ಲಸಿಕೆಗಾಗಿ ಮುಗಿಬಿದ್ದ ಜನರು


Team Udayavani, Jun 4, 2021, 2:58 PM IST

covid news

ದೇವನಹಳ್ಳಿ: ದೇಶದಲ್ಲಿ  ಕೊರೊನಾವ್ಯಾಪಕವಾದ ಹಿನ್ನೆಲೆಯಲ್ಲಿಸಾರ್ವಜನಿಕರು ಲಸಿಕೆ ಕೇಂದ್ರಗ ‌ಳಲ್ಲಿಮುಗಿಬಿದ್ದು, ಲಸಿಕೆಹಾಕಿಸಿಕೊಳ್ಳುತ್ತಿರುವ ದೃಶ್ಯ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ  ‌ ಲಸಿಕಾ ಕೇಂದ್ರಗಳಲ್ಲಿ ಕಂಡು ಬಂದಿದೆ.ಲಸಿಕೆ ಹಾಕಿಸಿಕೊಳ್ಳುವ ಆತುರದಲ್ಲಿಜನರು ಸಾಮಾಜಿಕ ‌ ಅಂತರವನ್ನೇ ಮರೆತಿದ್ದಾರೆ. ಫೆಬ್ರವರಿ, ಮಾರ್ಚ್‌ತಿಂಗಳಲ್ಲಿ ಪ್ರಾರಂಭವಾಗಿ ‌ ಮೊದಲಹಂತದ ಲಸಿಕೆಯನ್ನು ಸರ್ಕಾರ 60ವರ್ಷ ಮೇಲ್ಪಟ್ಟ ಜನರು ತಪ್ಪದೇ ಹಾಕಿಸಿಕೊಳ್ಳಬೇಕು ಎಂದು ಮನವಿಮಾಡಿದ್ದರು.

ಇದಕ್ಕೆ ಉತ್ತಮ ಸ್ಪಂದನೆದೊರೆಯದ ಕಾರಣ ಕೆಲವೇ ಮಂದಿ ಲಸಿಕೆ ಪ‌ಡೆದರು. ನಂತರ 65ವರ್ಷದವ‌ರಿಗೆ ಲಸಿಕೆ ಹಾಕಿಸಿಕೊಳ್ಳಲುಅವಕಾಶ ಕಲ್ಪಿಸಲಾಗಿತ್ತು. ಈ ಅವ ‌ಕಾಶ ಕಲ್ಪಿಸಿದ್ದರೂ ಲಸಿಕೆ ಪಡೆಯಲು ಹಿಂದೇಟು ಹಾಕಿದ್ದರು.

ಸರದಿ ಸಾಲಿನಲ್ಲಿ ಲಸಿಕೆ: ಇದೀಗ ‌ಲಸಿಕೆಗಾಗಿ ಬೆಳಗ್ಗೆ 8 ಗಂಟೆಯಿಂದ ‌ಸಾರ್ವಜನಿಕರು ಸರದಿ ಸಾಲಿನ‌ಲ್ಲಿ  ನಿಲ್ಲುತ್ತಿದ್ದಾರೆ. 18-40 ರ ಫ್ರಂಟ್ ಲೈನ್ ವಾರಿಯರ್ಸ್  ಮತ್ತು45 ವರ್ಷ್ ಮೇಲ್ಪಟ್ಟವರಿಗೆ ನಿತ್ಯ ಲಸಿಕ ನೀಡಲಾಗುತ್ತಿದೆ. ಏಪ್ರಿಲ್‌, ಮೇತಿಂಗಳಲ್ಲಿ ಕೊರೊನಾ ಹೆಚ್ಚಾಗಿ ವಿವಿಧೆಡೆ ಹೆಚ್ಚಿನ ಸಂಖ್ಯೆಯಲ್ಲಿ ಸಾವು ಸಂಭವಿಸುತ್ತಿರುವುದನ್ನು ಗಮನಿಸಿದಜನರು, ಲಸಿಕೆ ಪಡೆಯಲು ಲಸಿಕಾಕೇಂದ್ರಗಳತ್ತ ಮುಖಮಾಡಿದ್ದಾರೆ.ಆದರೆ, ಇಲ್ಲಿ ಪೊಲೀಸರುಸಾಮಾಜಿಕ ‌ ಅಂತರ  ‌ ಕಾಯ್ದುಕೊಳ್ಳಲು ಹೇಳಿದರೂ, ಸರ್ಕಾರಿ ಮಾರ್ಗಸೂಚಿ ಪಾಲಿಸದೇ ಲಸಿಕೆ ಪ‌ಡೆಯಲು ಮುಗಿಬಿದ್ದಿದ್ದಾರೆ.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.