ಬೆಳೆ ಸಮೀಕ್ಷೆಗೆ ಸಿಗದ ಬೆಂಬಲ:ಪರದಾಟ

ಸೌಲಭ್ಯಕ್ಕೆ ಬೆಳೆ ನೋಂದಣಿ ಕಡ್ಡಾಯ

Team Udayavani, Sep 16, 2020, 3:16 PM IST

ಬೆಳೆ ಸಮೀಕ್ಷೆಗೆ ಸಿಗದ ಬೆಂಬಲ:ಪರದಾಟ

ಸಾಂದರ್ಭಿಕ ಚಿತ್ರ

ನೆಲಮಂಗಲ: ರೈತರು ಸರ್ಕಾರದ ಸೌಲಭ್ಯ ಗಳಿಂಂ‌ದ ವಂಚಿñ ‌ರಾಗಲು ಕಾರಣವಾಗುತ್ತಿರುವ ‌ ಪಹಣಿಯಲ್ಲಿನ ಬೆಳೆ ನೋಂದಣಿ ಸರಿಪ‌ಡಿಸಲು ನಡೆಸಲಾಗುತ್ತಿರುವ ಬೆಳೆ ಸಮೀಕ್ಷೆಗೆ ರೈತರು ಸ್ಪಂದನೆ ನೀಡುತ್ತಿಲ್ಲದಿರುವುದು ಕಂಡು ಬಂದಿದೆ.

ಸಮೀಕ್ಷೆ ಅನಿವಾರ್ಯ: ಜಿಲ್ಲೆಯ 486620 ಫ್ಲ್ಯಾಟ್‌ಗಳಲ್ಲಿ 88500 ಫ್ಲ್ಯಾಟ್‌ಗಳ ಬೆಳೆ ಸಮೀಕ್ಷೆಯಾಗಿದ್ದು  ನೆಲಮಂಗಲದಲ್ಲಿ 107693 ಫ್ಲ್ಯಾಟ್‌ಗ ‌ಳಲ್ಲಿ ರೈತರು ತಮ್ಮ ಮೊಬೈಲ್‌ಗ ‌ಳಲ್ಲಿ 24500 ಫ್ಲ್ಯಾಟ್‌ಗಳನ್ನು ಮಾತ್ರ ಬೆಳೆ ಸಮೀಕ್ಷೆ ನಡೆಸಿದ್ದಾರೆ. ಈ ಮೂಲಕ ‌ ಇನ್ನೂ ಶೇ.78 ಬೆಳೆ ಸಮೀಕ್ಷೆ ನಡೆಸುವ ಅನಿವಾರ್ಯತೆ ಇದೆ. ಸಮೀಕ್ಷೆ ನಡೆಸುವ ರೈತರ ಹೊಲಗಳಿಗೆ ರೈತರು ಬರುತ್ತಿಲ್ಲವಾದ್ದ ರಿಂದ ವಿಳಂಬವಾಗುತ್ತಿರುವುದುಕಂಡುಬಂದಿದೆ. ರೈತರ ಜತೆ ಪಿಆರ್‌ಗ ‌ಳನ್ನು ನೇಮಕ ಮಾಡಲಾಗಿದ್ದರೂ ರೈತರಿಂದ ಸ್ಪಂದನೆ ಸಿಗುತಿಲ್ಲ.

