ಮಾವು ಬೆಳೆಗಾರರಿಗೆ ಬೆಳೆ ವಿಮೆ ವರದಾನ

ರೋಗ ಕೀಟಗಳ ಬಾಧೆಯನ್ನು ಕಡಿಮೆಗೊಳಿಸಿ ಉತ್ಪಾದನೆಯನ್ನು ಹೆಚ್ಚಿಸಬಹುದೆಂದರು.

Team Udayavani, Jul 15, 2022, 1:34 PM IST

ಮಾವು ಬೆಳೆಗಾರರಿಗೆ ಬೆಳೆ ವಿಮೆ ವರದಾನ

ದೊಡ್ಡಬಳ್ಳಾಪುರ: ತೋಟಗಾರಿಕೆ ಇಲಾಖೆಯಿಂದ ಮಾವಿನ ಸವರುವಿಕೆ, ಮೇಲಾವರಣ ನಿರ್ವಹಣೆ, ಪೋಷಕಾಂಶದ ನಿರ್ವಹಣೆ ಕುರಿತಾದ ತರಬೇತಿ ಹಾಗೂ ಬೆಳೆ ವಿಮೆ ಕುರಿತಂತೆ ಅರಿವು ಕಾರ್ಯಾಗಾರ ತಾಲೂಕಿನ ದೊಡ್ಡ ಬೆಳವಂಗಲ ಹೋಬಳಿ ಅಕ್ಕತಮ್ಮನಹಳ್ಳಿ ಗ್ರಾಮದ ರೈತ ಹನುಮಂತರಾಜು ಅವರ ಮಾವಿನ ತೋಟದಲ್ಲಿ ನಡೆಯಿತು.

ಈ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿ ಡಾ.ಹಿತ್ತಲಮುನಿ ಅವರು, ಮಾವಿನ ಹಣ್ಣಿನ ಕೊಯ್ಲು ನಂತರದ ಹಂಗಾಮಿನಲ್ಲಿ ಬೆಳಗಾರರು ಕೈಗೊಳ್ಳಬೇಕಾದ ಕ್ರಮ ವಿವರಿಸಿದರು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಎಂ.ಎಸ್‌.ದೀಪಾ ಮಾತನಾಡಿ, ತಾಲೂಕಿನಲ್ಲಿ ಪ್ರಸ್ತುತ ಮಾವು ಬೆಳೆಯ ವಿಸ್ತೀರ್ಣದ ಕುರಿತು ವಿವರಿಸಿದರು. ಮಾವು ಬೆಲೆಯಲ್ಲಿ ಸವರುವಿಕೆ ವಿಧಾನವನ್ನು ಅನುಸರಿಸುವುದರಿಂದ ಹೆಚ್ಚಿನ ಗಾಳಿ, ಸೂರ್ಯನ ಬೆಳಕು ಗಿಡಗಳಿಗೆ ಲಭ್ಯವಾಗುವಂತೆ ಮಾಡಬೇಕಾಗಿದ್ದು, ಇದರಿಂದ ರೋಗ ಕೀಟಗಳ ಬಾಧೆಯನ್ನು ಕಡಿಮೆಗೊಳಿಸಿ ಉತ್ಪಾದನೆಯನ್ನು ಹೆಚ್ಚಿಸಬಹುದೆಂದರು.

ವಿಮೆ ಸೌಲಭ್ಯ ಪಡೆಯಿರಿ: ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತಾಲೂಕಿನ ಮಾವು ಬೆಳೆಗಾರರು ವಿಮೆಯ ಸೌಲಭ್ಯ ಪಡೆಯಬಹುದಾಗಿದ್ದು, ಜು.31ರೊಳಗಾಗಿ ಸಮೀಪದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್‌ ಕೇಂದ್ರ ಹಾಗೂ ಬ್ಯಾಂಕ್‌ಗಳಲ್ಲಿ ವಿಮೆ ಮಾಡಿಸಬಹುದಾಗಿದೆ.ವಿಮೆ ಮಾಡಿಸುವುದರಿಂದ ಮಳೆ ಕೊರತೆ, ಬೂದು ರೋಗ, ಮಾವಿನ ಫಸಲಿನ ಸಮಯದಲ್ಲಿ ಬರುವ ಅಕಾಲಿಕ ಮಳೆ ಹಾಗೂ ಗಾಳಿಯು ವಿಮೆ ಷರತ್ತುಗಳಾಗಿದ್ದು, ಅಂತಹ ಸಂದರ್ಭ ಎದುರಾದಾಗ ವಿಮೆಯು ರೈತರಿಗೆ ಪಾವತಿಯಾಗುತ್ತದೆ ಎಂದರು.

ಕಾರ್ಯಾಗಾರದಲ್ಲಿ ಸಕ್ಕರೆಗೊಲ್ಲಹಳ್ಳಿ ಗ್ರಾಪಂ ಅಧ್ಯಕ್ಷೆ ಕೆ.ದೀಪಿಕಾ, ಉಪಾಧ್ಯಕ್ಷ ಟಿ.ಎನ್‌ .ನವೀನ್‌ ಕುಮಾರ್‌, ರೈತ ಮುಖಂಡ ತಿಮ್ಮೆಗೌಡ, ರಾಮಕೃಷ್ಣಪ್ಪ ಹಾಗೂ ಹೋಬಳಿ ರೈತರು ಇದ್ದರು. ಖಾಸಗಿ ಸಂಸ್ಥೆ ಸಿಬ್ಬಂದಿ ಡ್ರೋನ್‌ ಬಳಸಿ ಮಾವಿನ ಗಿಡಗಳಿಗೆ ಔಷಧ ಸಿಂಪಡಣೆ ಕುರಿತಂತೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.