ದಿನಗಟ್ಟಲೆ ಕಾದರೂ ಸಿಗದ ಲಸಿಕೆ: ಪ್ರತಿಭಟನೆ


Team Udayavani, May 28, 2021, 4:43 PM IST

covid news

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಲಸಿಕಾಯಣಯೋಜನೆಯಡಿ 45 ವರ್ಷ ಮೇಲ್ಪಟ್ಟವರಿಗೆಲಸಿಕೆ, 18 ವರ್ಷ ಮೇಲ್ಪಟ್ಟ ಮುಂಚೂಣಿಕಾರ್ಯಕರ್ತರಿಗೆ ಲಸಿಕೆ ಹಾಕಲಾಗುತ್ತಿದೆಎಂದು ಸರ್ಕಾರ ಪ್ರಚಾರ ಮಾಡುತ್ತಿದೆ.ಆದರೆ ಲಸಿಕೆಗಳ ಸರಬರಾಜು ಸೂಕ್ತ ಸಮಯಕ್ಕೆ ಆಗದೇ, ಜನರು ಸಾಲುಗಟ್ಟಿ ನಿಲ್ಲಬೇಕಿದೆ.

ಇನ್ನು ಗ್ರಾಮಾಂತರ ಪ್ರದೇಶಗಳಲ್ಲಿಯೂ ಅರ್ಹ 45 ವರ್ಷ ಮೇಲ್ಟಟ್ಟವರಿಗೆಲಸಿಕೆ ಸಿಗದೇ ಅಲೆದಾಡುವಂತಾಗಿದೆ.ಲಸಿಕೆಗಾಗಿ ಪ್ರತಿಭಟನೆ: ತಾಲೂಕಿನದೊಡ್ಡಬೆಳವಂಗಲ ಗ್ರಾಪಂ ವ್ಯಾಪ್ತಿಯದೊಡ್ಡಹೆಜ್ಜಾಜಿ ಪ್ರಾಥಮಿಕ ಆರೋಗ್ಯಕೇಂದ್ರದಲ್ಲಿ ಲಸಿಕೆಗಾಗಿ ನೂರಾರು ಜನಸಾಲುಗಟ್ಟಿ ನಿಂತಿದ್ದು ಲಸಿಕೆ ನೀಡದೇವಾಪಸ್‌ ಕಳುಹಿಸಿದ ಸಿಬ್ಬಂದಿ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರಾಂತ ರೈತ ಸಂಘದ ತಾಲೂಕುಕಾರ್ಯದರ್ಶಿ ಸಿ.ಎಚ್‌.ರಾಮಕೃಷ್ಣ,ದೊಡ್ಡಹೆಜ್ಜಾಜಿ ಪಿ.ಎಚ್‌.ಸಿ.ಯಲ್ಲಿ ಸರ್ಕಾರಿನಿಗದಿಪಡಿಸಿರುವ ಅರ್ಹ ಎಲ್ಲ ವಯೋಮಾನದವರಿಗೆ ಲಸಿಕೆ ನೀಡುವುದಾಗಿ ತಿಳಿಸಿದ್ದರು.ಕೊ ವಾಕ್ಸಿನ್‌ 2ನೇ ಡೋಸ್‌ ಕೊಡುವುದಾಗಿಹಿಂದೆಯೇ ತಿಳಿಸಿದ್ದರು. ಆದರೆ ಸುಮಾರು100ಕ್ಕಿಂತ ಹೆಚ್ಚು ರೈತರು ಕೂಲಿ ಕಾರ್ಮಿಕರು,ಮಹಿಳೆಯರು ಲಸಿಕೆ ಪಡೆಯಲು ಬಂದಿದ್ದು ಲಸಿಕೆ ಇಲ್ಲ ಎಂದು ಹೇಳುತ್ತಿದ್ದಾರೆ.ಆದರೆ ತಹಶೀಲ್ದಾರ್‌ ಭೇಟಿ ನೀಡಿದಾಗಲಸಿಕೆ ಲಭ್ಯವಿದೆ ಎನ್ನುತ್ತಾರೆ.

ದೊಡ್ಡಬೆಳವಂಗಲ ಮತ್ತು ಚಿಕ್ಕಬೆಳವಂಗಲ ಗ್ರಾಮಗಳಲ್ಲಿ ಅತ್ಯಧಿಕ ಕೋವಿಡ್‌ ಕೇಸ್‌ಗಳಿದ್ದರೂಗ್ರಾಮಗಳಲ್ಲಿ ಕ್ಯಾಂಪ್‌ ಮತ್ತು ಮನೆಮನೆನಿರ್ವಹಣೆ ಸಮರ್ಪಕವಾಗಿ ಆಗುತ್ತಿಲ್ಲಎಂದು ದೂರಿದರು.ಪ್ರಾಂತ ರೈತ ಸಂಘದ ಅಧ್ಯಕ್ಷ ವಿಜ¿åಕುಮಾರ್‌, ಗ್ರಾಪಂ ಅಧ್ಯಕ್ಷ ರಾಮಕೃಷ್ಣಯ್ಯ,ಸದಸ್ಯ ಸದಾಶಿವಮೂರ್ತಿ, ಗ್ರಾಪಂ ಮಾಜಿಸದಸ್ಯರಾದ ಸಿ.ರಮೇಶ್‌, ರವಿಕುಮಾರ್‌,ಗಿರೀಶ್‌ಗೌಡ, ಮೋಹನ್‌ ಇದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.