ಕೊರೊನಾದಿಂದ ಮಾನವನ ಬದುಕಿಗೆ ಪಾಠ


Team Udayavani, Jul 9, 2021, 8:24 PM IST

covid news

ದೊಡ್ಡಬಳ್ಳಾಪುರ: ಕೊರೊನಾ ನಮ್ಮ ಬದುಕಿಗೆ ಪಾಠಕಲಿಸಿದ್ದು, ಸೇವೆಯ ಮಹತ್ವ ಅರ್ಥ ಮಾಡಿಸಿದೆ.ತಾವೊಬ್ಬ ಆರೋಗ್ಯವಾಗಿದ್ದರೆ ಸಾಲದು, ಇಡೀ ಸಮಾಜಕ್ಕೆನಮ್ಮ ಕೈಲಾದ ಸೇವೆ ಮಾಡಬೇಕು ಎಂದು ಡಿವೈಎಸ್‌ಪಿಟಿ.ರಂಗಪ್ಪ ಹೇಳಿದರು.

ನಗರದ ಲಯನ್ಸ್‌ ಭವನದಲ್ಲಿ ಲಯನ್ಸ್‌ ಕ್ಲಬ್‌ನಿಂದನಡೆದ ಕಣ್ಣಿನ ಪರೀಕ್ಷಾ ಶಿಬಿರದಲ್ಲಿ ಮಾತನಾಡಿ, ಕೊರೊನಾಪರಿಣಾಮದಿಂದ ಹಲವು ಕುಟುಂಬಗಳು ಅನಾ ರೋಗ್ಯಪೀಡಿತರಾಗಿದ್ದಾರೆ. ಕುಟುಂಬಕ್ಕೆ ಆಧಾರವಾ ಗಿದ್ದ ವರನ್ನುಕಳೆದುಕೊಂಡಿದ್ದಾರೆ. ಹಿಂದೆಂದೂ ಕಾಣದ ಭೀಕರ ಘಟನೆಗಳು, ಜೀವನ ಶೈಲಿಯನ್ನು ನಾವು ಕಂಡಿ ದ್ದೇವೆ. ಈ ಸಂದರ್ಭದಲ್ಲಿ ಮಾನವೀಯತೆ ಇರಬೇಕೆಂಬ ಅರಿವು ಮೂಡಬೇಕಿದ್ದು,ಸೇವೆಗೆ ಯಾವುದೇ ಜಾತಿ ಧರ್ಮ ವಿಲ್ಲ ಎಂದರು.

ಆರೋಗ್ಯಕ್ಕೆ ಆಹಾರ ಪದ್ಧತಿ ಅಗತ್ಯ: ಖಾನಿಮಠದವಿದ್ವಾನ್‌ ಶ್ರೀ ಬಸವರಾಜ ಸ್ವಾಮೀಜಿ ಮಾತನಾಡಿ,ಆರೋಗ್ಯಕ್ಕೆ ಅಗತ್ಯ ಆಹಾರ ಪದ್ಧತಿ ಅಳವಡಿಸಿಕೊಂಡರೆ,ರೋಗದಿಂದ ದೂರವಿರಬಹುದು. ಪರಿಸರ ಸಂರಕ್ಷಣೆ,ಸ್ವತ್ಛತೆಗೆ ಗಮನ ನೀಡದಿದ್ದರೆ, ಮುಂದಿನ ದಿನಗಳು ಇನ್ನೂಭೀಕರವಾಗಲಿದೆ ಎಂದರು.

ಲಯನ್ಸ್‌ ಕ್ಲಬ್‌ ಅಧ್ಯಕ್ಷ ಕೆ. ಜಿ. ಗೋ ಪಾಲ್‌, ಸಿ.ಎಂ.ನಾರಾಯಣಸ್ವಾಮಿ, ಬಿ.ಎಸ್‌.ರಾಜಶೇಖರಯ್ಯ, ಲಯನ್ಸ್‌ ಕ್ಲಬ್‌ ಕಾಯದರ್ಶಿ ಕೆ. ಶಿ ವ ಶಂಕರ್‌, ಖ ಜಾಂಚಿ ಮಂಗಳಗೌರಿ ಪರ್ವತಯ್ಯ, ಸಹ ಕಾಯದರ್ಶಿ ರೇಖಾ ವೆಂಕ ಟೇಶ್‌,ಲಯನ್ಸ್‌ ಚಾರಿಟಬಲ್‌ ಟ್ರಸ್ಟ್‌ ಕಾ ರ್ಯ ದರ್ಶಿ ಎ ಲ್‌. ಕೃ ಷ್ಣಮೂರ್ತಿ, ಡ ಯಾ ಬಿ ಟಿಕ್‌ ಕ ಮಿಟಿ ಅ ಧ್ಯಕ್ಷ ಎ ಲ್‌. ಎ ನ್‌. ಪ್ರದೀಪ್‌ ಕು ಮಾ ರ್‌, ಲಯನ್‌ ಪ್ರಭುಸ್ವಾಮಿ ಹಾಜರಿದ್ದರು.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.