ಬಡವರಿಗೆ ವರವಾದ ಜನರಿಕ್‌ ಔಷಧ

ಜಿಲ್ಲೆಯ ನಾಲ್ಕೂ ತಾಲೂಕುಗಳ ಸರ್ಕಾರಿ ಆಸ್ಪತ್ರೆಗಳಲ್ಲಿ 8 ಜನರಿಕ್‌ ಔಷಧ ಮಳಿಗೆಆರಂಭ

Team Udayavani, May 25, 2019, 12:52 PM IST

BR-TDY-1..

ದೇವನಹಳ್ಳಿ ವಿಜಯಪುರ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನರಿಕ್‌ ಔಷಧ ಕೇಂದ್ರದಲ್ಲಿ ಗ್ರಾಹಕರು ಔಷಧಿ ಖರೀದಿಸುತ್ತಿರುವುದು.

ದೇವನಹಳ್ಳಿ: ಜನಸಾಮಾನ್ಯರಿಗೆ ಉಪಯೋಗ ವಾಗಲೆಂದು ಸರ್ಕಾರ ಜಾರಿಗೆ ತಂದಿರುವ ಜನರಿಕ್‌ ಔಷಧಗಳಿಂದ ಬಡ ಜನರಿಗೆ ಅನುಕೂಲವಾಗುತ್ತಿರುವುದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಂಡುಬರುತ್ತಿದೆ. ಜಿಲ್ಲೆಯ ನಾಲ್ಕೂ ತಾಲೂಕುಗಳ ಸರ್ಕಾರಿ ಆಸ್ಪತ್ರೆಗಳಲ್ಲಿ 8ಜನರಿಕ್‌ ಔಷಧ ಮಳಿಗೆಗಳನ್ನು ಪ್ರಾರಂಭಿಸಲಾಗಿದೆ. ದೇವನಹಳ್ಳಿ ಮತ್ತುವಿಜಯಪುರ, ದೊಡ್ಡಬಳ್ಳಾಪುರದ 2 ಕಡೆ ಗಳಲ್ಲಿ ಹಾಗೂ ನೆಲಮಂಗಲ ಮತ್ತು ತ್ಯಾಮಗೊಂಡ್ಲು, ಹೊಸಕೋಟೆ ಮತ್ತು ಸೂಲಿಬೆಲೆಯಲ್ಲಿ  ಜನರಿಕ್‌ ಔಷಧ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಶೇ.50ಕಡಿಮೆ ಬೆಲೆಗೆ ಔಷಧ: ಬಡಜನರು ದುಬಾರಿ ಬೆಲೆ ತೆತ್ತು ಖಾಸಗಿ ಔಷಧಿ ಮಳಿಗೆಗಳಲ್ಲಿ ಔಷಧ ಖರೀದಿಸಬೇಕಾಗಿತ್ತು.ಆದರೆ, ಖಾಸಗಿ ಔಷಧ ಮಳಿಗೆಗಳಲ್ಲಿ 30ರೂ.ಗೆ ಸಿಗುವ ಔಷಧ ಜನರಿಕ್‌ ಔಷಧ ಕೇಂದ್ರಗಳಲ್ಲಿ 15ರಿಂದ 20ರೂ.ಗೆ ಸಿಗುತ್ತಿರುವುದು ಬಹುದೊಡ್ಡ ಅನುಕೂಲವಾಗಿದೆ. ಜನರಿಕ್‌ ಔಷಧ ಮಳಿಗೆಗಳ ಗೋಡೆಗಳ ಮೇಲೆ ಕೊಟ್ಟಿರುವ ಮಾಹಿತಿಯಂತೆ ಕನಿಷ್ಠ ಶೇ.50ಕಡಿಮೆ ಬೆಲೆಗೆ ಔಷಧ ದೊರೆಯುತ್ತದೆ.

ಜನೌಷಧ ಕೇಂದ್ರ: ಜನರಿಕ್‌ ಔಷಧಗಳ ಮಳಿಗೆಗಿಂತ ಕೇಂದ್ರ ಸರ್ಕಾರದ ಮೂಲಕ ಸ್ಥಾಪನೆ ಆಗಿರುವ ಜನೌಷಧ ಕೇಂದ್ರದಲ್ಲಿ ಬಹಳಷ್ಟು ಅಗ್ಗದ ದರದಲ್ಲಿ ಔಷಧಗಳು ಸಿಗುತ್ತವೆ. ಉದಾಹರಣೆಗೆ ಮಧುಮೇಹಿಗಳು ಸೇವಿಸುವ ಗ್ಲೆ„ಕೋಮೆಟ್‌ ಜಿಪಿ ಒಂದುಮಾತ್ರೆಗೆ 6ರೂ.ಇದ್ದು, ಜನರಿಕ್‌ ಔಷಧ ಮಳಿಗೆಯಲ್ಲಿ ಅದು 3ರೂ.ಗೆ ಸಿಗುತ್ತದೆ.

