ಸಹೋದರನ ಸಾವಾಗಿದೆ ಎಂದ್ರೂ ಬಿಡದ ಪೊಲೀಸರು


Team Udayavani, Apr 29, 2021, 12:34 PM IST

covid effect at bangalore

“ಸರ್‌.. ನಾನು ಮೈಸೂರಿನಿಂದ ಬರುತ್ತಿದ್ದೇನೆ.ನನ್ನ ಸಹೋದರ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾನೆ. ಆಸ್ಪತ್ರೆ ಬಳಿ ಯಾರೂ ಇಲ್ಲ.ಮೈಸೂರಿನಿಂದ ಇಲ್ಲಿಯವರೆಗೂ ಎಲ್ಲಾ ಪೊಲೀಸರು ಬಿಟ್ಟಿದ್ದಾರೆ. ದಯಬಿಟ್ಟು ನನ್ನನ್ನು ಬಿಟ್ಟುಬಿಡಿ ಸರ್‌..’ಇದು..ಬುಧವಾರ ಸಹೋದರನ ಸಾವಿನ ವಿಷಯ ತಿಳಿದು ಸಹೋದರನನ್ನು ಕಾಣಲು ಮೈಸೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ಬಂದಿದ್ದ ಯುವಕರನನ್ನು ತಡೆದ ಪೊಲೀಸರು, ವಾಹನ ಸೀಜ್‌ ಮಾಡಿದಾಗ ಯುವಕರು ಪೊಲೀಸರಿಗೆ ಪರಿ ಪರಿಯಾಗಿ ಬೇಡಿಕೊಂಡ ಮನ ಮಿಡಿಯುವ ಘಟನೆ.

ಕೊರೊನಾ ಕರ್ಫ್ಯೂ ಜಾರಿಯಾಗಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್‌ ಬಿಗಿ ಬಂದೋ ಬಸ್ತ್ ಮಾಡಲಾಗಿದ್ದು, 10 ಗಂಟೆ ಬಳಿಕ ಅನಗತ್ಯ ಓಡಾಟ ನಡೆಸುತ್ತಿರುವವರ ವಾಹನಗಳನ್ನು ಸಿಬ್ಬಂದಿ ಸೀಜ್‌ಮಾಡುತ್ತಿದ್ದು, ಈ ವೇಳೆ ಮೈಸೂರಿನಿಂದ ಬೆಂಗಳೂರಿಗೆ ಬಂದ ಯುವಕರನ್ನು ಪೊಲೀಸರು ತಡೆದು, ಅವರ ವಾಹನವನ್ನು ಸೀಜ್‌ ಮಾಡಿದ್ದಾರೆ.

“ಸರ್‌.. ತುಂಬಾ ಎಮರ್ಜೆನ್ಸಿ ಇದೆ. ನನ್ನಸಹೋದರ ಸಾವನ್ನಪ್ಪಿದ್ದಾನೆ. ಅಲ್ಲಿಗೆ ಹೋಗಲೇಬೇಕು ಎಂದು ಮನವಿ ಮಾಡಿದರೂ ಸಹ ವಾಹನ ಸೀಜ್‌ ಮಾಡಿರುವುದಕ್ಕೆ ಪೊಲೀಸರ ವಿರುದ್ಧ ಯುವಕರು ಅಸಮಾಧಾನ ಹೊರಹಾಕಿದ್ದಾರೆ. ಕೊನೆಗೆ ಪೊಲೀಸರು, ಯುವಕರ ಸಂಬಂಧಿಕರೊಡನೆ ಫೋನ್‌ನಲ್ಲಿ ಮಾತನಾಡಿ ಸಹೋದರನ ಸಾವಿನ ವಿಚಾರ ಖಚಿತ ಪಡಿಸಿಕೊಂಡು ವಾಹನ ಬಿಟ್ಟುಕಳುಹಿಸಿದ್ದಾರೆ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.