ಲಗ್ಗೆರೆಯಲ್ಲಿ ಬಡ ಕಲಾವಿದರಿಗೆ ನೆರವು


Team Udayavani, Jun 17, 2021, 6:31 PM IST

covid news

ದೊಡ್ಡಬಳ್ಳಾಪುರ: ಕಲಾವಿದರ ನೆರವಿಗೆ ಮತ್ತಷ್ಟು ದಾನಿಗಳು ಮುಂದೆ ಬರಬೇಕು. ಉಳ್ಳವರು ಅಸಹಾಯಕರಿಗೆ ಸಾಧ್ಯವಾದಷ್ಟು ನೆರವು ನೀಡಿದರೆ ಮಾತ್ರವೇ ಕೊರೋನಾ ಸಂಕಷ್ಟದ ದಿನಗಳಲ್ಲಿ ಬಡವರು ನೆಮ್ಮದಿಯಿಂದ ಬದುಕಲು ಸಾಧ್ಯ ಎಂದು ಬಿಜೆಪಿ ಮುಖಂಡಲಗ್ಗೆರೆ ನಾರಾಯಣಸ್ವಾಮಿ ತಿಳಿಸಿದರು.

ಲಗ್ಗೆರೆಯಲ್ಲಿ ಬಾಲನಟಿ ಭೈರವಿ ನೇತೃತ್ವದಲ್ಲಿಗುರುತು ಚೀಟಿ ಇಲ್ಲದ 50ಕ್ಕೂ ಹೆಚ್ಚುಕಲಾವಿದರಿಗೆ ದಿನಸಿ ಕಿಟ್‌ ವಿತರಿಸಿ ಮಾತನಾಡಿದರು.

ಕಲಾವಿದರ ಬವಣೆ ನೋಡಿ ಮನಸ್ಸಿಗೆ ನೋವು: ಬಾಲನಟಿ ಭೈರವಿ ಮಾತನಾಡಿ, ನಾನುಪ್ರಮುಖ ಪಾತ್ರದಲ್ಲಿ ನಟಿಸಿರುವ ಶವಸಂಸ್ಕಾರ, ಚಾರಣ ಮತ್ತು ಮಸಣದ ಚಿತ್ರಗಳಲ್ಲಿ ಗಳಿಸಿದಹಣವನ್ನು ನನ್ನ ಹುಟ್ಟುಹಬ್ಬದ ಆಚರಣೆಗಾಗಿ ಕೂಡಿಟ್ಟಿದ್ದೆ. ಅದರೆ, ಚಿತ್ರರಂಗದ ಗುರುತು ಚೀಟಿ ಇಲ್ಲದ ಕಲಾವಿದರ ಬವಣೆಯ ವಿಡಿಯೋಗಳನ್ನು ಯೂಟ್ಯೂಬ್‌ನಲ್ಲಿ ನೋಡಿ ಮನಸ್ಸಿಗೆ ತುಂಬಾ ನೋವಾಯಿತು. ಆ ಹಣಮತ್ತು ನಮ್ಮ ತಂದೆ ಪತ್ರಿಕಾ ವಿತರಕಹುಲುಕುಂಟೆ ಮಹೇಶ ಪತ್ರಿಕಾಸರಬರಾಜಿನಿಂದ ಗಳಿಸಿದ್ದ ಹಣವನ್ನು ಒಗ್ಗೂಡಿಸಿಐವತ್ತು ಜನರಿಗೆ ನೆರವು ನೀಡಿದ್ದೇವೆ ಎಂದುತಿಳಿಸಿದರು.

ನೆರವು ಕಲ್ಪಿಸಲು ಪ್ರಯತ್ನ: ಪತ್ರಿಕಾ ವಿತರಕಹುಲುಕುಂಟೆ ಮಹೇಶ್‌ ಮಾತನಾಡಿ, ಕಳೆದವರ್ಷ ನಾವು 150ಕ್ಕೂ ಹೆಚ್ಚು ಮಂದಿಚಿತ್ರಮಂದಿರ ಸಿಬ್ಬಂದಿ, ಕಲಾವಿದರಿಗೆ ನೆರವು ನೀಡಿದ್ದೆವು. ಈ ಬಾರಿ ಎರಡು ಹಂತದಲ್ಲಿಸುಮಾರು 100 ಜನ ಬಡ ಕಲಾವಿದರಿಗೆ ನೆರವುನೀಡಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟುಕಲಾವಿದರಿಗೆ ನೆರವು ಕಲ್ಪಿಸಲು ಪ್ರಯತ್ನಮಾಡುತ್ತೇವೆ ಎಂದರು.ಸಮಾರಂಭದಲ್ಲಿ ನಿರ್ದೇಶಕ ಕೃಷ್ಣಮೂರ್ತಿ,ರಮೇಶ್‌ ಜಯಸಿಂಹ, ಯುವ ಮುಖಂಡಬಾಬು ಹಾಜರಿದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.