲ್‌ ಸ್ಟೋರ್‌ ಸಹಜವಾಗಿ ತೆರೆದಿತ್ತು. ಜನರು ಸಹ ಅವಶ್ಯ ವಸ್ತು ಕೊಳ್ಳ ತೊಡಗಿದ್ದರು.

ಬನ್ನೇರುಘಟ್ಟ: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಮುಂದುವರಿದ ರಜೆ, ಇತಿಹಾಸ ಪ್ರಸಿದ್ಧ ಶ್ರೀಚಂಪಕಧಾಮ ಸ್ವಾಮಿ ದೇವಾಲಯ ಬಾಗಿಲು ಮುಚ್ಚಿತ್ತು. ಮಂಗಳವಾರದ ಸಂತೆ ಸಂಪೂರ್ಣ ಬಂದ್‌ ಆಗಿತ್ತು. ಪೊಲೀಸರು , ಪಂಚಾಯ್ತಿ ವತಿಯಿಂದ ಕರೋನಾ ಸೋಂಕಿನ ಬಗ್ಗೆ, ಸರ್ಕಾರದ ಆದೇಶದ ಬಗ್ಗೆ ಮೈಕ್‌ ಮೂಲಕ ಜಾಗೃತಿ ಮೂಡಿಸಿದರು.

ಜಿಗಣಿ: ಪುರಸಭೆ ಆಡಳಿತ ವ್ಯವಸ್ಥೆ ಇರುವ ಜಿಗಣಿ ಬಹುತೇಕ ಕೈಗಾರಿಕಾ ಪ್ರದೇಶ ಒಳಗೊಂಡಿದೆ. ಇಲ್ಲಿನ ಬಹುತೇಕ ಕಾರ್ಖಾನೆಗಳು ಬಾಗಿಲು ಮುಚ್ಚಿದ್ದವು. ಸಂತೆ ಮಾರುಕಟ್ಟೆಯಲ್ಲಿ ಅಂಗಡಿಗಳು ತೆರೆದಿದ್ದರಿಂದ ದಿನಸಿ, ಹೂ ಹಣ್ಣು, ತರಕಾರಿ ಕೊಳ್ಳುವ ಜನರ ದಟ್ಟಣೆ ಹೆಚ್ಚಾಗಿಯೇ ಇತ್ತು. ಗುಂಪು ಸೇರದಂತೆ ಪೊಲೀಸರು ಮೇಲಿಂದ ಮೇಲೆ ಎಚ್ಚರಿಸಿದರು.

ಆನೇಕಲ್‌ ಪಟ್ಟಣ: ಆನೇಕಲ್‌ ತಾಲೂಕು ಕೇಂದ್ರದಲ್ಲಿ ಜನ ಕರ್ಫ್ಯೂ ಲೆಕ್ಕಿಸದೇ ಖರೀದಿಯಲ್ಲಿ ತೊಡಗಿದ್ದರು. ಸಮಯ ಕಳೆದಂತೆ ಜನ ಹೆಚ್ಚಾಗುತ್ತಿದ್ದನ್ನು ಕಂಡ ಪೊಲೀಸರು ಜನರನ್ನು ಚದುರಿಸಿದರು.

ಲಾಠಿ ರುಚಿ: ಆನೇಕಲ್‌ ಪಟ್ಟಣದಲ್ಲಿ ಕರ್ಫ್ಯೂ ಲೆಕ್ಕಿಸದೇ ಎಲ್ಲ ಅಂಗಡಿಗಳು ತೆರೆದಿದ್ದರಿಂದ ಜನ ಸಂಚಾರ ಸಹಜವಾಗಿತ್ತು. ತಕ್ಷಣವೇ ಎಚ್ಚೆತ್ತ ಕೊಂಡ ಆನೇಕಲ್‌ ಪೊಲೀಸರು ಎಲ್ಲ ಅಂಗಡಿ ಮುಂಗ್ಗಟ್ಟು ಬಂದ್‌ ಮಾಡಿಸಿ ಚೈಕ್‌ ಸವಾರರಿಗೆ ಲಾಠಿ ರುಚಿ ತೋರಿಸುತ್ತಿದ್ದಂತೆ ಪಟ್ಟಣ ಬಹುತೇಕ ಬಂದ್‌ ಆಯಿತು.

ಚಂದಾಪುರ: ತಾಲೂಕಿ ಮತ್ತೂಂದು ಮುಖ್ಯ ವೃತ್ತವಾದ ಚಂದಾಪುರದಲ್ಲಿ ಪೊಲೀಸರ ಬೀಗಿ ಭದ್ರತೆ ಇಂದ ಎಲ್ಲ ಅಂಗಡಿ ಮುಗ್ಗಟ್ಟುಗಳು ಬಾಗಿಲು ಹಾಕಿದ್ದರು ಕೇವಲ ಒಂದೆರಡು ದಿನಸಿ ಅಂಗಡಿ,ತರಕಾರಿ ಅಂಗಡಿಗಳೂ ಮಾತ್ರ ತೆರೆಯಲಾಗಿತ್ತು. ಅತಿಹೆಚ್ಚು ಜನ ಸಂದಣಿಯ ಚಂದಾಪುರದಲ್ಲಿ ಬಹುತೇಕ ಜನ ಮನೆ ಸೇರಿ ಕೊಂಡಿದ್ದರು.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.