ಆಸ್ಪತ್ರೆಯಲ್ಲಿ ಬೆಡ್‌ ಇಲ್ಲದ್ದಕ್ಕೆ ಕಾರಿನಲ್ಲೇ ಸೋಂಕಿತ ಮಹಿಳೆಗೆ ಚಿಕಿತ್ಸೆ!


Team Udayavani, May 9, 2021, 5:23 PM IST

covid effect at bangalore

ನೆಲಮಂಗಲ: ಕೊರೊನಾ ಸೋಂಕಿತ ಮಹಿಳೆಗೆಆ್ಯಂಬುಲೆನ್ಸ್‌ ಹಾಗೂ ಬೆಡ್‌ ಸಿಗದ ಪರಿಣಾಮಕಾರಿನ ಸೀಟ್‌ನಲ್ಲಿಯೇ ಚಿಕಿತ್ಸೆ ಪಡೆಯವಂತಹದುಸ್ಥಿತಿ ತಾಲೂಕಿನಲ್ಲಿ ಎದುರಾಗಿದೆ.ನಗರದ ಸರ್ಕಾರಿ ಆಸ್ಪತ್ರೆಗೆ ಉಸಿರಾಟದಿಂದಬಳಲುತ್ತಿದ್ದ ಕೊರೊನಾ ಸೋಂಕಿತ ಮಹಿಳೆಯೊಬ್ಬರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆತಂದು ಬೆಡ್‌ನೀಡುವಂತೆ ಬೇಡಿಕೊಂಡರೂ ಹಾಸಿಗೆ ದೊರೆಯದಪರಿಣಾಮ ಕಾರಿನ ಸೀಟನ್ನು ಬೆಡ್‌ ಆಗಿ ಪರಿವರ್ತನೆಮಾಡಿಕೊಂಡು ಚಿಕಿತ್ಸೆ ನೀಡುವಂತೆ ನರಳಾಡಿದಅಮಾನವೀಯ ದೃಶ್ಯ ಶನಿವಾರ ಕಂಡುಬಂದಿದೆ.

ನರಳಾಡಿದ ಮಹಿಳೆ: ಪಟ್ಟಣ ಸಮೀಪದ ಮತ್ತಹಳ್ಳಿ ಗ್ರಾಮದ ಮಹಿಳೆ ರತ್ನ ಎಂಬಾಕೆ ಕೋವಿಡ್‌ಕೊರೊನಾ ಸೋಂಕು ದೃಢವಾದ ನಂತರಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದಕ್ಕೆಆ್ಯಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ.

ಆ್ಯಂಬುಲೆನ್ಸ್‌ಸಿಗದ ಕಾರಣ ಕಾರಿನಲ್ಲಿ ಶುಕ್ರವಾರ ಸರ್ಕಾರಿ ಆಸ್ಪತ್ರೆಗೆಕರೆತಂದಿದ್ದು, ಎಷ್ಟೇ ಪರದಾಡಿದರೂ ಬೆಡ್‌ ಸಿಕ್ಕಿಲ್ಲ,ರಾತ್ರಿ ವಾಪಸ್‌ ಮನೆಗೆ ಹೋಗಿ ಶನಿವಾರ ಬೆಳಗ್ಗೆಸರ್ಕಾರಿ ಆಸ್ಪತ್ರೆ ಬಳಿ ಬಂದರೂ ಆಕ್ಸಿಜನ್‌ ಬೆಡ್‌ಇಲ್ಲ ಎಂಬ ಮಾತು ಕೇಳಿ ಕಾರಿನಲ್ಲಿ ಬೆಡ್‌ಹಾಕಿಕೊಂಡು ಇಲ್ಲಿಯೇ ಚಿಕಿತ್ಸೆ ನೀಡುವಂತೆ ಮಹಿಳೆಯ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಐದಾರು ಗಂಟೆಗಳ ಕಾಲ ಕಾರಿನಲ್ಲಿ ನರಳಾಡಿದಮಹಿಳೆಗೆ ಕಾರಿನಲ್ಲಿಯೇ ಚಿಕಿತ್ಸೆಯನ್ನುನೀಡಲಾಗಿದ್ದು, ಬೆಡ್‌ ವ್ಯವಸ್ಥೆ ಮಾಡುವಭರವಸೆಯನ್ನು ಅಧಿಕಾರಿಗಳು ಹೇಳಿದ್ದಾರೆ.

ಕಣ್ಣೀರು: ಮಹಿಳೆಯ ಕುಟುಂಬಸ್ಥರು ಒಂದು ಆಕ್ಸಿಜನ್‌ ಬೆಡ್‌ ನೀಡುವಂತೆ ಕಣ್ಣೀರಿಟ್ಟು ಬೇಡಿಕೊಂಡರೂ ಬೆಡ್‌ ಸಿಕ್ಕಿಲ್ಲ, ತಾಯಿಯನ್ನುಉಳಿಸಿಕೊಳ್ಳಲು ಮಕ್ಕಳು ಸಾಕಷ್ಟು ಪರದಾಡಿದು,ªಕೊನೆಯಲ್ಲಿ ಕಾರಿನಲ್ಲಿ ಬೆಡ್‌ ವ್ಯವಸ್ಥೆ ಮಾಡಿಕೊಂಡುಚಿಕಿತ್ಸೆಯನ್ನು ನೀಡುವಂತೆ ಬೇಡಿಕೊಂಡಿದ್ದಾರೆ.ಎಷ್ಟೇ ಅಂಗಲಾಚಿದರೂ ಬೆಡ್‌ ಮತ್ತು ಸೂಕ್ತ ಚಿಕಿತ್ಸೆಲಭ್ಯವಾಗುತ್ತಿಲ್ಲ ಎಂದು ಕುಟುಂಬ ಸದಸ್ಯರುಅಳಲು ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.