ಪ್ರಮುಖ ರಸ್ತೆಗಳಲ್ಲಿ  ವಾಹನ ದಟ್ಟಣೆ ಹೆಚ್ಚಳ


Team Udayavani, Jun 22, 2021, 7:19 PM IST

covid news

ದೇವನಹಳ್ಳಿ: ಕಳೆದ 2 ತಿಂಗಳಿಂದ ವಿಧಿಸಲಾಗಿದ್ದಲಾಕ್‌ಡೌನ್‌ ತೆರವಾಗಿದ್ದು, ಬೆಂ.ಗ್ರಾಂ ಜಿಲ್ಲೆಯಲ್ಲಿಜನಜಂಗುಳಿ, ವಾಹನ ದಟ್ಟಣೆ ಹೆಚ್ಚಿನ ಸಂಖ್ಯೆಯಲ್ಲಿಕಂಡುಬಂತು.

ಈ ಹಿಂದೆ ಜಾರಿಗೊಳಿಸಿರುವ ಮಾರ್ಗಸೂಚಿಪ್ರಕಾರ ಅಗತ್ಯ ವಸ್ತು ಖರೀದಿಗಾಗಿ ಬೆಳಗ್ಗೆ 6ರಿಂದ10ಗಂಟೆಯವರೆಗೆ ನಿಗದಿಪಡಿಸಿದ್ದ ಸಮಯವನ್ನುಸರ್ಕಾರದ ನಿರ್ದೇಶನದಂತೆ ಬೆಳಗ್ಗೆ 6ರಿಂದಮಧ್ಯಾಹ್ನ 2ಗಂಟೆಯವರೆಗೆಅವಕಾಶ ಕಲ್ಪಿಸಲಾಗಿದೆ.

ಸರ್ಕಾರ ಕೋವಿಡ್‌ ಸೋಂಕು ನಿಯಂತ್ರಿಸಲುವಿಧಿಸಲಾಗಿದ್ದ ಲಾಕ್‌ಡೌನ್‌ ನಿಮಿತ್ತ ಕಳೆದ2ತಿಂಗಳಿನಿಂದ ಬಿಕೋ ಅನ್ನುತ್ತಿದ್ದ ಜಿಲ್ಲೆಯ ಪ್ರಮುಖ ರಸ್ತೆಗಳು, ಸೋಮವಾರದಿಂದ ಮಧ್ಯಾಹ್ನದವರೆವಿಗೂ ಅನ್‌ಲಾಕ್‌ ಆದ ಹಿನ್ನೆಲೆಯಲ್ಲಿ ರಸ್ತೆಗಳುವಾಹನ ದಟ್ಟಣೆ ಹೆಚ್ಚಾಗಿತ್ತು.

ಗ್ರಾಹಕರಿಂದ ತುಂಬ ಅಂಗಡಿಗಳು: ಬೆಳಗ್ಗೆ 6ಗಂಟೆಯಿಂದಲೇ ದಿನಸಿ, ಬೇಕರಿ, ಹೋಟೆಲ್‌ಗ‌ಳುಕೇವಲ ಪಾರ್ಸೆಲ್‌ ಸೇವೆ ಮುಂದುವರಿಸಿದ್ದವು.ಕಟ್ಟಡ ನಿರ್ಮಾಣ ಸಾಮಗ್ರಿಗಳು, ಬಟ್ಟೆ, ಮೊಬೈಲ್‌ಅಂಗಡಿಗಳು ಗ್ರಾಹಕರಿಂದ ತುಂಬಿ ತುಳುಕುತ್ತಿದ್ದವು.ಕೃಷಿ ಚಟುವಟಿಕೆಗೆ ಸಂಬಂಧಿಸಿದ ಬಿತ್ತನೆ ಬೀಜ,ರಸಗೊಬ್ಬರ ಸೇರಿ ಇನ್ನಿತರೆ ಪರಿಕರಗಳ ಮಳಿಗೆಗಳೂತೆರೆದು ರೃತರಿಗೆ ಅಗತ್ಯ ಸೇವೆ ನೀಡುವಲ್ಲಿ ನಿರತರಾಗಿದ್ದರು.

ಇನ್ನೂ ಎಂದಿನಂತೆ ದಿನಸಿ ಅಂಗಡಿಗಳುಹಾಲು, ಹಣ್ಣು, ಹೂವು, ರಸ್ತೆಬದಿ ವ್ಯಾಪಾರಸ್ಥರವಹಿವಾಟು ಎಂದಿನಂತೆ ಮುಂದುವರಿದಿತ್ತು.

ಬಸ್ಗಾಗಿ ಪ್ರಯಾಣಿಕರ ಪರದಾಟ: ಲಾಕ್‌ಡೌನ್‌ಸಡಿಲಿಕೆ ಆಗುತ್ತಿದ್ದಂತೆ ಜಿಲ್ಲೆಯಲ್ಲಿ ವಾಣಿಜ್ಯಚಟುವಟಿಕೆಗಳು ಎಂದಿನಂತೆ ಆರಂಭವಾಗಿದೆ.ಸಾರಿಗೆ, ಖಾಸಗಿ ಬಸ್‌ಗಳು ಸಂಚರಿಸಿದವು. ಬಿಎಂಟಿಸಿಮತ್ತುಕೆಎಸ್‌ಆರ್‌ಟಿಸಿಬಸ್‌ಗಳಲ್ಲಿ ಶೇ.50ರಷ್ಟುಸೀಟುಗಳನ್ನು ಹಾಕುವಂತೆ ಸರ್ಕಾರ ಆದೇಶಿಸಿರುವ ಹಿನ್ನೆಲೆಯಲ್ಲಿ 2 ಸೀಟುಗಳ ಪೈಕಿ ಒಬ್ಬರೇ ಒಂದುಸೀಟಿನಲ್ಲಿ ಕುಳಿತುಕೊಳ್ಳುವಂತೆ ಬಸ್‌ಕಾರ್ಯನಿರ್ವಾಹಕರು ಸೂಚನೆ ನೀಡುತ್ತಿದ್ದರು.

ಆದರೆ, ಕೆಲವರು ಬಸ್‌ ಕೊರತೆಯಿಂದ ಪಕ್ಕಪಕ್ಕದಲ್ಲಿಯೇ ಕುಳಿತು ಸಾಮಾಜಿಕ ಅಂತರ ಇಲ್ಲದೇಪ್ರಯಾಣಿಸುತ್ತಿದ್ದರು.ಸೋಮವಾರದಿಂದಲೇ ಸಾರಿಗೆ ಬಸ್‌ಗಳು ರಸ್ತೆಗೆಇಳಿಯಲು ಸರ್ಕಾರ ಅವಕಾಶ ನೀಡಲಾಗಿದ್ದರೂ,ಸಿಬ್ಬಂದಿಗಳು ಕೋವಿಡ್‌ ಪರೀಕ್ಷೆ ಕಡ್ಡಾಯದ ಹಿನ್ನೆಲೆಯಲ್ಲಿ ಕೆಲವು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದಂತಾಗಿದ್ದು, ಇದರಿಂದ ಬಸ್‌ಗಳಿಗೆ ಪ್ರಯಾಣಿಕರುಪರದಾಡಿದರು. ಬಸ್‌ಗಳು ಬಸ್‌ ನಿಲ್ದಾಣಕ್ಕೆಬರುತ್ತಿರುವಾಗಲೇ ನೂಕು ನುಗ್ಗಲಿನಲ್ಲಿ ಜನರುಬಸ್‌ ಹತ್ತುತ್ತಿರುವ ದೃಶ್ಯಗಳುಕಂಡುಬಂತು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.