ಸಾವನದುರ್ಗದಲ್ಲಿ  ತಲೆ ಎತಲಿದೆ ಧನ್ವಂತರಿ ವನ  

ಮಾಕಳಿ ಬೇರು, ಮಧುನಾಶಿನಿ ಸಸ್ಯ ನಾಶಕೆ  ಕಡಿವಾಣ „ ಅರಣ್ಯ ನಿರ್ವಹಣೆಗೆ ದೇಗುಲದ ಆದಾಯದಲ್ಲಿಶೇ.10ರಷ್ಟು ಮೀಸಲು

Team Udayavani, Feb 3, 2021, 3:28 PM IST

Dhanvantari Forest in Savanadurga

ರಾಮನಗರ: ಅರಣ್ಯ ಇಲಾಖೆ ಎಂ.ಪಿ.ಸಿ.ಎ.ಯೋಜನೆಯಲ್ಲಿ ಸಾವನದುರ್ಗಾ ಅರಣ್ಯ ಸಂರಕ್ಷಣೆಗೆ ವಿಶೇಷ ಅನುದಾನ ನೀಡಬೇಕು. ನಾಶವಾಗುತ್ತಿರುವ ಔಷಧಿ ಸಸ್ಯ ಬೆಳೆಸಲು ಸಾವನದುರ್ಗದಲ್ಲಿ ಧನ್ವಂತರಿ ವನ ನಿರ್ಮಿಸಬೇಕು ಎಂದು ಜೀವ ವೈವಿಧ್ಯ ಮಂಡಳಿ  ಅಧ್ಯಕ್ಷ ಅನಂತ ಹೆಗಡೆ ಅಶೀಸರ ತಿಳಿಸಿದರು.

ಜಿಲ್ಲೆಯ ಮಾಗಡಿ ತಾಲೂಕಿನ  ಸಾವನದುರ್ಗ ಅರಣ್ಯ ಕ್ಷೇತ್ರಕ್ಕೆ ಮಂಗಳವಾರ ಭೇಟಿ ನೀಡಿ ಅರಣ್ಯ-ಪರಿಸರ ಪರಿಸ್ಥಿತಿಯ ಸಮೀಕ್ಷೆ ನಡೆಸಿದ ಬಳಿಕ ಮಾತನಾಡಿದ ಅವರು, ಸಾವನ ದುರ್ಗದಲ್ಲಿ ಔಷಧಿ ವೃಕ್ಷಗಳ ಆಗರವಿದೆ. ಬಯಲು ನಾಡಿನ ಹಸಿರು ಓಯಸಿಸ್‌ನಂತಿರುವ ಅರಣ್ಯ ಪ್ರದೇಶದ ನಿಸರ್ಗ ಭಂಡಾರವನ್ನು ಲೂಟಿ ಹೊಡೆಯಲು ಅವಕಾಶ ನೀಡ ಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾಡಿನ ಕೆರೆಗಳ ಸಂರಕ್ಷಣೆ : ವಲಯ ಅರಣ್ಯಾಧಿಕಾರಿ ಪುಷ್ಪಲತಾ ಮಾತನಾಡಿ, ಕಾಂಪಾ ಅನುದಾನದಲ್ಲಿ ಗಡಿಕಂದಕ ನಿರ್ಮಾಣ, ಬೆಂಕಿ ತಡೆ, ಕಾಡಿನ ಕೆರೆಗಳ ಸಂರಕ್ಷಣೆ ಮಾಡಿದ್ದೇವೆ. 10 ಚಿಕ್ಕ ಕೆರೆಗಳು ಇಲ್ಲಿವೆ. ಸಾವನದುರ್ಗಾ ಪ್ರಸಿದ್ಧ ಧಾರ್ಮಿಕ ಹಾಗ ಪ್ರವಾಸಿ ಸ್ಥಳವಾಗಿದೆ. ನಿತ್ಯ ಸಾವಿರಾರು ಜನರು ಇಲ್ಲಿಗೆ ಟ್ರಕ್ಕಿಂಗ್‌ಗೆ ಬರುತ್ತಿದ್ದಾರೆ. ಪರಿಣಾಮ ಸಾವನದುರ್ಗಾ ಎಂಪಿಸಿಎ ಅರಣ್ಯ ಮಲಿನವಾಗುತ್ತಿದೆ. ಪ್ರವಾಸೋದ್ಯಮ ಇಲಾಖೆ ಕೆಲ ಎಚ್ಚರಿಕೆಗಳನ್ನು ಜಾರಿ ಮಾಡಬೇಕಿದೆ ಎಂದರು.

