ಜ.1ರಿಂದ ಎಲ್ಲಾ ಟೋಲ್‌ಗ‌ಳಲ್ಲೂ ಫಾಸ್ಟ್‌ ಟ್ಯಾಗ್‌ ಕಡ್ಡಾಯ

ಕೆಎಸ್ಸಾರ್ಟಿಸಿ, ಬಿಎಂಟಿ ಸಿ ಬಸ್‌ಗಳಿಗೆ ಅಳವಡಿಸುವ ಅನಿವಾರ್ಯ ಶೇ.90 ಬಸ್‌ಗಳಲ್ಲಿ ಅಳವಡಿಕೆಗೆ ಸಕಲ ಸಿದ್ಧತೆ

Team Udayavani, Dec 27, 2020, 7:11 PM IST

ಜ.1ರಿಂದ ಎಲ್ಲಾ ಟೋಲ್‌ಗ‌ಳಲ್ಲೂ ಫಾಸ್ಟ್‌ ಟ್ಯಾಗ್‌ ಕಡ್ಡಾಯ

ನೆಲಮಂಗಲ: ದೇಶದ ಎಲ್ಲಾ ಟೋಲ್‌ಗಳಲ್ಲಿ ಜ. 1ರಿಂದ ಫಾಸ್ಟ್‌ಟ್ಯಾಗ್‌ ಕಡ್ಡಾಯವಾಗುತ್ತಿದ್ದು,ಕೆಎಸ್ಸಾರ್ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಿಗೂ ಅಳವಡಿಸುವ ಅನಿವಾರ್ಯತೆ ಎದುರಾಗಿದೆ.

ರಾಜ್ಯದ ಶೇ.90 ಕೆಎಸ್ಸಾರ್ಟಿಸಿ ಬಸ್‌ಗಳಿಗೆ ಈಗಾಗಲೇ ಫಾಸ್ಟ್‌ಟ್ಯಾಗ್‌ ಅಳವಡಿಸಲಾಗಿದ್ದು ಹಳ್ಳಿಗಳ ಕಡೆ ಸಂಚರಿಸುವ ಶೇ.10 ಬಸ್‌ಗಳಿಗೆ ಅಳವಡಿಸಲು ಸಿದ್ಧತೆ ಮಾಡಲಾಗಿದೆ. ಬಿಎಂಟಿಸಿ ಬಸ್‌ಟೋಲ್‌ ಮಾರ್ಗದಲ್ಲಿ ಹೋಗುವುದು ವಿರಳವಾಗಿರುವುದರಿಂದ ಪಾಸ್‌ಟ್ಯಾಗ್‌ ಅಳವಡಣೆ ಮಾಡಿರಲಿಲ್ಲ. ಆದರೆ ಜ. 1ರಿಂದ ಕಡ್ಡಾ ಯವಾಗಿರುವುದರಿಂದ ಫಾಸ್ಟ್‌ಟ್ಯಾಗ್‌ ಅಳವಡಿಸುವ ಅನಿವಾರ್ಯತೆ ಎದುರಾಗಿದೆ. ಇಲಾಖೆ ಹಣಪಾವತಿ: ಕೆಎಸ್ಸಾರ್ಟಿಸಿ ಬಸ್‌ಗಳ ನಂಬರ್‌ಗಳಿಗೆ ಅನುಗುಣವಾಗಿ ಫಾಸ್ಟ್‌ಟ್ಯಾಗ್‌ ಅಳವಡಿಸಲಾಗಿದ್ದು, ಬಸ್‌ಗಳ ಮಾರ್ಗವನ್ನು ಗಣನೆಗೆ ತೆಗೆದುಕೊಂಡು ಇಲಾಖೆ ಮೊದಲೇ ಹಣವನ್ನು ಪಾಸ್ಟ್‌ಟ್ಯಾಗ್‌ಗಳಿಗೆ ಪಾವತಿ ಮಾಡಿರುತ್ತದೆ. ಇದರಿಂದ ಬಸ್‌ ಸಂಚರಿಸುವ ಟೋಲ್‌ ಮಾಹಿತಿಗಳು ಇಲಾಖೆಗೆ ಲಭ್ಯವಾಗಲಿದೆ.

