ಆರೈಕೆ ಕೇಂದ್ರದಲ್ಲೇ ಚಿಕಿತ್ಸೆ ಪಡೆಯುವಂತೆ ಮಾಡಿ


Team Udayavani, May 29, 2021, 5:50 PM IST

covid news

ದೇವನಹಳ್ಳಿ : ಗ್ರಾಮೀಣ ಪ್ರದೇಶದಲ್ಲಿ ಹೋಂ ಐಸೋಲೇಷನ್‌ನಲ್ಲಿ ಯಾರೂ ಇರದಂತೆ ಜನರಿಗೆ ಮನವರಿಕೆ ಮಾಡಿ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಅಧಿಕಾರಿಗಳು ಅವರನ್ನು ಕೋವಿಡ್‌ಸೆಂಟರ್‌ಗೆ ಕಳಿಸುವ ಕೆಲಸವಾಗಬೇಕು ಎಂದು ಶಾಸಕಎಲ್‌.ಎನ್‌. ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ ಸರ್ಕಾರಿ ಪಿಯು ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಗ್ರಾಪಂ ಸದಸ್ಯರು,ಅಧಿಕಾರಿಗಳ ಕೋವಿಡ್‌ ನಿರ್ವಹಣೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಕೋವಿಡ್‌ಕೇರ್‌ ಸೆಂಟರನಲ್ಲಿ ಉತ್ತಮ ಸೌಲಭ್ಯ ಕಲ್ಪಿಸಿದ್ದಾರೆ.ಗ್ರಾಮಗಳಲ್ಲಿ ಕೆಲವರು ಹೋಂ ಐಸೋಲೇಷನ್‌ಇರುವವರು ಮನೆಯಿಂದ ಓಡಾಡುತ್ತಿದ್ದಾರೆಂಬದೂರುಗಳಿವೆ. ಪ್ರತಿ ಗ್ರಾಮದಲ್ಲಿ ಕೊರೊನಾ ಕಟ್ಟಿಹಾಕಬೇಕಾದರೆ ಮೊದಲು ನಾವು ಎಚ್ಚರವಹಿಸಬೇಕು.

ಎಲ್ಲ ಸದಸ್ಯರು ಜನರಲ್ಲಿರುವ ಭಯದೂರಮಾಡಬೇಕು. ಅವರಲ್ಲಿ ಧೈರ್ಯ ತುಂಬುವಕೆಲಸ ಮಾಡಬೇಕು. ಲಕ್ಷಣಗಳು ತೀವ್ರವಾಗಿ ಕಂಡುಬಂದರೆ ಆಸ್ಪತ್ರೆಗೆ ಕಳಿಸುವ ಕೆಲಸವಾಗಬೇಕು. ಹೆಚ್ಚುಪ್ರಕರಣಗಳು ಇರುವ ಕಡೆ ಸೆಮಿ ಕಂಟೋನ್ಮೆಂಟ್‌ಜೋನ್‌ಗಳನ್ನಾಗಿ ಮಾಡಬೇಕು ಎಂದರು.ಗ್ರಾಮಗಳಲ್ಲಿ ಸಂಬಂಧಪಟ್ಟ ಪ್ರಾಥಮಿಕ ರೋಗ್ಯ ಕೇಂದ್ರದಲ್ಲಿ ವೈದ್ಯರು ಮತ್ತು ನರ್ಸ್‌ಗಳಸಮಸ್ಯೆಯಿದ್ದರೆ ಕೂಡಲೇ ನಮ್ಮ ಗಮನಕ್ಕೆ ತನ್ನಿ.ನಿಮಗೆ ಯಾರಾದರೂ ವೈದರು ಮತ್ತು ನರ್ಸ್‌ಗಳುತಿಳಿದಿದ್ದರೆ ಅಂತಹವರನ್ನು ಜಿಲ್ಲಾಧಿಕಾರಿಗಳ ಮೂಲಕಕೆಲಸಕ್ಕೆ ನಿಯೋಜಿಸುವ ಆದೇಶ ಕೊಡಿಸುವ ಜವಾಬ್ದಾರಿ ನನ್ನದಾಗಿರುತ್ತದೆ. ಗ್ರಾಮದ  ಜನರಲ್ಲಿಅರಿವು ಮೂಡಿಸಬೇಕಿದೆ.