ಸೆ.23 ಕೊನೇ ದಿನ: ಜಮೀನಿನಲ್ಲಿ ಬೆಳೆದಿರುವ ¸ ಬೆಳೆ ಸಮೀಕ್ಷೆ ನಡೆಸ‌ಲು ಸೆ.23ರಂದು ಕೊನೇ ದಿನವಾಗಿದ್ದು ಜಿಲ್ಲೆಯ ಎಲ್ಲಾ ರೈತರು ಹಾಗೂ ತಾಲೂಕಿನ ರೈತರು ಮುಂದಿನ ಸಮಸ್ಯೆ ಎದುರಾಗ ‌ದಿರಲು ಕಡ್ಡಾಯವಾಗಿ ಬೆಳೆ ಸಮೀಕ್ಷೆ ನಡೆಸಲು ತಹಶೀಲ್ದಾರ್‌, ಕೃಷಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇಲಾಖೆ ಸಹಾಯ ಪಡೆದುಕೊಳ್ಳಿ: ರೈತರೇ ಜಮೀನುಗಳಲ್ಲಿ ಬೆಳೆ ಸಮೀಕ್ಷೆ ಮಾಡಲು ಅನುವು ಮಾಡಿಕೊಂಡಲಾಗಿದೆ. ಆದರೆ ಸರಿಯಾಗಿ ರೈತರು ಸ್ಪಂದನೆ ನೀಡದ ಕಾರಣ ಖಾಸಗಿ ವ್ಯಕ್ತಿಗಳನ್ನು (ಪಿಆರ್‌) ನೇಮಕ ಮಾಡಿದ್ದು ಬೆಳೆ ಸಮೀಕ್ಷೆ ಬಗ್ಗೆ ಕಂದಾಯ ಇಲಾಖೆ ಗ್ರಾಮಲೆಕ್ಕಾಧಿಕಾರಿ, ರಾಜಸ್ವ ನಿರೀಕ್ಷಕರು, ತೋಟಗಾರಿಕೆ, ಕೃಷಿ ಹಾಗೂ ರೇಷೆ ¾ ಇಲಾಖೆ ಅಧಿಕಾರಿಗಳು ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳಬಹುದು. ನಿಮ್ಮ ಗ್ರಾಮಕ್ಕೆ ಪಿಆರ್‌ಗಳ ನೇಮಕ ‌ ಮಾಡಲಾಗಿದ್ದು ಅವರ ಸಹಾಯ ಪಡೆದುಕೊಳ್ಳಬಹುದಾಗಿದೆ.

ಅಧಿಕಾರಿಗಳ ಪರದಾಟ: ಬೆಳೆ ಸಮೀಕ್ಷೆ ವೇಳೆ ರೈತರು ಕಡ್ಡಾಯವಾಗಿ ಸ್ಥಳದಲ್ಲಿ ಇದ್ದು ಫೋಟೋ ತೆಗೆಯುವಂತೆ ತಿಳಿಸಿರುವುದ ರಿಂದ ರೈತರು ಅಥವಾ ಕುಟುಂಬದ ಸಿಬ್ಬಂದಿ ಜಮೀನುಗಳ ಬಳಿ ಬರಲು ಹಿಂದೇಟು ಹಾಕುತ್ತಿದ್ದಾರೆ. ರೈತರನ್ನು ಕರೆ ತಂದು ಬೆಳೆ ಸಮೀಕ್ಷೆ ನಡೆಸಲು ಅಧಿಕಾರಿಗಳು ಪರ ದಾಡುತ್ತಿದ್ದಾರೆ.

ಬೆಂಗಳೂರು ನಗರಕ್ಕೆಹೊಂದಿಕೊಂಡಿರುವ ಗ್ರಾಮಾಂತರ ಜಿಲ್ಲೆಯಲ್ಲಿ ಬಹಳಷ್ಟು ಜನ ಭೂ ಮಾಲೀಕರಾಗಿದ್ದಾರೆ.ಖಾಲಿ ಪ್ರದೇಶವಿದ್ದರೆಯಾವುದೇ ಬೆಳೆ ಬೆಳೆದಿಲ್ಲ ಎಂದು ನಮೂದಿಸ ಬೇಕು. ಸರ್ಕಾರದ ಗಮನಕ್ಕೆ ಬೆಳೆ ವಿವರ ತರದಿದ್ದಲ್ಲಿಕಾನೂನುಕ್ರಮ ಕೈಗೊಳ್ಳಲಾಗುವುದು. ರೈತರು ರಾಗಿ ಬೆಂಬಲ ಬೆಲೆ ಹಾಗೂ ವಿವಿಧ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆ ಅನಿವಾರ್ಯ. ಪಿ.ರವೀಂದ್ರ, ಜಿಲ್ಲಾಧಿಕಾರಿ

ಪಿಆರ್‌ಗಳ ಸಹಾಯ ಪಡೆದು ಬೆಳೆ ಸಮೀಕ್ಷೆಗೆ ರೈತರು ಕೈಜೋಡಿಸಬೇಕು, ಬೆಳೆ ಸಮೀಕ್ಷೆ ಮಾಡುವುದರಿಂದ ರೈತರು ಸರ್ಕಾರದಿಂದ ಪಡೆಯುವ ವಿವಿಧ ಸೌಲಭ್ಯಗಳಿಗೆ ಬಹಳಷ್ಟು ಅನುಕೂಲವಾಗಲಿದೆ. ಡಾ.ರಾಘವೇಂದ್ರ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.