ದೇಶೀಯ ವಿಮಾನ ಹಾರಾಟ; ಪ್ರಯಾಣಿಕರು ಇಳಿಮುಖ


Team Udayavani, May 27, 2020, 8:12 AM IST

deshiya

ದೇವನಹಳ್ಳಿ: ದೇಶೀಯ ವಿಮಾನಗಳ ಹಾರಾಟ ಹಿನ್ನೆಲೆಯಲ್ಲಿ ಮಂಗಳವಾರ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗಿ ದೆ. ಸೋಮವಾರವೇ ಕೇಂದ್ರ ಸರ್ಕಾರ ದೇಶೀಯ ವಿಮಾನಗಳ ಹಾರಾಟ ಆರಂಭಕ್ಕೆ ಸೂಚಿಸಿತ್ತು.  ವಿವಿಧ ರಾಜ್ಯಗಳಿಂದ ಬರುವ ಪ್ರಯಾಣಿಕರಲ್ಲಿ ಕ್ವಾರಂಟೈನ್‌ ಮಾಡುವ ಭಯದಿಂದ ಬೇರೆ ಬೇರೆ ರಾಜ್ಯಗಳಿಂದ ಪ್ರಯಾಣಿಕರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ಹೀಗಾಗಿ ಹಲವು ವಿಮಾನಗಳ ಬಂದ್‌ ಆಗುವ ಸಾಧ್ಯತೆಗಳಿವೆ. ಚೆನ್ನೈ,  ದೆಹಲಿಯಿಂದ ಆಗಮಿಸುವ ಪ್ರಯಾಣಿಕರನ್ನು ಬಿಎಂಟಿಸಿ ಬಸ್‌ಗಳಲ್ಲಿ ಕ್ವಾರಂಟೈನ್‌ಗೆ ಅಧಿಕಾರಿಗಳು ಕಳುಹಿಸುತ್ತಿ  ದ್ದಾರೆ. ಸ್ಥಳದಲ್ಲೇ 15 ಆ್ಯಂಬುಲೆನ್ಸ್‌ ಮೊಕ್ಕಾಂ ಹೂಡಿವೆ. ಹಿಂದೂರ್‌ನಿಂದ ದೆಹಲಿಗೆ ಆಗಮಿಸಿ, ದೆಹಲಿಯಿಂದ  ಕೆಂಪೇಗೌಡ ಅಂತಾರಾಷ್ಟ್ರೀ ಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 5 ಜನ ಬಡ ಕುಟುಂಬದವರು ಕ್ವಾರಂಟೈನ್‌ಗೆ ಹಣ ಭರಿಸಲು ಸಾಧ್ಯವಿಲ್ಲ.

ಸೋಮವಾರ ದಿಂದ ವಿಮಾನ ನಿಲ್ದಾಣದ ಒಳಗಡೆ ಪರದಾಡುತ್ತಿದ್ದಾರೆ. ದೆಹಲಿಯಿಂದ  ಬಂದ ಪತ್ನಿಯನ್ನು ಹೊರಗೆ ಬಿಡುತ್ತಿಲ್ಲ. ನಮಗೆ ಸರ್ಕಾರ ಸಹಾಯ ಮಾಡಿಲ್ಲ. ಕ್ವಾರಂಟೈನ್‌ಗೆ ಹಣವನ್ನು ಸರ್ಕಾರ ಭರಿಸಲಿ ಎಂದು ಪತಿ ಏರ್‌ಪೋಟ್‌ನಲ್ಲಿ ಅಳಲು ತೋಡಿಕೊಂಡರು.

2 ಪ್ರತ್ಯೇಕ ಕೌಂಟರ್‌: ದೇಶಿಯ ಪ್ರಯಾಣಿಕರು ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರಿ ಗಾಗಿ 2 ಪ್ರತ್ಯೇತಕ ಕೌಂಟರ್‌ ತೆರೆಯಲಾಗಿದೆ. ಬಂದವರನ್ನು ಹೋಟೆಲ್‌ ಕ್ವಾರಂ ಟೈನ್‌ಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. ಮಂಗಳವಾರ  ಒಂದಿಷ್ಟು ಜನ ಬಸ್‌ ಹತ್ತಲು ಆಗಮಿಸಿ ಪರಾರಿಯಾಗಲು ಯತ್ನಿಸಿ  ದ್ದರು ಎನ್ನಲಾಗಿದ್ದು ಭದ್ರತೆ ಕಲ್ಪಿಸಲಾಗಿದೆ.

750 ಪ್ರಯಾಣಿಕರು ಆಗಮನ: 2 ಅಂತಾರಾಷ್ಟ್ರೀಯ ವಿಮಾನಗಳು ಈಗಾಗಲೇ ಬಂದಿವೆ. ಬಂದ ಎಲ್ಲಾ ಪ್ರಯಾಣಿಕರನ್ನು ಸಾಂಸ್ಥಿಕವಾಗಿ ಕ್ವಾರಂಟೈನ್‌ ಮಾಡಲಾಗಿದೆ. ಒಟ್ಟು 177ಜನ ಬಂದಿಳಿ ದಿದ್ದಾರೆ. 18 ಡೊಮೆಸ್ಟಿಕ್‌ ವಿಮಾನ, 10  ವಿಮಾನ ರೆಡ್‌ ಝೋನ್‌ ರಾಜ್ಯಗಳಿಂದ ಬಂದಿವೆ. ಇದರಿಂದ ಸುಮಾರು 750 ಪ್ರಯಾಣಿಕರು ಆಗಮಿಸಿದ್ದಾರೆ. ಸರ್ಕಾರದ ಆದೇಶದಂತೆ ಮುಂದಿನ ಪ್ರಕ್ರಿಯೆ ನಡೆ ಯುತ್ತಿದೆ ಎಂದು ಡಿಸಿಪಿ ಭೀಮಶಂಕರ್‌ ಗುಳೇದ್‌ ತಿಳಿಸಿದರು.

6 ತಿಂಗಳ ನಂತರ ಮಗನ ದರ್ಶನ: ಕಳೆದ 6 ತಿಂಗಳಿನಿಂದ ಮೆಡಿಕಲ್‌ ವ್ಯಾಸಂಗಕ್ಕೆ ಫಿಲಿಫೈನ್ಸ್‌ಗೆ ಹೋಗಿದ್ದ ಮಗ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ, ಮಗನನ್ನು ಕಂಡ ತಾಯಿ ಆನಂದ ಭಾಷ್ಪ ಸುರಿಸಿದರು.  ಲಾಕ್‌ಡೌನ್‌ ಜಾರಿಗೆ ಬಂದ ದಿನದಿಂದಲೂ ಮಗನನ್ನು ಕರೆಸಿಕೊಳ್ಳಲು ತಂದೆ-ಚಿಕ್ಕಪ್ಪ ತಿರುಪತಿಗೆ ಮುಡಿ ಕೊಡುವುದಾಗಿ ಹರಕೆ ಹೊತ್ತಿದ್ದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಮಗನನ್ನು ಕಂಡು ಪೋಷಕರು  ಕಣ್ಣೀರು ಹಾಕಿದರು. ಇನ್ನು ಮಗನನ್ನು ನೋಡಿದರೂ ಮಾತನಾಡಲು ಆಗುತ್ತಿಲ್ಲ ಎಂದು ಹೆತ್ತ ತಾಯಿ ಅಳಲು ತೋಡಿಕೊಂಡರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.