ಡಿವೈಎಸ್ಪಿ ಟಿ.ರಂಗಪ್ಪ ಪತ್ನಿ ರಶ್ಮಿಗೆ “ಮಿಸಸ್‌ ಇಂಡಿಯಾ ಪ್ರಶಸ್ತಿ”


Team Udayavani, Oct 19, 2021, 3:04 PM IST

doddaballapura news

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಟಿ.ರಂಗಪ್ಪಅವರ ಪತ್ನಿ ರಶ್ಮಿ ರಂಗಪ್ಪ ಮಿಸಸ್‌ ಇಂಡಿಯಾ ಪ್ರಶಸ್ತಿಯನ್ನುಮುಡಿಗೇರಿಸಿಕೊಂಡಿದ್ದಾರೆ.

ರಾಜಸ್ಥಾನದ ಜೈಪುರದಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ 8 ಸುತ್ತಿನಲ್ಲಿ ಸಾಧನೆಮಾಡಿದ ರಶ್ಮಿ ರಂಗಪ್ಪ “ಮಿಸಸ್‌ ಇಂಡಿಯಾಐ ಯಾಮ್‌ ಪವರ್‌ ಫುಲ್‌’ ಪ್ರಶಸ್ತಿ ಪಡೆದಿದ್ದು ಸಿಂಗಾಪುರದಲ್ಲಿ ನಡೆಯುವ ಅಂತಾರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆ ಆಗಿದ್ದಾರೆ.

ದಾವಣಗೆರೆ ಜಿಲ್ಲೆಯ ಜಗಳೂರುತಾಲೂಕಿನ ಬಿಳಿಚೋಡು ಗ್ರಾಮದ ರಶ್ಮಿರಂಗಪ್ಪ ಶಿವಣಿಯ ಅಪ್ಪಟ ರೈತನಮಗಳಾಗಿದ್ದಾರೆ. ರಶ್ಮಿ ಅವರ ಪತಿ ಟಿ.ರಂಗಪ್ಪಅವರು ದೊಡ್ಡಬಳ್ಳಾಪುರದಲ್ಲಿ ಡಿವೈಎಸ್ಪಿ ಆಗಿಕಾರ್ಯನಿರ್ವಹಿಸುತ್ತಿದ್ದು , ಹಿರಿಯ ಮಗಳು ಪಿಯುಸಿ ಪ್ರಥಮ ವರ್ಷದಲ್ಲಿ ಓದುತ್ತಿದ್ದಾರೆ. ಎರಡನೇ ಮಗಳು ಐದನೇ ತರಗತಿ ಓದುತ್ತಿದ್ದಾರೆ.2004ರಲ್ಲಿ ಪೊಲೀಸ್‌ ಅಧಿಕಾರಿ ರಂಗಪ್ಪ ಜತೆ ವಿವಾಹವಾದ ರಶ್ಮಿಅವರು, ವಿವಾಹದ ಬಳಿಕ ಹತ್ತಾರು ಕಡೆ ಪತಿ ವರ್ಗಾವಣೆ ಕಾರಣಕ್ಕೆಸುತ್ತಾಟ ನಡುವೆಯೂ ನಿರಂತರ ಪ್ರಯತ್ನದಿಂದ ಈ ಸಾಧನೆ ಮಾಡಿದ್ದಾರೆ.

ಇದು ವಿಶೇಷವಾಗಿ ಗೃಹಿಣಿಯರಿಗೆ ಮಾತ್ರವೇ ನಡೆಯುವ ಸ್ಪರ್ಧೆ.ವಯಸ್ಸಿನ ಮಿತಿ ಇಲ್ಲ. ಆದರೆ ರಾಷ್ಟ್ರೀಯ ಸ್ಪರ್ಧೆಗೆ ಹೋಗುವ ಬಗ್ಗೆ ರಶ್ಮಿಅವರು ಹೆಚ್ಚು ಗಮನ ಹರಿಸಲಿಲ್ಲ. ಆದರೆ ಗೆಳೆತಿಯರು ಸಂಬಂಧಿಕರ ಒತ್ತಾಯದ ಕಾರಣ ಸ್ಪರ್ಧೆಗೆ ಕೇವಲ 10 ದಿನ ಇರುವಾಗಲೇ ತಯಾರಿನಡೆಸಿ ಈಗ ಪ್ರಶಸ್ತಿ ಗೆದ್ದಿದ್ದಾರೆ.

ಬರುವ ಮಾರ್ಚ್‌- ಏಪ್ರಿಲ್‌ನಲ್ಲಿಅಂತಾರಾಷ್ಟ್ರೀಯ ಮಟ್ಟದ “ಮಿಸೆಸ್‌ ಇಂಡಿಯಾ ಐಎಮ್‌ ಫಾವರ್‌ ಫುಲ್‌ಸ್ಪರ್ಧೆ’ ಸಿಂಗಪೂರನಲ್ಲಿ ನಡೆಯಲಿ¨

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.