ರೈತರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ


Team Udayavani, Jun 4, 2020, 7:43 AM IST

aranyadikari

ಆನೇಕಲ್‌: ಬನ್ನೇರುಘಟ್ಟ ಸಮೀಪದ ಬ್ಯಾಲಮಾರನದೊಡ್ಡಿ ಅರಣ್ಯ ಭೂಮಿಯಲ್ಲಿ ಹಲವು ವರ್ಷಗಳಿಂದ ಉಳುಮೆ ಮಾಡಿಕೊಂಡು ಜೀವನ ಸಾಗಿಸುತ್ತಿರುವವರ ಮೇಲೆ ಅರಣ್ಯಾಧಿಕಾರಿಗಳು ದೌರ್ಜನ್ಯ ಎಸಗುತ್ತಿದ್ದಾರೆ. ಜತೆಗೆ  ಭೂಮಿ ಯಲ್ಲಿ ವ್ಯವಸಾಯ ಮಾಡುವವರ ವಿರುದ್ಧ ಸುಖಾಸುಮ್ಮನೆ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಬ್ಯಾಲಮಾರನದೊಡ್ಡಿ ಕಿರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಯಿಂದ  ಅಧಿಕೃತ ಮಂಜೂರು  ದಾರ ರೈತರು ಪ್ರತಿ ವರ್ಷ ತಮ್ಮ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾರೆ. ಈ ಹಿಂದೆ ಅರಣ್ಯ ಇಲಾಖೆ ಕಿರುಕುಳ  ದಿಂದ ರೈತರು ನ್ಯಾಯಾಲಯದ ಮೊರೆ ಹೋಗಿದ್ದರು. ಆಗ ಉಚ್ಚ ನ್ಯಾಯಾಲಯ, 2013ರಲ್ಲಿ  ರೈತರನ್ನು ಒಕ್ಕಲೆಬ್ಬಿಸದಿರಲು ಆದೇಶ ನೀಡಿತ್ತು.

ಆದರೆ ಹೊಸದಾಗಿ ಬಂದಿರುವ ಆರ್‌ಎಫ್ಒ, ರೈತರಿಗೆ ಉಳುಮೆ ಮಾಡಲು ಅಡ್ಡಿಪಡಿಸುತ್ತಿದ್ದಾರೆ. ಜತೆಗೆ ಸರ್ವಾಧಿಕಾರಿಯಂತೆ ವರ್ತಿಸುತ್ತಿ ದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಬಳಿಕ  ಅರಣ್ಯ ಇಲಾಖೆ ಅಧಿಕಾರಿ ಕೃಷ್ಣ, ರೈತರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದರಿಂದಾಗಿ ರೈತರು ಹಾಗೂ ಅರಣ್ಯಾಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದು ಕೈಕೈ ಮಿಲಾ ಯಿಸುವ ಹಂತಕ್ಕೆ ತಲುಪಿತ್ತು.

ನಂತರ ಬನ್ನೇರುಘಟ್ಟ ಪೊಲೀಸರು ಮಧ್ಯ ಪ್ರವೇ ಶಿಸಿ ರೈತರ ಮನವೊಲಿಸಿ ಕಳುಹಿಸಿದ್ದರು. ಘಟನೆಯ ಮಾಹಿತಿ ಪಡೆದ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್‌, ಅರಣ್ಯ ಇಲಾಖೆ ಅಧಿಕಾರಿಗಳ ಕಡತ ಪರಿಶೀಲಿಸಿ, ತಾತ್ಕಾಲಿಕವಾಗಿ  ತೊಂದರೆ ನೀಡಬಾರದು ಎಂದು ಅರಣ್ಯಾಧಿಕಾರಿ ಗಳಿಗೆ ಸೂಚಿಸಿದರು. ಅರಣ್ಯ ಇಲಾಖೆ ಅಧಿಕಾರಿ ರೈತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ತನಿಖೆ ಮಾಡಲು ಈಗಾಗಲೇ ಮೇಲಧಿಕಾರಿಗಳಿಗೆ ಸೂಚಿಸಲಾಗಿದೆ.

ಈ ಬಗ್ಗೆ ಸರ್ಕಾರದ  ತದಲ್ಲಿ  ಸಚಿವರು ಹಾಗೂ ಅಧಿಕಾರಿಗಳು ಚರ್ಚಿಸಿ, ಶೀಘ್ರ ಕ್ರಮಕೈಗೊಳ್ಳುವ ಅವಶ್ಯ ಕತೆಯಿದೆ. ಕೇಂದ್ರ ಹಾಗೂ ರಾಜ್ಯಸರ್ಕಾರದ ಕಾನೂನು ಪರಿಶೀಲನೆ  ಮಾಡಿ, ರೈತರ ಬಳಿಯಿರುವ ದಾಖಲೆಪರಿಶೀಲಿಸಿ ಕ್ರಮಕೈಗೊಳ್ಳಬೇಕು. ರೈತರಿಗೆ ಜಮೀನು  ಉಳುಮೆ ಮಾಡಲು ರೈತರಿಗೆ ತೊಂದರೆ ನೀಡುವುದು ಸಮಂಜಸವಲ್ಲ ಎಂದು ಸಂಸದ ಡಿ.ಕೆ.ಸುರೇಶ ಹೇಳಿದರು.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.