ಇಲಾಖೆಗೆ ಲಾಭಗಳು: ಫಾಸ್ಟ್‌ಟ್ಯಾಗ್‌ ಕಡ್ಡಾಯದಿಂದ ಸರಕಾರಿ ಬಸ್‌ಗಳು ಯಾವ ಟೋಲ್‌ ಮೂಲಕ ಸಂಚರಿಸುವ ಮಾಹಿತಿತಿಳಿಯಲಿದ್ದು, ಟೋಲ್‌ ಪಾವತಿಯ ಹಣವು ಮೊದಲೇ ಖಚಿತವಾಗಲಿದೆ. ದೂರ ಪ್ರಯಾಣ ಮಾಡುವ ಕೆಲವು ಬಸ್‌ಗಳಲ್ಲಿ ನಡೆಯುತಿದ್ದಟೋಲ್‌ ಮೋಸ ದೂರವಾಗಲಿದ್ದು, ಇಲಾಖೆಯು ಟೋಲ್‌ ಸುಂಕ ಕಟ್ಟುವ ಹಣದಪ್ರಮಾಣ ಪಾರದರ್ಶಕವಾಗಿ ಮಾಹಿತಿ ಸಿಗಲಿದೆ.

4ವರ್ಷದಿಂದ ಅಳವಡಿಕೆ: ಹೊರರಾಜ್ಯಗಳಿಗೆ ಹೋಗುವ ಕೆಲವು ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ 4ವರ್ಷದಿಂದಲೇ ಪಾಸ್ಟ್‌ಟ್ಯಾಗ್‌ ಅಳವಡಿಸಲಾಗಿದ್ದು ಟೋಲ್‌ಸುಂಕದಲ್ಲಿ ಕ್ಯಾಶ್‌ಲೆಸ್‌ ಮಾಡುವ ಯೋಜನೆಯನ್ನು ಸಾರಿಗೆ ಇಲಾಖೆ ಮೊದಲೇ ರೂಪಿಸಿಕೊಂಡಿತ್ತು. ಫಾಸ್ಟ್‌ಟ್ಯಾಗ್‌ ಕಡ್ಡಾಯ ದಿಂದ ಕೆಎಸ್ಸಾರ್ಟಿಸಿ ಇಲಾಖೆಗೆ ಯಾವುದೇಗೊಂದಲಗಳಿಲ್ಲದಿರುವುದು ತಿಳಿದುಬಂದಿದೆ.

ಕಡ್ಡಾಯದಿಂದ ನಷ್ಟ: ಬಿಎಂಟಿಸಿ ಬಸ್‌ಗಳು ಹಾಗೂ ಕೆಲವು ಕೆಎಸ್ಸಾರ್ಟಿಸಿ ಬಸ್‌ಗಳು ಹೆಚ್ಚು ಗ್ರಾಮೀಣ ಭಾಗದಲ್ಲಿ ಸಂಚರಿಸುತಿದ್ದು ಕೆಲವು ಬಾರಿ ಟೋಲ್‌ ಮೂಲಕ ಹೋಗುವುದರಿಂದ ಎಲ್ಲಾ ಬಸ್‌ಗಳಿಗೆ ಫಾಸ್ಟ್‌ಟ್ಯಾಗ್‌ ಅಳವಡಿಕೆ ದುಬಾರಿಯಾಗಬಹುದು,ಇದಲ್ಲದೇ ಎಲ್ಲಾಬಸ್‌ಗಳ ಟ್ಯಾಗ್‌ಗೆ ಹಣಪಾವತಿ ಮಾಡಿದರೇ ಇಲಾಖೆಗೆ ನಷ್ಟವು ಉಂಟಾಗಬಹುದು.

ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಈಗಾಗಲೇ ಫಾಸ್ಟ್‌ಟ್ಯಾಗ್‌ಗಳನ್ನು ಅಳವಡಿಸಲಾಗಿದ್ದು, ಕೆಲವು ಬಸ್‌ಗಳಲ್ಲಿ ಮಾತ್ರ ಅಳವಡಿಸಬೇಕಾಗಿದೆ. ಜ. 1ರಿಂದ ಕಡ್ಡಾಯವಾಗುವುದರಿಂದ ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದರು.ಸತೀಶ್‌, ಕೆಎಸ್ಸಾರ್ಟಿಸಿ ಚಾಲಕ

 

ಕೋಟ್ರೇಶ್‌ ಆರ್‌

ಟಾಪ್ ನ್ಯೂಸ್

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.