ಜಿಪಂ, ತಾಪಂ ಚುನಾವಣೆಗಾಗಿ ಪಕ್ಷ ಸಂಘಟಿಸಿ


Team Udayavani, Jul 22, 2021, 5:51 PM IST

Election

ದೇವನಹಳ್ಳಿ: ಜೆಡಿಎಸ್‌ ಪಕ್ಷದ ಕಾರ್ಯಕರ್ತರುಬೇರುಮಟ್ಟದಿಂದಲೇ ಪಕ್ಷ ಸಂಘಟಿಸಿ, ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲಿ ಹಚ್ಚಿನಸ್ಥಾನ ಗಳಿಸಲು ಸಂಘಟಿತರಾಗಿ ಕೆಲಸ ಮಾಡಬೇಕುಎಂದು ಶಾಸಕ ಎಲ್‌.ಎನ್‌. ನಾರಾಯಣಸ್ವಾಮಿತಿಳಿಸಿದರು.

ತಾಲೂಕಿನ ಜಾಲಿಗೆ ಗ್ರಾಮದ ಗ್ರಾಪಂ ಸದಸ್ಯಸುಬ್ರಹ್ಮಣ್ಯ ನಿವಾಸದ ಆವರಣದಲ್ಲಿ ದೇವನಹಳ್ಳಿವಿಧಾನಸಭಾಕ್ಷೇತ್ರದ ಜೆಡಿಎಸ್‌ ವತಿಯಿಂದ ನಡೆದಜಾಲಿಗೆ ಗ್ರಾಪಂ ವ್ಯಾಪ್ತಿಯ ಬೂತ್‌ ಸಮಿತಿ ರಚನೆಹಾಗೂ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿಮಾತನಾಡಿ, ಜಾಲಿಗೆ ಗ್ರಾಪಂ ವ್ಯಾಪ್ತಿಯಲ್ಲಿ 10ರಿಂದ 12 ಕೋಟಿಯಷ್ಟು ಅಭಿವೃದ್ಧಿ ಕಾರ್ಯಕ್ರಮ ಮಾಡಲಾಗಿದೆ.

ಪ್ರತಿ ಹಳ್ಳಿಗೆ 50 ಲಕ್ಷರೂ.ಗಳ ಕಾಮಗಾರಿ ಮಾಡಿಸಲಾಗಿದೆ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ತಾಲೂಕಿಗೆ ಹೆಚ್ಚಿನ ಅನುದಾನ ತಂದು ಪ್ರತಿಹೋಬಳಿಗೂ ಸಮಾನ ಅನುದಾನ, ಸಾಮಾಜಿಕನ್ಯಾಯ ನೀಡಲಾಗಿದೆ ಎಂದರು.

ರೈತರಿಗಾಗಿ ನೀರಾವರಿ: ಜಿಲ್ಲಾ ಜೆಡಿಎಸ್‌ ಅಧ್ಯಕ್ಷಬಿ.ಮುನೇಗೌಡ ಮಾತನಾಡಿ, ಬಿಜೆಪಿ ಸರ್ಕಾರಬಂದು 7 ವರ್ಷವಾದರೂ ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿಲ್ಲ. ರಾಜ್ಯದಲ್ಲಿ ತೈಲ ಬೆಲೆಗಗನಕ್ಕೆರುತ್ತಿದೆ. ಯಾವುದೇ ಅಭಿವೃದ್ಧಿ ಆಗಿಲ್ಲ.ದೇವೇಗೌಡ ಅವರು ಪ್ರಧಾನಿಯಾಗಿದ್ದಾಗರೈತರ ಅನುಕೂಲಕ್ಕಾಗಿ ನೀರಾವರಿಗೆ ಆದ್ಯತೆನೀಡಿದ್ದರು ಎಂದರು.

ತಾಲೂಕು ಜೆಡಿಎಸ್‌ ಅಧ್ಯಕ್ಷ ಆರ್‌.ಮುನೇಗೌಡಮಾತನಾಡಿ, ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆಬರಬೇಕಾದರೆ ಬೂತ್‌ ಮಟ್ಟದಿಂದ ಪಕ್ಷವನ್ನುಬಲಪಡಿಸಬೇಕು. ಇದಕ್ಕಾಗಿ ಗ್ರಾಪಂ ವ್ಯಾಪ್ತಿಯಮುಖಂಡರು, ಕಾರ್ಯಕರ್ತರು ಸಭೆ ನಡೆಸಿ,ಗ್ರಾಮಗಳಲ್ಲಿ ಆಗಬೇಕಾದ ಅಭಿವೃದ್ಧಿ ಕೆಲಸಗಳಿಗೆಬೂತ್‌ ಕಮಿಟಿಯಿಂದ ಮಾಹಿತಿ ಶಾಸಕರಿಗೆನೀಡಿದರೆ ಶೀಘ್ರದಲ್ಲೇ ಅಭಿವೃದ್ಧಿಗೆ ಆದ್ಯತೆನೀಡುತ್ತಾರೆ ಎಂದರು.

ತಾಲೂಕುಜೆಡಿಎಸ್‌ಉಪಾಧ್ಯಕ್ಷಹನುಮಂತಪ್ಪ,ಕಾರ್ಯಾಧ್ಯಕ್ಷ ಲಕ್ಷ ¾ಣ್‌, ಪ್ರಧಾನ ಕಾರ್ಯದರ್ಶಿಗಳಾದ ಜಿ.ಎ.ರವೀಂದ್ರ, ಕಲ್ಯಾಣ್‌ಕುಮಾರ್‌ಬಾಬು, ಕಾರ್ಯದರ್ಶಿ ಶೈಲಜಾ, ಖಜಾಂಚಿಮಹೇಶ್‌, ಡಿಸಿಸಿ ನಿರ್ದೇಶಕರಾದ ಸೊಣ್ಣಪ್ಪ,ಕಾಮೇನಹಳ್ಳಿ ರಮೇಶ್‌, ಮುಖಂಡ ತಿಂಡ್ಲುಬಾಬು, ತಾಲೂಕು ಸೊಸೈಟಿ ಮಾಜಿ ಅಧ್ಯಕ್ಷಮಂಡಿಬೆಲೆ ರಾಜಣ್ಣ, ಗ್ರಾಪಂ ಸದಸ್ಯರಾದಸುಬ್ರಮಣಿ, ಭವ್ಯಪ್ರಶಾಂತ್‌, ರಾಧಮ್ಮ,ಕೆಂಪರಾಜು, ನಾಗೇಶ್‌, ಆನಂದ್‌, ವಿಎಸ್‌ಎಸ್‌ಎನ್‌ ಅಧ್ಯಕ್ಷ ರಾಜಣ್ಣ, ತಾಲೂಕು ಎಸ್‌ಟಿ ಘಟಕದಅಧ್ಯಕ್ಷ ಯರ್ತಿಗಾನಹಳ್ಳಿ ಶಿವಣ್ಣ, ತಾಲೂಕುಯುವ ಜೆಡಿಎಸ್‌ ಪ್ರಧಾನ ಕಾರ್ಯದರ್ಶಿಟಿ.ರವಿ, ಮುಖಂಡರಾದ ರಾಮಣ್ಣ, ಬಚ್ಚಣ್ಣ,ಅಪ್ಪಯಣ್ಣ, ಹನುಮಂತೇಗೌಡ, ಕೆಂಪರಾಜು,ಭಾಗ್ಯಮ್ಮ, ಪಟ್ಟಾಬಿ, ವೆಂಕಟೇಶ್‌, ಅಪ್ಪಣ್ಣಹಾಜರಿದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.