ಅಧಿಕಾರಿಗಳು ಸಬೂಬು ಹೇಳದೆ ಕರ್ತವ್ಯ ನಿರ್ವಹಿಸಿ


Team Udayavani, May 6, 2021, 2:49 PM IST

covid effect at bangalore

ನೆಲಮಂಗಲ: ಕೊರೊನಾ ವಿಶೇಷ ಕರ್ತವ್ಯಕ್ಕೆನೇಮಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಸಭೆಗಳಿಗೆ ಹಾಜರಾಗಿ ಸಲಹೆ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಬೂಬು ಹೇಳ ಬಾರದುಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೋಡಲ್‌ಅಧಿಕಾರಿ ಪೂರ್ಣಿಮಾ ತಾಲೂಕು ವಿವಿಧಇಲಾಖೆಗಳ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ತಾಲೂಕಿನಲ್ಲಿ ಕೋವಿಡ್‌ ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ತಾಲೂಕು ಕಚೇರಿಯಲ್ಲಿಅಧಿಕಾರಿಗಳ ಸಭೆಯನ್ನು ನಡೆಸಿ ಮಾತನಾಡಿದರು.ಕೊರೊನಾ ಹೆಚ್ಚಾಗುತ್ತಿದ್ದು ಸಾರ್ವಜನಿಕರು ಆತಂಕಗೊಂಡಿದ್ದಾರೆ. ಸೋಂಕಿತರಿಗೆ ಅಗತ್ಯಕ್ಕೆ ತಕ್ಕಂತೆಅವರುಗಳಿಗೆ ಚಿಕಿತ್ಸೆ ಮತ್ತು ಬೆಡ್‌ಗಳ ವ್ಯವಸ್ಥೆಯನ್ನುಕಲ್ಪಿಸಿಕೊಡುವುದು ನಮ್ಮೆಲ್ಲರ ಜವಾಬ್ದಾರಿ.

ತಾಲೂಕಾದ್ಯಂತ ಖಾಸಗಿ ಆಸ್ಪತ್ರೆಗಳು ಮತ್ತುಸರಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆಯನ್ನುನೀಡಲು ಸರಕಾರದ ನೀತಿನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿ ಕೋವಿಡ್‌ ವಾರ್‌ ರೂಮ್‌ ಪ್ರಾರಂಬಿಸಲಾಗುತ್ತಿದೆ. ಅದರ ಮೂಲಕವೇ ಪ್ರತಿಯೊಬ್ಬಸೋಂಕಿತರಿಗೂ ಸರಕಾರಿ ವೆಚ್ಚದ ಬೆಡ್‌ಗಳನ್ನುಆದ್ಯತೆಯ ಮೇರೆಗೆ ಕಾಯ್ದಿರಿಸಲಾಗುತ್ತದೆ.

ಅಧಿಕಾರಿ ಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನುಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದರು.ಬೆಡ್‌ಗಳು: ತಾಲೂಕಿನಲ್ಲಿರುವ ಸಾರ್ವಜನಿಕಆಸ್ಪತ್ರೆ ಗಳಲ್ಲಿ 35 ಬೆಡ್‌ಗಳು ಖಾಸಗಿ ಆಸ್ಪತ್ರೆಗಳಲ್ಲಿಹರ್ಷರಾಮಯ್ಯ ಆಸ್ಪತ್ರೆಯಲ್ಲಿ 35 ಬೆಡ್‌ಗಳು,ವಿ.ಪಿ.ಮ್ಯಾಗ್ನೆಸ್‌ ಆಸ್ಪತ್ರೆಯಲ್ಲಿ 19ಬೆಡ್‌ಗಳು, ಕೇರ್‌ಏಷ್ಯಾ ಆಸ್ಪತ್ರೆಯಲ್ಲಿ 19 ಬೆಡ್‌ಗಳು, ಜಯಪ್ರಸಾದ್‌ಆಸ್ಪತ್ರೆಯಲ್ಲಿ 24, ಜೆಕೆ.ಸೂಪರ್‌ ಸ್ಪೆಷಾಲಿಟಿಆಸ್ಪತ್ರೆಯಲ್ಲಿ 14 ಬೆಡ್‌ಗಳನ್ನು ಕೋವಿಡ್‌ ಚಿಕಿತ್ಸೆಗೆಸರ ಕಾರದ ವತಿಯಿಂದ ಬಳಕೆಮಾಡಿಕೊಳ್ಳಲಾಗುತ್ತಿದೆ ಎಂದರು.

ಸಭೆಗೆ ಗೈರಾಗಿದ್ದ ಮಹಿಳಾ ಮತ್ತು ಮಕ್ಕಳಾಭಿವೃದ್ದಿ ಇಲಾಖೆ ಅಧಿಕಾರಿ ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಕಾರಣ ಕೇಳಿ ನೊಟೀಸ್‌ ನೀಡಿಸೂಕ್ತ ರೀತಿಯ ಕ್ರಮಕ್ಕೆ ಮುಂದಾಗಬೇಕಾಗುತ್ತದೆಎಂದು ನೊಡೆಲ್‌ ಅಧಿಕಾರಿ ಪೂರ್ಣಿಮಾತಹಶೀಲ್ದಾರ್‌ ಕೆ.ಮಂಜುನಾಥ್‌ ಅವರಿಗೆಸೂಚನೆಯನ್ನು ನೀಡಿದರು.ಡಿವೈಎಸ್‌ಪಿ ಜಗದೀಶ್‌, ಗ್ರೇಡ್‌ 2 ತಹಶೀಲ್ದಾರ್‌ಪ್ರಕಾಶ್‌, ವೃತ್ತನಿರೀಕ್ಷಕ ಹರೀಶ್‌, ಪರೀಕ್ಷಾರ್ಥಿ‌ಹಶೀಲ್ದಾರ್‌ ವಿಜಯ್‌ಕುಮಾರ್‌, ಸಬ್‌ಇನ್ಸ್‌ಪೆಕ್ಟರ್‌ ಸುರೇಶ್‌, ತಾಲೂಕು ಆರೋಗ್ಯಾಧಿಕಾರಿಡಾ.ಹರೀಶ್‌, ಶಿರಸ್ತೇದಾರ್‌ ಶ್ರೀನಿವಾಸ್‌, ರಾಜಸ್ವನಿರೀಕ್ಷಕ ಸುದೀಪ್‌, ರವಿಕುಮಾರ್‌,ಕುಮಾರಸ್ವಾಮಿ, ಮಹೇಶ್‌ ಇತರರಿದ್ದರು.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.