ಎಲ್ಲಾ ರೀತಿಯ ಮಾತ್ರೆ ಸಿಗಬೇಕು:ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಜನರಿಕ್‌ ಔಷಧ ಸರಿಯಾಗಿ ನೀಡುತ್ತಿಲ್ಲ. ಸಕ್ಕರೆ ಖಾಯಿಲೆ ಮತ್ತು ರಕ್ತದೊತ್ತಡ ಮಾತ್ರೆ ಗಳು ಗ್ರಾಹಕರಿಗೆ ಹೆಚ್ಚಿನ ಅನುಕೂಲ ವಾಗುತ್ತಿವೆ. ನಗರಸಭೆ ಸಮೀಪ ಜನರಿಕ್‌ಔಷಧ ಮಳಿಗೆ ತಲೆಎತ್ತಿದ್ದು, ಸರಿಯಾದ ರೀತಿಯಲ್ಲಿ ಮಾತ್ರೆಗಳು ಸಿಗುತ್ತಿವೆ. ಇದು ಜನರಿಗೆ ಸಮಾಧಾನದ ಸಂಗತಿ. ಬೇರೆ ಖಾಯಿಲೆ ಗಳಿಗೂ ಹೆಚ್ಚಿನ ಮಾತ್ರೆ ಸಿಗಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಾರೆ.

ಸಮಸ್ಯೆ ಆಗದಂತೆ ನೋಡಿಕೊಳ್ಳಿ: ಜಿಲ್ಲೆ ಯಲ್ಲಿ ಯಾವುದೇ ಸಮಸ್ಯೆಯಿಲ್ಲದೇ ಜನ ರಿಕ್‌ ಔಷಧಗಳ ಕೇಂದ್ರಗಳು ನಡೆಯುತ್ತಿವೆ.ಖಾಸಗಿ ಔಷಧ ಅಂಗಡಿಗಳಲ್ಲಿ ಒಂದು ಲಕ್ಷ ಔಷಧಗಳು ಜನರಿಕ್‌ ಕೇಂದ್ರದಲ್ಲಿ 25 ಸಾವಿರ ರೂ.ಗೆ ಸಿಗುತ್ತಿರುವುದು ಶ್ಲಾಘನೀಯ ವಾಗಿದೆ. ಎಲ್ಲಾ ಔಷಧಗಳು ಮುಗಿಯುತ್ತಿ ದ್ದಂತೆ ನಿಗದಿತ ವೇಳೆಗೆ ಬೇಡಿಕೆಗೆ ಅನುಗುಣ ವಾಗಿ ಔಷಧಗಳನ್ನು ತರಿಸಬೇಕು. ಜನರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳ ಬೇಕೆಂದು ಅಧಿಕಾರಿಗಳು ಔಷಧಾಲಯದ ಮೇಲ್ವಿ ಚಾರಕರಿಗೆ ಸೂಚಿಸಿದ್ದಾರೆ.

ಔಷಧಿಗೆ ಹೆಚ್ಚಿನ ಬೇಡಿಕೆ: ಜನರಿಕ್‌ ಔಷಧ ಕೇಂದ್ರದಲ್ಲಿ ಔಷಧ ಸಿಗದಿದ್ದಾಗ ಆಸ್ಪತ್ರೆ ಯಲ್ಲಿರುವ ಔಷಧಿ ನೀಡಬೇಕು. ಮುಗಿದ ತಕ್ಷಣ ಔಷಧಕ್ಕೆ ಬೇಡಿಕೆ ಸಲ್ಲಿಸಬೇಕು. ಈ ಕೇಂದ್ರಗಳಲ್ಲಿ ಬಡಜನರಿಗೆ ಔಷಧಗಳು ಕೈಗೆಟುಕುವ ದರದಲ್ಲಿ ಸಿಗುತ್ತಿರುವುದರಿಂದಔಷಧಿಗೆ ಹೆಚ್ಚಿನ ಬೇಡಿಕೆ ಇದೆ. ಗ್ರಾಹಕರ ಹೇಳಿಕೆ: ಖಾಸಗಿ ಔಷಧ ಅಂಗಡಿ ಗಳಲ್ಲಿ ಸಿಗುವಂತೆ ಎಲ್ಲಾ ಜನರಿಕ್‌ ಔಷಧ ಕೇಂದ್ರಗಳಲ್ಲೂ ಎಲ್ಲಾ ಔಷಧಗಳು ದೊರೆ ಯುವಂತಾಗಬೇಕು. ಜನರಿಕ್‌ ಔಷಧ ಕೇಂದ್ರದಿಂದ ಜನರಿಗೆ ಅನುಕೂಲವಾಗಿದೆಎಂದು ಗ್ರಾಹಕ ಶ್ರೀನಿವಾಸ್‌ ಹೇಳಿದರು.

  • ಎಸ್‌.ಮಹೇಶ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.