ಜಿಪಂ ವತಿಯಿಂದ ಕೈ ತೋಟ ಅಭಿಯಾನ

ಪೌಷ್ಟಿಕ ಆಹಾರ ಉತ್ಪಾದನೆ ಹೆಚ್ಚಿಸಲುಕ್ರಮ , 3612 ಕಿಚನ್‌ಗಾರ್ಡನ್‌ ಪ್ರಗತಿಯಲ್ಲಿ

Team Udayavani, Oct 12, 2020, 2:06 PM IST

ಜಿಪಂ ವತಿಯಿಂದ ಕೈ ತೋಟ ಅಭಿಯಾನ

ದೇವನಹಳ್ಳಿ: ಇರುವ ಜಾಗದಲ್ಲೇ ತರಕಾರಿ ಬೆಳೆದು ಪೌಷ್ಟಿಕ ಆಹಾರ ಹೆಚ್ಚಿಸುವ ನಿಟ್ಟಿನಲ್ಲಿ ಮಹಾತ್ಮ ಗಾಂಧಿ ‌ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆಯಡಿ ಕೈ ತೋಟ ನಿರ್ಮಿಸುವ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯ್ತಿ ರೂಪಿಸಿದೆ.

ಕೋವಿಡ್‌ ಸಂಕಷ್ಟಕ್ಕೆ ತುತ್ತಾಗಿ ಊರು ಸೇರಿದವರಿಗೆ ಬದುಕು ಕಟ್ಟಿಕೊಡುವಲ್ಲಿನೆರೇಗಾ ಯೋಜನೆಯಡಿಯಲ್ಲಿ ಸಾಕಷ್ಟುಕಾಮಗಾರಿಗಳು ನಡೆಯುತ್ತಿವೆ. ವಿಶೇಷವಾಗಿರೈತರ ಜಮೀನುಗಳಲ್ಲಿ ಬದು ನಿರ್ಮಾಣಕ್ಕಾಗಿನಡೆದ ಕಾಮಗಾರಿ ಜಿಲ್ಲೆಯ ಮಟ್ಟಿಗೆ ಯಶಸ್ವಿಯಾಗಿದೆ.

ಪೌಷ್ಟಿಕತೆ ಹೆಚ್ಚಿಸುವ ಯೋಜನೆ: ಪೌಷ್ಟಿಕ ಆಹಾರದ ಕೊರತೆ ನೀಗಿಸಲು ಜಿಲ್ಲಾ ಪಂಚಾಯಿತಿ ವತಿಯಿಂದ ಮಹಿಳಾ ಸ್ವ ಸಹಾಯ ಗುಂಪಿನ ಸದಸ್ಯರಿಗೆ ನಿಗದಿಪಡಿಸಿದ ನರ್ಸರಿಗಳಿಂದ ನಿಂಬೆ, ನುಗ್ಗೆ, ಪಪ್ಪಾಯಿ, ಮಾವು,ಹೆಬ್ಬೇವು, ಕರಿಬೇವು, ಸೀಬೆ, ತೆಂಗಿನ ಸಸಿಗಳುಸೇರಿದಂತೆ ವಿವಿಧ ಸಸಿಗಳನ್ನು ತಂದು ನಾಟಿ ಮಾಡಿ ಮನೆಯಂಗಳ, ಹಿತ್ತಲುಗಳ, ಶಾಲಾ ವರಣ, ಅಂಗನವಾಡಿ ಇತರೆ ಕಡೆಗ ಳಲ್ಲಿ ಬೆಳೆ ಸುವುದರ ಮೂಲಕ ಪೌಷ್ಟಿಕ ಹಣ್ಣು, ತರಕಾರಿಗಳನ್ನು ಒದಗಿಸುವ ಯೋಜನೆ ಇದಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೈತೋಟ ನಿರ್ಮಾಣಕ್ಕೆ ವೈಯಕ್ತಿಕ 2,747 ರೂ. ಮತ್ತು ಸಮುದಾಯಕವಾಗಿ 37,391 ರೂ. ಒದಗಿಸಲಾಗುತ್ತಿದೆ.ಜಿಲ್ಲೆಯ 102 ಗ್ರಾಪಂ ಗಳಲ್ಲಿ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ಕ್ರಿಯಾಯೋಜನೆ: ಜಿಲ್ಲೆಯ 250 ಅಂಗನವಾಡಿಗಳಲ್ಲಿ ಕಿಚನ್‌ ಗಾರ್ಡನ್‌ಮಾಡಲು ಜಿಲ್ಲಾ ಪಂಚಾಯ್ತಿಯಿಂದ ಅನುಮೋದನೆ ನೀಡಲಾಗಿದೆ. ಪ್ರಾಯೋಗಿಕವಾಗಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 10, ನೆಲಮಂಗಲ ತಾಲೂಕಿನಲ್ಲಿ3ಕಿಚನ್‌ ಗಾರ್ಡನ್‌ ಮಾಡಲಾಗಿದೆ. ಜಿಲ್ಲೆಯ 100 ಶಾಲೆಗಳಲ್ಲಿ ನೆರೇಗಾ ಯೋಜನೆಯಡಿಕಾಂಪೌಂಡ್‌ ನಿರ್ಮಾಣ, ಕಿಚನ್‌ ಗಾರ್ಡನ್‌,ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ವಿವಿಧ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಕ್ರಿಯಾಯೋಜನೆ ರೂಪಿಸಿ ಅನುಮೋದನೆಗೆ ನೀಡಲಾಗಿದೆ.