ಪಿಡಿಓ ರವರು 24 7ತಮ್ಮ ದೂರವಾಣಿಗೆ ಪ್ರತಿಯೊಬ್ಬರ ಸಮಸ್ಯೆಗೆ ಸ್ಪಂದಿಸಬೇಕು. ಪ್ರತಿ ಗ್ರಾಮಗಳಲ್ಲಿ ಮೊಬೈಲ್‌ವೆಹಿಕಲ್‌ಗ‌ಳ ಮೂಲಕ ಗ್ರಾಮಗಳಲ್ಲಿ ಕೊರೊನಾಪರೀಕ್ಷೆ ಮಾಡುತ್ತಿದ್ದು ಗ್ರಾಮದ ಪ್ರತಿಯೊಬ್ಬರಪರೀಕ್ಷೆಯನ್ನು ಮಾಡಿಸಬೇಕು ಎಂದರು.ಗೊಡ್ಲುಮುದ್ದೇನಹಳ್ಳಿ ಗ್ರಾಪಂ ಅಧ್ಯಕ್ಷೆ ಆನಂದಮ್ಮಮಾತನಾಡಿ, ನಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಸೋಂಕಿತರು ಈ ಮುಂಚೆ ಹೋಂ ಐಸೋಲೇಷನ್‌ ನಲ್ಲಿರು ವವರನ್ನು ಪ್ರತಿನಿತ್ಯ ನಮ್ಮ ಆಸ್ಪತ್ರೆಯ ವೈದ್ಯರು ಸಂಪರ್ಕಮಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಾರೆ.ಅವರಿಗೆ ಅಗತ್ಯವಾದ ಔಷಧಿಗಳನ್ನೂ ಕೊಡುತ್ತಿದ್ದಾರೆ.

ಆದರೆ, ಎ.ರಂಗನಾಥಪುರ ಗ್ರಾಮದಲ್ಲಿ ಕಾರ್ಪೆಂಟರ್‌ಕೆಲಸ ಮಾಡುವ ಯುವಕನೊಬ್ಬನಿಗೆ ಪಾಸಿಟಿವ್‌ಬಂದಿದ್ದರೂ ಅವರನ್ನು ಕೇರ್‌ ಸೆಂಟರ್‌ಗೆಹೋಗುವಂತೆ ಹೇಳಲು ಹೋದ ಆಶಾಕಾರ್ಯಕರ್ತೆಯ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ.ಈಗಲೂ ವಿಜಯಪುರದಲ್ಲಿ ಸುತ್ತಾಡುತ್ತಲೇ ಇದ್ದಾನೆಎಂದು ದೂರಿದರು.

ತಾಪಂ ಇಒ ಎಚ್‌.ಡಿ.ವಸಂತ್‌ಕುಮಾರ್‌ ಮಾತನಾಡಿ, ಕೊರೊನಾ 2ನೇ ಅಲೆ ಪ್ರತಿ ಗ್ರಾಮದಲ್ಲೂಕೊರೊನಾ ಅಲೆ ವ್ಯಾಪಿಸುತಿದೆ. ಜನರಲ್ಲಿ ಜಾಗೃತಿಮೂಡಿಸುವ ಕೆಲಸ ಮಾಡಬೇಕು ಎಂದರು.ಪಿಕಾರ್ಡ್‌ ಬ್ಯಾಂಕ್‌ ಮಾಜಿ ಅಧ್ಯಕ್ಷ ಆರ್‌.ಮುನೇಗೌಡ, ಅಧ್ಯಕ್ಷ ಮುನಿರಾಜು, ಪುರಸಭಾಸದಸ್ಯ ಜಿ.ಎ. ರವೀಂದ್ರ, ವೈ.ಆರ್‌. ರುದ್ರೇಶ್‌, ವಿವಿಧಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.