ಸೂಕ್ತ ಉತ್ತರಾಧಿಕತ್ವದಿಂದ ಸಮಾಜದ ಅಭಿವೃದ್ಧಿ


Team Udayavani, Apr 22, 2019, 3:00 AM IST

sookt

ವಿಜಯಪುರ: 30 ವರ್ಷಗಳ ಹಿಂದೆ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅವರ ಆಶೀರ್ವಾದದಿಂದ ದೀಕ್ಷೆ ಸ್ವೀಕರಿಸಿ ಮಠವನ್ನು ಕಟ್ಟಿ ಬೆಳೆಸಿದ್ದೇನೆ. ಮಠದ ಉತ್ತರಾಧಿತ್ವಕ್ಕಾಗಿ ಸೂಕ್ತ ವಟುವನ್ನು ಆಯ್ಕೆ ಮಾಡಿ ಭಕ್ತರ ಮನತಣಿಸುವ ಕಾರ್ಯವಾಗಬೇಕಿದೆ. ಭಕ್ತರ ಸಹಕಾರವು ಶ್ರೀಮಠಕ್ಕೆ ದೊರೆತು ಶಿಕ್ಷಣ ಸಂಸ್ಥೆ, ಅನಾಥಾಲಯಗಳ ನಿರ್ಮಾಣ ಕಾರ್ಯವಾಗಬೇಕಿದೆ ಎಂದು ಶ್ರೀ ಬಸವಕಲ್ಯಾಣ ಮಠಾಧ್ಯಕ್ಷ ಶ್ರೀ ಮಹದೇವ ಸ್ವಾಮೀಜಿ ತಿಳಿಸಿದರು.

ಪಟ್ಟಣದ ಮೇಲೂರು ರಸ್ತೆಯಲ್ಲಿರುವ ಶ್ರೀ ಬಸವಕಲ್ಯಾಣ ಮಠದ ಸಭಾಂಗಣದಲ್ಲಿ ಬಸವಲೋಕದ ವತಿಯಿಂದ ಹಮ್ಮಿಕೊಂಡಿದ್ದ ಗುರುಪೂರ್ಣಿಮೆ ಚಿಂತನಗೋಷ್ಠಿ, ನೂತನ ಉತ್ತರಾಧಿಕಾರಿ ನೇಮಕ ಕುರಿತಂತೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಉತ್ತಾರಾಧಿಕಾರಿ ವಟು ನವೀನ್‌ದೇವರು ಮಾತನಾಡಿ, ವೀರಶೈವ ಧರ್ಮದ ಆಚರಣೆಗಳು ಯುವಪೀಳಿಗೆಗೆ ಪ್ರಸಾರವಾಗಬೇಕು. ಜಾತ್ಯಾತೀತವಾಗಿ ಸಮಾಜೋಪಯೋಗಿ ಕಲ್ಯಾಣ ಕಾರ್ಯಗಳ ಏಳಿಗೆಗೆ ಕಾರ್ಯಯೋಜನೆ ರೂಪಿಸಿ ಗುರುಗಳ ಮಾರ್ಗದರ್ಶನದಲ್ಲಿ ನಡೆಯಬೇಕಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಶರಣಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಚ್‌.ಎಸ್‌.ರುದ್ರೇಶಮೂರ್ತಿ ಮಾತನಾಡಿ, ಸಮಾಜದ ಏಳಿಗೆಯಲ್ಲಿ ಮಠಮಾನ್ಯಗಳ ಕಾರ್ಯವು ಶ್ಲಾಘನೀಯವಾದುದು.

ಬಡವರು, ನೊಂದವರು, ನಿರ್ಗತಿಕರಿಗೆ ಅಸನವಸನಗಳ ದಾಸೋಹವನ್ನಿತ್ತು ಸರ್ಕಾರಗಳು ಮಾಡುವ ಕಾರ್ಯಗಳಿಗೆ ಮಿಗಿಲಾಗಿ ಮಠಗಳು ಕಾರ್ಯನಿರ್ವಹಿಸುತ್ತಿವೆ. ಧರ್ಮಪ್ರಚಾರ, ಶೈಕ್ಷಣಿಕ ಮತ್ತು ಸಾಮಾಜಿಕ ಏಳಿಗೆಯು ಮಠಗಳ ಗುರುಗಳ ಕಾಣಿಕೆಯಂತಾಗಬೇಕು ಎಂದು ತಿಳಿಸಿದರು.

ಅಕ್ಕ ಬಳಗ ಸೇವಾಟ್ರಸ್ಟ್‌ನ ಉಪಾಧ್ಯಕ್ಷೆ ಕಾಮಾಕ್ಷಮ್ಮ, ರಾಷ್ಟ್ರೀಯ ಯುವ ಯೋಜನೆಯ ರಾಜ್ಯ ಸಂಯೋಜಕ ವಿ.ಪ್ರಶಾಂತ್‌, ಬಸವರಾಜು, ವಿ.ಎಂ.ಕಿಶೋರ್‌ಕುಮಾರ್‌ ಮತ್ತಿತರರು ಮಾತನಾಡಿದರು. ಶ್ರೀಮಠದ ಕಾರ್ಯದರ್ಶಿ ಜಯಕುಮಾರ್‌, ನಿವೃತ್ತಶಿಕ್ಷಕಿ ಸಂಪಂಗಮ್ಮ, ದ್ರಾûಾಯಿಣಮ್ಮ, ಶಿವಸ್ವಾಮಿ, ಹೊಸಹುಡ್ಯ, ಕೊಳ್ಳೆಗಾಲ, ವಿಜಯಪುರ ಮತ್ತಿತರ ಗ್ರಾಮಗಳ ಭಕ್ತರಿದ್ದರು.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.