ಪೊಲೀಸರಿಗೆ ಅಧಿಕಾರ ನೀಡಿದರೆ ಡ್ರಗ್‌ಗೆ ಬ್ರೇಕ್‌


Team Udayavani, Sep 7, 2020, 12:22 PM IST

ಪೊಲೀಸರಿಗೆ ಅಧಿಕಾರ ನೀಡಿದರೆ ಡ್ರಗ್‌ಗೆ ಬ್ರೇಕ್‌

ನೆಲಮಂಗಲ: ಜನರಿಗೆ ಕಾನೂನಿನ ಭಯ ಕಡಿಮೆಯಾಗಿದ್ದು ಅಪರಾಧ,ಅನ್ಯಾಯ,ಲಂಚ,ಸುಲಿಗೆ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿದಾಗ ಮಾತ್ರ ಡ್ರಗ್ಸ್‌ನಂತಹ ಜಾಲಗಳುಸಂಪೂರ್ಣವಾಗಿ ನಿಲ್ಲುತ್ತದೆಎಂದುನಿ ವೃತ್ತಪೊಲೀಸ್‌ ಕಮಿಷನರ್‌ ಶಂಕರ್‌ ಬಿದರಿ ಸಲಹೆ ನೀಡಿದರು.

ನಗರದ ಟಿಬಿ ನಿಲ್ದಾಣ ಸಮೀಪದ ವಾಜರಹಳ್ಳಿ ರಸ್ತೆ ಪಕ್ಕದಲ್ಲಿ ನಿತ್ಯಾಗಾರ್ಮೆಂಟ್ಸ್‌ನ  7ನೇ ನೂತನ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು,ದೇಶದಲ್ಲಿ ಮೊದಲಿನಿಂದಲೂ ಡ್ರಗ್ಸ್‌ ಇತ್ತು.ಈಗ ವ್ಯಾಪಕವಾಗಿ ಹರಡಿದೆ. ಪೊಲೀಸರಿಗೆ ಸಂಪೂರ್ಣ ಸ್ವತಂತ್ರ ನೀಡಿದರೆ ಮಾತ್ರ ಡ್ರಗ್ಸ್‌ ನಂತಹ ಜಾಲಮಟ್ಟ ಹಾಕಲು ಸಾದ್ಯ ಎಂದರು.

ಅಡೆತಡೆಗಳನ್ನು ದೂರಮಾಡಿ: ಆತ್ಮನಿರ್ಭರ ಭಾರತದ ಯೋಜನೆಗಳು 70ವರ್ಷ ಗಳಿಂದಲೂ ದೇಶದಲ್ಲಿ ಇದೆ. ಸರ್ಕಾರಗಳು ಘೋಷಣೆ ಮಾಡುವ ಯೋಜನೆಗಳು ಪ್ರಾಮಾಣಿಕರಿಗೆ ಅನುಕೂಲವಾಗುವದು ವಿರಳ.ಆದ್ದರಿಂದ ಸರ್ಕಾರ, ಪ್ರಾಮಾಣಿಕವಾಗಿ ದುಡಿಯುವ ಕೈಗಾರಿಕೆ ಹಾಗೂ ಉದ್ಯಮಿಗಳು,ವ್ಯಾಪಾರಿಗಳಿಗೆ ಎದುರಾಗುವ ಅಡೆತಡೆಗಳನ್ನುನಿ ವಾರಿಸಲುನ್ಯಾ ಯಯುತವಾಗಿ ಅನುಮತಿನೀ ಡುವುದಕ್ಕೆಆದ್ಯತೆ ನೀಡಬೇಕಾಗಿದೆ. ಸ್ಥಳೀಯವಾಗಿ ತಯಾರಾಗುವ ಉತ್ಪನ್ನಗಳನ್ನು ಜನರು ಹೆಚ್ಚು ಬಳಕೆ ಮಾಡಬೇಕು.ನಮ್ಮವರನ್ನು ನಾವು ಉಳಿಸಿಕೊಂಡಾಗ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ. ಕುಮಾರ್‌ ಎಂಬ ವ್ಯಕ್ತಿ100ಕ್ಕೂಹೆಚ್ಚು ಜನರಿಗೆಉದ್ಯೋಗ ನೀಡಿರುವುದು ಶ್ಲಾಘನೀಯ.ಇದೇ ರೀತಿ ಪ್ರತಿಯೊಬ್ಬರು ಕಾರ್ಯಪ್ರವೃತ್ತರಾಗಲಿ ಎಂದರು. ಗಾರ್ಮೆಂಟ್ಸ್‌ಮೂಲಕ ಶಂಕರ್‌ ಬಿದರಿ ಅವರಿಂದ 5 ಸಾವಿರ ಮಾಸ್ಕ್  ರಿಸಲಾಯಿತು.

ನಿತ್ಯಾಗಾರ್ಮೆಂಟ್ಸ್‌ ಮಾಲಿಕ ಆರ್‌.ಕುಮಾರ್‌ಮಾತ ನಾಡಿದರು.ಸಂಚಾರಪೊಲೀಸ್‌ ಠಾಣೆ ಪಿಎಸ್‌ಐ ಅಂಜನ್‌  ಕುಮಾರ್‌,ಗಾರ್ಮೆಂಟ್ಸ್‌ ವ್ಯವಸ್ಥಾಪಕ ನಿರ್ದೇಶಕ ಸಚ್ಚಿದಾನಂದ, ಮುರುಳಿಮಾಸ್ಟರ್‌,ಸ್ವಾಮಿ ,ಅರುಣ್‌ರವಿ ಮತ್ತಿತರರಿದ್ದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.