ಇನ್ನೊಂದು ತಿಂಗಳ ಒಳಗಾಗಿ ಅಂಗನವಾಡಿ ಮತ್ತು ಶಾಲೆಗಳಲ್ಲಿ ಕಿಚನ್‌ ಗಾರ್ಡನ್‌ ನಿರ್ಮಾಣ ಮಾಡಲು ಚಾಲನೆ ನೀಡಲಾಗುವುದು.ತಾಪಂಇಒಮೇಲ್ವಿಚಾರಕರಾಗಿರುತ್ತಾರೆ.ಶಾಲೆ ಮತ್ತು ಅಂಗನವಾಡಿಗಳಲ್ಲಿ ನುಗ್ಗೆ, ಕರಿಬೇವು, ಪಪ್ಪಾಯಿ,ತೆಂಗು,ಇತರೆಸಸಿಗಳನ್ನು ಬೆಳೆಸಿ ಅಪೌಷ್ಟಿಕತೆ ಹೋಗಲಾಡಿಸುವುದು ಯೋಜನೆಯ ಉದ್ದೇಶಗಿದೆ ಎಂದು ಜಿಪಂ ಅಧಿಕಾರಿಗಳು ಹೇಳುತ್ತಾರೆ.

ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿಮನೆಯಂಗಳ ಹಾಗೂ ಶಾಲಾಆವರಣದಲ್ಲಿಹಣ್ಣಿನ ಸಸಿಗಳನ್ನು ನಾಟಿ ಮಾಡಿ, ಕೈತೋಟ ನಿರ್ಮಾಣಮಾಡಿಕೊಳ್ಳಲು ಅನುಕೂಲ ಕಲ್ಪಿಸಲಾಗಿದೆ.ಕೈತೋಟನಿರ್ಮಾಣಕ್ಕೆಈಗಾಗಲೇ ಶಾಲೆ, ಅಂಗನವಾಡಿಗಳನ್ನು ಗುರ್ತಿಸಲಾಗಿದೆ. ಎನ್‌.ಎಂ.ನಾಗರಾಜ್‌, ಜಿಪಂ ಸಿಇಒ

ಜಿಲ್ಲೆಯ 102 ಗ್ರಾಪಂ ಪೈಕಿ ತಲಾ 50 ಗ್ರಾಪಂ ವ್ಯಾಪ್ತಿಗಳಲ್ಲಿಕಿಚನ್‌ ಗಾರ್ಡನ್‌ ಮತ್ತು ಸೋಕ್‌ಪಿಟ್‌ಗಳ ನಿರ್ಮಾಣ ಮಾಡಲಾಗುತ್ತಿದೆ. ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸದಸ್ಯರಿಗೆ ಪೌಷ್ಟಿಕ ಸಸಿಗಳನ್ನು ನೀಡಲಾಗಿದೆ. ಕರಿಯಪ್ಪ, ಜಿಪಂ ಉಪ ಕಾರ್ಯದರ್ಶಿ

 

ಎಸ್‌.ಮಹೇಶ್‌

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.