ನೀರು ಸರಬರಾಜು ಪೈಪ್‌ಗೆ ಹಾನಿ: ದೂರು ದಾಖಲು


Team Udayavani, May 19, 2020, 8:38 AM IST

neeru-sarabaraju

ಹೊಸಕೋಟೆ: ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಳವಡಿಸಿ ದ್ದ ಪೈಪ್‌ಗ್ಳಿಗೆ ಭಾನುವಾರ ರಾತ್ರಿ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ಈ ಬಗ್ಗೆ ನಗರಸಭೆಯಿಂದ ಪೊಲೀಸರಿಗೆ ದೂರು ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ  ನೀಡಿ ಪರಿಶೀಲಿಸಿದ ಶಾಸಕ ಶರತ್‌ ಬಚ್ಚೇಗೌಡ ಮಾತನಾಡಿದರು.

ಒಂದು ತಿಂಗಳ ಹಿಂದೆ ತಾಲೂಕಿನ ಉಪ್ಪಾರ ಹಳ್ಳಿಯಿಂದ ರೈತರ ಕೃಷಿ ಹೊಂಡ  ಗಳಿಂದ ನೀರು ಪಡೆಯಲಾಗುತ್ತಿದೆ. ಅದರೊಂ ದಿಗೆ ಕೆರೆ ಅಂಗಳದಲ್ಲಿ ನೂತನವಾಗಿ  ಕೊರೆದಿರುವ 4 ಕೊಳವೆ ಬಾವಿಗಳ ನೀರು ಸಂಗ್ರಹಿಸಲು ನಗರಸಭೆಯಿಂದ ದೊಡ್ಡ  ಕೆರೆ ಅಂಗಳದ ಗವಿರಸ್ತೆ ಬಳಿ ಕೃಷಿ ಹೊಂಡ ನಿರ್ಮಿಸಲಾಗಿದೆ.

ಎರಡು ನೀರನ್ನು ನಗರಸಭೆಯ ಬಾವಿಗೆ ನೀರು ಪಂಪ್‌ ಮಾಡಲು  ವ್ಯವಸ್ಥೆಗೊಳಿಸಲಾಗಿತ್ತು. ಇದರಿಂದಾಗಿ ನಗರದಲ್ಲಿ 12-15 ದಿನಗಳಿಗೊಮ್ಮೆ ನಿವಾಸಿಗಳಿಗೆ ಸರಬರಾಜಾಗುತ್ತಿದ್ದ, ನೀರಿನ ಅವಧಿ 8-10 ದಿನಗಳಿಗೆ ಇಳಿಕೆಯಾಗಲು ಸಹಕಾರಿಯಾಗಿತ್ತು. ವ್ಯವಸ್ಥೆ ಸುಧಾರಣೆ ಸಹಿಸದ ಕೆಲವು ದುಷ್ಕರ್ಮಿಗಳು ದುರುದ್ದೇಶದಿಂದ ಪೈಪ್‌ಗೆ ಹರಿತ ಆಯುಧದಿಂದ ಹಾನಿಗೊಳಿಸಿ 1 ಲಕ್ಷ ಲೀ. ನೀರು ಮಧ್ಯದಲ್ಲೇ ವ್ಯರ್ಥ ವಾಗುವಂತೆ ಮಾಡಿದ್ದಾರೆ.

ಕಳೆದ ಒಂದು ತಿಂಗಳಲ್ಲಿ ಇಂತಹ ಅನಾಹುತ 3ನೇ ಬಾರಿಗೆ ಮರುಕಳಿಸುತ್ತಿರುವುದು  ಖಂಡನೀಯ ಎಂದರು. ಇಂತಹ ಅಮಾನವೀಯ ಕೃತ್ಯ ನಡೆಸಿರುವವರ ವಿರುದ್ಧ ಪ್ರಕರಣ ದಾಖಲಿಸಿ  ಕೊಂಡು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ನಗರಸಭೆ ಸದಸ್ಯ ಕೇಶವಮೂರ್ತಿ, ಪೌರಾಯುಕ್ತ ನಿಸಾರ್‌  ಅಹಮದ್‌, ಎಸ್‌ಐ ರಾಜು ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.