ಮನೆಗಳಿಗೆ ಗುಣಮಟ್ಟದ ನೀರು ಪೂರೈಕೆ


Team Udayavani, May 1, 2020, 6:27 PM IST

ಮನೆಗಳಿಗೆ ಗುಣಮಟ್ಟದ ನೀರು ಪೂರೈಕೆ

ರಾಮನಗರ: ಗ್ರಾಮೀಣ ಭಾಗದ ಮನೆಗಳಿಗೆ ನಿರ್ದಿಷ್ಟ ಪಡಿಸಲಾದ ಪರಿಮಾಣ ಹಾಗೂ ಗುಣಮಟ್ಟದ ನೀರನ್ನು ನಲ್ಲಿಗಳ ಸಂಪರ್ಕದ ಮೂಲಕ ನಿಯಮಿತವಾಗಿ ಒದಗಿಸುವುದು ಜಲ ಜಿವನ್‌ ಮಿಷನ್‌ ಯೋಜನೆಯ ಉದ್ದೇಶವಾಗಿದ್ದು, ಜಿಲ್ಲಾ ಪಂಚಾಯಿತಿ ಭವನದಲ್ಲಿ ಈ ಕುರಿತು ಒಂದು ದಿನ ಕಾರ್ಯಾಗಾರ ನಡೆಯಿತು. ಜಲ ಜೀವನ್‌ ಮಿಷನ್‌ ಯೋಜನೆಯ ಸಿದ್ಧತೆ
ಮಾಡಿಕೊಳ್ಳಲು ಜಿಪಂ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಈ ಕಾರ್ಯಾಗಾರ ಹಮ್ಮಿಕೊಂಡಿದ್ದವು. ಪಿಡಿಒ ಅಧಿಕಾರಿಗಳು, 4 ತಾಪಂಗಳ ಇಒಗಳು, ಗ್ರಾ.ಕು.ನೀರಿನ ನೈರ್ಮಲ್ಯ ಉಪ-ವಿಭಾಗ ಅಧಿಕಾರಿಗಳಿಗೆ ಹಾಗೂ ಶಾಖಾಧಿಕಾರಿಗಳಿಗೆ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಗ್ರಾಮೀಣ ಭಾಗದ ಮನೆಗಳಿಗೆ ನಳ ಸಂಪರ್ಕದ ಮೂಲಕ ಸಮಾನವಾಗಿ ನಿಗದಿತ ಪರಿಮಾಣದ ಅಂದರೆ ಪ್ರತಿ ದಿನ ಪ್ರತಿ ವ್ಯಕ್ತಿಗೆ 55 ಲೀಟರ್‌ನಂತೆ ಗುಣಮಟ್ಟದ ನೀರನ್ನು (ಬಿಐಎಸ್‌: 10,500) ನಿರಂತರವಾಗಿ ಬಹುಕಾಲದವರೆಗೆ ಒದಗಿಸಬೇಕಾಗಿದೆ. ಗ್ರಾಮದ ನೀರು ಸರಬರಾಜು ಮೂಲ ಸೌಕರ್ಯಗಳು, ಹಾಲಿ ಇರುವ ಯೋಜನೆಯ ಮರು ಸುಧಾರಣೆ, ಹಾಲಿಯಿರುವ ಜಲಮೂಲಗಳು
ಹಾಗೂ ಇತರ ಭಾಗ ಬಲವರ್ಧನೆಗೊಳಿಸಬೇಕು ಎಂದು ಕಾರ್ಯಾಗಾರದಲ್ಲಿ ಅಧಿಕಾರಿಗಳಿಗೆ ತಿಳಿಸಲಾಯಿತು.
ಜಿಪಂ ಸಿಇಒ ಇಕ್ರಂ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಚಂದ್ರಹಾಸ್‌ ಮಾತನಾಡಿ, ಭರವಸೆಯಿಂದ ಸಿಕ್ಕುವ ಶುದ್ಧ ನೀರು ಮಾನವನ ಅಭಿವೃದ್ಧಿಗೆ ಪೂರಕ.

ಶುದ್ಧ ಕುಡಿವ ನೀರು ಒದಗಿಸುವುದರಿಂದ ಗ್ರಾಮೀಣರ ಆರೋಗ್ಯ ಸುಧಾರಿಸಬಹುದು ಎಂದರು. ಜಿಪಂ ಕಾರ್ಯದರ್ಶಿ ಉಮೇಶ್‌ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.