ಕರ್ಫ್ಯೂಗೆ ಉತ್ತಮ ಪ್ರತಿಕ್ರಿಯೆ
Team Udayavani, Apr 30, 2021, 1:57 PM IST
ದೊಡ್ಡಬಳ್ಳಾಪುರ: ಕೋವಿಡ್ ನಿಯಂತ್ರಿಸುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಜಾರಿಮಾಡಿರುವ ಜನತಾ ಕರ್ಫ್ಯೂಗೆತಾಲೂಕಿನಲ್ಲಿ ಎರಡನೇ ದಿನವೂ ಉತ್ತಮಪ್ರತಿಕ್ರಿಯೆ ವ್ಯಕ್ತವಾಯಿತು.
ವಾಣಿಜ್ಯ ವ್ಯವಹಾರಗಳು ಸ್ಥಬ್ಧಗೊಂಡಿದ್ದವು. ತುರ್ತು ಅಗತ್ಯವಿರುವವರಿಗೆ ಹೊರತುಪಡಿಸಿದಂತೆ ಸಾರಿಗೆ ಸಂಚಾರ ಸಂಪೂರ್ಣ ಸ್ಥಬ್ಧಗೊಂಡಿತ್ತು. ಬೆಳಗ್ಗೆ 6ರಿಂದ 10 ಗಂಟೆಗಳ ಅವಧಿಯಲ್ಲಿ ಅಗತ್ಯವಸ್ತುಗಳನ್ನು ಕೊಳ್ಳಲು ಅವಕಾಶಕಲ್ಪಿಸಲಾಗಿತ್ತು. ಈ ವೇಳೆ ಮಾರುಕಟ್ಟೆಪ್ರದೇಶದಲ್ಲಿ ಜನಸಂದಣಿ ಹೆಚ್ಚಾಗಿತ್ತು.ರಸ್ತೆಯಲ್ಲಿ ದ್ವಿಚಕ್ರ ವಾಹನಗಳುಸಂಚರಿಸುತ್ತಿದ್ದವು.
ಜನಸಂದಣಿ ಹಾಗೂವಾಹನ ಸಂಚಾರ ಇರುತ್ತಿದ್ದ ರಸ್ತೆಗಳಲ್ಲಿ ಜನಸಂಚಾರವಿಲ್ಲದೇ ಬಿಕೋ ಎನ್ನುತ್ತಿತ್ತು. ನಗರದ ಪ್ರಮುಖ ಉದ್ಯಮನೇಕಾರಿಕೆ ಅಬಾಧಿತವಾಗಿತ್ತು . ಗೃಹಕೈಗಾರಿಕೆಗಳು ಎಂದಿನಂತಿದ್ದವು. ಬೆಳಗಿನ4 ಗಂಟೆಗಳ ಕಾಲ ಮಾರುಕಟ್ಟೆ ಪ್ರದೇಶಸೇರಿದಂತೆ ವಾಣಿಜ್ಯ ಪ್ರದೇಶಗಳಲ್ಲಿನಿತ್ಯವೂ ಹೆಚ್ಚಿನ ಜನಸಂದಣಿ ಕಂಡುಬರುತ್ತಿದೆ. ಪೊಲೀಸ್ ಹಾಗೂ ನಗರಸಭೆಅಧಿಕಾರಿಗಳು ಈ ವೇಳೆಯಲ್ಲಿ ಜನರಿಗೆಎಚ್ಚರಿಕೆ ನೀಡುವ ಕಾರ್ಯ ಮಾಡಬೇಕಿದೆ.ಇಲ್ಲವಾದಲ್ಲಿ ಕೊವಿಡ್ ಸೋಂಕುಹೆಚ್ಚಾಗಲಿದೆ ಎನ್ನುತ್ತಾರೆ ತಜ್ಞರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್ ಸಮಸ್ಯೆ
Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ
Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್ ಸ್ಪರ್ಧೆ
Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ
Road Dispute: ರಸ್ತೆ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