ಕೋವಿಡ್‌-19 ವಿಶೇಷ ತಪಾಸಣೆಗೆ ಚಾಲನೆ


Team Udayavani, Aug 28, 2020, 3:04 PM IST

ಕೋವಿಡ್‌-19 ವಿಶೇಷ ತಪಾಸಣೆಗೆ ಚಾಲನೆ

ದೊಡ್ಡಬಳ್ಳಾಪುರ: ತಾಲೂಕಿನ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ದಿನೇ ದಿನೆ ಕೋವಿಡ್‌-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ತಾಲೂಕು ಆರೋಗ್ಯ ಇಲಾಖೆ, ತಾಲೂಕು ಆಡಳಿತ ಮತ್ತು ತಾಪಂ ಸಹಯೋಗ ದೊಂದಿಗೆ ಕೋವಿಡ್‌-19 ವಿಶೇಷ ತಪಾಸಣೆಗೆ ಚಾಲನೆ ನೀಡಲಾಗಿದೆ.

ಬಾಶೆಟ್ಟಿಹಳ್ಳಿ, ಬ್ಯಾಂಕ್‌ ಸರ್ಕಲ್, ಮಜರಾಹೊಸಹಳ್ಳಿ ಮತ್ತಿತರ ವ್ಯಾಪ್ತಿಯಲ್ಲಿ ವಾಸವಾಗಿರುವ ಕಾರ್ಮಿಕರ ವಸತಿ ಗೃಹಗಳ ಬಳಿ ತೆರಳುವ ಈ ವಿಶೇಷ ತಪಾಸಣಾ ತಂಡ, ಸ್ಥಳದಲ್ಲಿಯೇ ಪರೀಕ್ಷೆ ನಡೆಸಿ ಸೋಂಕಿತರು ಪತ್ತೆಯಾದಲ್ಲಿ ಚಿಕಿತ್ಸೆಗೆ ಕರೆದೊಯ್ಯಲಾಗುತ್ತಿದೆ. ಮಜರಾಹೊಸಹಳ್ಳಿ ವ್ಯಾಪ್ತಿಯಲ್ಲಿ ಬುಧವಾರ ತಪಾ ಸಣೆ ಆರಂಭಿಸಲಾಗಿದ್ದು, ಈ ವ್ಯಾಪ್ತಿಯಲ್ಲಿನ ಸಿಲ್ವರ್‌ ಪಾರ್ಲ್ ಮಹಿಳಾ ವಸತಿ ಗೃಹದಲ್ಲಿ ಒಂದೇ ದಿನ 14 ಯುವತಿಯರಿಗೆ ಸೋಂಕು ಪತ್ತೆಯಾಗಿ ಚಿಕಿತ್ಸೆಗೆ ಕರೆದೊಯ್ಯಲಾಗಿದೆ.

ತಾಪಂ ಅಧ್ಯಕ್ಷೆ ರತ್ನಮ್ಮ ಜಯರಾಂ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ ವಿಶೇಷ ತಪಾಸಣೆಗೆ ಸೂಚನೆ ಕೇಳಿ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು. ತಪಾಸಣೆಯಲ್ಲಿ ಆರೋಗ್ಯ ಇಲಾಖೆಯೊಂದಿಗೆ ಮಜರಾಹೊಸಹಳ್ಳಿ,ಬಾಶೆಟ್ಟಿಹಳ್ಳಿ ಗ್ರಾಪಂ ಪಿಡಿಒ, ಸಿಬ್ಬಂದಿ ಹಾಗೂ ಕಂದಾಯ ಸಿಬ್ಬಂದಿಗಳು ಕೈಜೋಡಿಸಿದ್ದಾರೆ.

 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ : ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಗುರುವಾರ 67 ಮಂದಿಗೆ ಕೋವಿಡ್  ಸೋಂಕು ದೃಢ ಪಡುವ ಮೂಲಕ ಸೋಂಕಿತರ ಸಂಖ್ಯೆ 1023 ಏರಿಕೆಯಾಗಿದೆ. ತಹಶೀಲ್ದಾರ್‌ ಟಿ.ಎಸ್‌.ಶಿವರಾಜ್‌ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್  ಬುಲೆಟಿನ್‌ ಅನ್ವಯ, ನಗರದ ಚೌಡೇಶ್ವರಿ ಗುಡಿ ಬೀದಿಯ 60 ವರ್ಷದ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ ಸಾವನಪ್ಪಿದ್ದಾರೆ. 45 ಮಂದಿ ಪುರುಷರು ಹಾಗೂ 22 ಮಹಿಳೆಯರು ಸೇರಿ 67 ಜನರಿಗೆ ಸೋಂಕು ದೃಢಪಟ್ಟಿದೆ. 52 ಮಂದಿ ಸೋಂಕಿನಿಂದ ಗುಣ ಮುಖರಾಗಿ ಬಿಡುಗಡೆಯಾಗಿದ್ದಾರೆ.

ವರದಿಯಂತೆ ಮಜರಾಹೊಸಹಳ್ಳಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು 26, ಬೀರಯ್ಯನಪಾಳ್ಯ 12, ಕರೇನಹಳ್ಳಿ 4, ತೂಬಗೆರೆ, ಸಿಲ್ವರ್‌ ಪಾರ್ಕ್‌ ದೊಡ್ಡ ತುಮಕೂರು, ಕೋರ್ಟ್‌ ರಸ್ತೆಯಲ್ಲಿ ತಲಾ ಎರಡು ಹಾಗೂ ಮೆಳೇಕೋಟೆ, ದೊಡ್ಡತುಮಕೂರು, ತಿಗಳರಪೇಟೆ, ತ್ಯಾಗರಾಜನಗರ, ಟ್ಯಾಂಕ್‌ ರಸ್ತೆ, 14 ವಾರ್ಡ್‌, ದೇವರಾಜನಗರ, ದರ್ಗಾ ಜೋಗಹಳ್ಳಿ, ಸಿದ್ದೇನಾಯಕನಹಳ್ಳಿ, ಕುಚ್ಚ ಪ್ಪನಪೇಟೆ, ಜಯನಗರ, ಕನಸವಾಡಿ, ಬಾಶೆಟ್ಟಿಹಳ್ಳಿ, ಪಾಲನಜೋಗಹಳ್ಳಿ, ಗಾಣಿ ಗರಪೇಟೆ, ಬ್ರಾಹ್ಮಣರಬೀದಿ, ಕಂಟನ ಕುಂಟೆ, ಲಿಂಗನಹಳ್ಳಿ ಮತ್ತು ಕುಚ್ಚಪ್ಪನ ಪೇಟೆಯ ಐದನೇ ರಸ್ತೆಯಲ್ಲಿ ತಲಾ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಪ್ರಸ್ತುತ ತಾಲೂಕಿನಲ್ಲಿ 721 ಮಂದಿ ಗುಣಮುಖರಾಗಿದ್ದರೆ, 26 ಮಂದಿ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.