ವನ್ಯ ಜೀವಿ ಸಂರಕ್ಷಿತ ಪ್ರದೇಶವಾಗಲಿ: ಜೀವವೈವಿಧ್ಯ ಮಂಡಳಿಯ ಸಂಶೋಧನಾ ವಿಭಾಗದ ತಜ್ಞ ಪ್ರೀತಂ ಮಾತನಾಡಿ, ಸಾವನದುರ್ಗ ಅಮೂಲ್ಯ ಜೀವವೈವಿಧ್ಯ ಭಂಡಾರ. ಆನೆ ಕಾರಿಡಾರ್‌ ಎಂದು ಗುರಿತಿಸಲ್ಪಟ್ಟಿದೆ. ಇಲ್ಲಿ ಚಿರತೆ, ಕರಡಿ, ಜಿಂಕೆ, ನವಿಲುಗಳನ್ನು ನೋಡಬಹುದು. ಇದನ್ನು ವನ್ಯಜೀವಿ ಸಂರಕ್ಷಿತ ಪ್ರದೇಶ ಎಂದು ವನ್ಯಜೀವಿ ಮಂಡಳಿ ಘೋಷಿಸಬೇಕು ಎಂದು ಹೇಳಿದರು.

ಸಿದ್ಧದೇವರ ಬೆಟ್ಟಕ್ಕೆ ಭೇಟಿ: ಇದೇ ವೇಳೆ ಮಾಗಡಿ ಪಟ್ಟಣದ ಸಮೀಪದ ಸಿದ್ಧದೇವರ ಬೆಟ್ಟಕ್ಕೆ ಭೇಟಿ ನೀಡದ ತಜ್ಞರ ತಂಡವು, ಹಸಿರು ಬೆಟ್ಟದ ಅತಿ ಕ್ರಮಣ ತಡೆಯಲು ಗಡಿಬೇಲಿ, ಕಂದಕ ನಿರ್ಮಾಣ, ಫ‌ಲಕಗಳ ಮೂಲಕ ಜಾಗೃತಿ ಯೋಜನೆಯನ್ನು ಅರಣ್ಯ ಇಲಾಖೆ ಜಾರಿ ಮಾಡಬೇಕು. ಮಾಗಡಿ ತಾಪಂ ಜೀವವೈವಿಧ್ಯ ಸಮಿತಿ ಇಲ್ಲಿನ ಸಿದ್ಧದೇವರ ಬೆಟ್ಟವನ್ನು ಸಿದ್ಧದೇವರ ಜೀವ ವೈವಿಧ್ಯ ತಾಣ ಎಂದು ಮಾನ್ಯತೆ ನೀಡಬೇಕು ಎಂದು ಸೂಚಿಸಿದರು.

ಇದನ್ನೂ ಓದಿ :ಸಾರ್ವಜನಿಕರಿಗೆ ಕಂಟಕವಾದ ಕ್ರಷರ್‌ ಲಾರಿಗಳು!

ಈ ಸಂದರ್ಭದಲ್ಲಿ ಎಂ.ಪಿ.ಸಿ.ಎ ಸಲಹಾ ಸಮಿತಿ ಮತ್ತು ವಿ.ಎ ಫ್.ಸಿ ಸದಸ್ಯರುಗಳಾದ ಮಹದೇವಯ್ಯ, ನರಸಿಂಹಯ್ಯ, ಮಾಗಡಿಯ ಅರಣ್ಯ ಅಧಿಕಾರಿಗಳು, ಜೀವವೈವಿದ್ಯ ಸಮಿತಿ, ಗ್ರಾಮ ಅರಣ್ಯ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.