ಜನ ಜಂಗುಳಿ ನಿಯಂತ್ರಿಸದೇ ಕೋವಿಡ್‌ ತಡೆ ಅಸಾಧ್ಯ


Team Udayavani, May 24, 2021, 5:59 PM IST

covid effect

ದೊಡ್ಡಬಳ್ಳಾಪುರ: ಸರ್ಕಾರ ಜೂ.7ರವರೆಗೆಕೋವಿಡ್‌ಕಟ್ಟುನಿಟ್ಟಿನಕ್ರಮಕೈಗೊಳ್ಳಲುಅದೇಶಿಸಿದ್ದು, ಪಡಿತರ ಅಂಗಡಿಗಳ ಮುಂದೆ, ಮಾರುಕಟ್ಟೆ ಪ್ರದೇಶಗಳಲ್ಲಿನ ಜನಸಂದಣಿ ನಿಯಂತ್ರಿಸದ ಹೊರತು, ಕೋವಿಡ್‌ ನಿಯಂತ್ರಣಕ್ಕೆ ಬರುವುದಿಲ್ಲಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಶನಿವಾರ ನಗರದ ಖಾಸ್‌ಬಾಗ್‌ನ ಪಡಿತರ ಅಂಗಡಿ ಮುಂದೆ ವೈಯಕ್ತಿಕಅಂತರವಿಲ್ಲದೇ ಪಡಿತರದಾರರು ಪಡಿತರ ಪಡೆಯಲು ಮುಗಿಬಿದ್ದಿದ್ದ ಘಟನೆನಡೆದಿದೆ. ಅಂಗಡಿ ಮಾಲೀಕರು ಎಷ್ಟೇ ಮನವಿ ಮಾಡಿದರೂ ಜನರು ಸಹಕರಿಸದೆಇದ್ದಕಾರಣ ಪೊಲೀಸರನ್ನುಕರೆಸಿ ಜನರನ್ನು ನಿಯಂತ್ರಿಸಬೇಕಾಯಿತು.

ಇನ್ನು ಮಾರುಕಟ್ಟೆ ಪ್ರದೇಶಗಳಲ್ಲಿಯೂ ಬೆಳಗ್ಗೆ 6ರಿಂದ 10ಗಂಟೆಯವರೆಗೆಮಾಸ್ಕ್ ಇಲ್ಲದೇ ವ್ಯಾಪಾರ ನಡೆಸುವುದು. ವೈಯಕ್ತಿಕ ಅಂತರವಿಲ್ಲದೇ ಖರೀದಿಯಲ್ಲಿನಿರತರಾಗಿರುವುದು, ಓಡಾಟ ನಡೆಸುತ್ತಿರುವುದು ಸಾಮಾನ್ಯ ದೃಶ್ಯಗಳಾಗಿವೆ.

ಆಸ್ಪತ್ರೆಗಳ ಮುಂದೆಯೂ ಸಾಲು: ನಗರದಕೆ.ಆರ್‌.ವೃತ್ತದ ಸರ್ಕಾರಿ ಆಸ್ಪತ್ರೆ ಹಾಗೂಸಾರ್ವಜನಿಕ ತಾಯಿ ಮಗು ಆಸ್ಪತ್ರೆಗಳಲ್ಲಿ ಕೋವಿಡ್‌ನ‌ ಆರ್‌ಟಿಪಿಸಿಆರ್‌ಪರೀಕ್ಷೆಗಾಗಿ ಜನರು ಸಾಲುಗಟ್ಟಿ ನಿಂತಿದ್ದರು. ಇನ್ನು ಹಲವಾರು ಕ್ಲಿನಿಕ್‌ಗಳಮುಂದೆಯೂ ಜನರು ತಮ್ಮ ಸರದಿಗಾಗಿ ಕಾಯುತ್ತಾ ಕುಳಿತಿರುವುದು ಸಾಮಾನ್ಯವಾಗಿದೆ.

ಲಸಿಕೆಗಾಗಿ 18ರ ಮೇಲಿನ ಮುಂಚೂಣಿ ಕೋವಿಡ್‌ ವಾರಿಯರ್‌Õಗಳಿಗೆ ಹಾಗೂ 45 ತುಂಬಿದ ಎಲ್ಲರಿಗೂ ಲಸಿಕೆ ಹಾಕುತ್ತಿರುವುದರಿಂದ ಲಸಿಕಾಕೇಂದ್ರಗಳ ಮುಂದೆಯೂ ಸಾಲು ಇತ್ತು. ಆದರೆ ಪೊಲೀಸ್‌ನಿಯಂತ್ರಣವಿದ್ದುದರಿಂದ ಜನಸಂದಣಿಯಾಗದಂತೆ ಲಸಿಕೆ ಪಡೆಯುವವರು ಸರದಿಸಾಲಿನಲ್ಲಿ ಅಂತರಕಾಪಾಡಿಕೊಂಡು ಲಸಿಕೆ ಹಾಕಿಸಿಕೊಳ್ಳುತ್ತಿದ್ದರು.ಬೆಳಗ್ಗೆ 10 ಗಂಟೆಯ ನಂತರ ಅನಗತ್ಯವಾಗಿ ಓಡಾಡುವ ವಾಹನಗಳಿಗೆ ಹಾಗೂಕೋವಿಡ್‌ ನಿಯಮ ಉಲ್ಲಂಘಿಸುವವರಿಗೆ ಪೊಲೀಸರು ದಂಡ ಹಾಕುತ್ತಿದ್ದಾರೆ. ವಾಹನಗಳನ್ನು ಜಪ್ತಿ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.