ಖಾಸಗಿ ಕ್ಲಿನಿಕ್‌ಗಳ ಮೇಲೆ ಆರೋಗ್ಯಾಧಿಕಾರಿಗಳ ದಾಳಿ

ಲಾಬ್‌ ಗೆ ಅಧಿಕಾರಿಗಳು ಬರುವ ಮೊದಲೆ ಬಾಗಿಲು ಹಾಕಿಕೊಂಡು ಹೋಗಿದ್ದರು

Team Udayavani, Dec 9, 2022, 6:04 PM IST

ಖಾಸಗಿ ಕ್ಲಿನಿಕ್‌ಗಳ ಮೇಲೆ ಆರೋಗ್ಯಾಧಿಕಾರಿಗಳ ದಾಳಿ

ನೆಲಮಂಗಲ: ಕರ್ನಾಟಕ ಖಾಸಗಿ ವೃದ್ಯಕೀಯ ಸಂಸ್ಥೆ ಯಿಂದ ಅಧಿಕೃತವಾಗಿ ಪರವನಾಗಿ ಪಡೆಯದ ತ್ಯಾಮ ಗೊಂಡ್ಲುವಿನ ಖಾಸಗಿ ಕ್ಲಿನಿಕ್‌ಗಳ ಮೇಲೆ ತಾಲೂಕು ವೈದ್ಯಾಧಿಕಾರಿ ಡಾ.ಹೇಮಲತಾ ಅವರ ತಂಡ ಗುರು ವಾರ ದಾಳಿ ಮಾಡಿ ಕ್ಲಿನಿಕ್‌ಗಳಿಗೆ ಬೀಗ ಹಾಕಿದರು.

ತಾಲೂಕಿನ ತ್ಯಾಮಗೊಂಡ್ಲುವಿನಲ್ಲಿ ಸುಮಾರು ವರ್ಷ ಗಳಿಂದ ಅನಧಿಕೃತವಾಗಿ ಪರವನಾಗಿಯನ್ನು ಪಡೆಯದೇ ಇರುವ 3 ಕ್ಲಿನಿಕ್‌ ಮತ್ತು 2 ಲಾಬ್‌ಗಳನ್ನು ಮುಚ್ಚಿಸುವಂತೆ ಡೀಸಿ ಆದೇಶದಂತೆ ಗುರುವಾರ ದಾಳಿ ನಡೆ ಸಿ ಅನುಮತಿ ಪಡೆಯುವವರೆಗೂ ಕ್ಲಿನಿಕ್‌ಗಳನ್ನು ತೆರೆಯದಂತೆ ಟಿಎಚ್‌ಒ ಡಾ.ಹೇಮಲತಾ ಸೂಚಿಸಿದರು.

ಕ್ಲಿನಿಕ್‌ ಬಂದ್‌: ತ್ಯಾಮಗೊಂಡ್ಲುವಿ ನಲ್ಲಿ ಟಿಎಚ್‌ಒ ನೇತೃತ್ವದಲ್ಲಿ ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಲಾಗುತ್ತದೆ ಎಂಬ ಮಾಹಿತಿ ಸೋರಿಕೆ ಹಿನ್ನೆಲೆ ದೇವರಾಜ ವೃತ್ತದಲ್ಲಿನ ಅಶ್ವಿ‌ನಿ ಕ್ಲಿನಿಕ್‌ನಲ್ಲಿ ರೋಗಿ ಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಅವರನ್ನು ಹೊರಕಳಿಸಿ ಪರಿಶೀಲನೆ ನಡೆಸಿ ಅನುಮತಿ ಪತ್ರವಿರಲಿಲ್ಲ, ಮೆಡಿಕಲ್‌ ವೆಸ್ಟೇಜ್‌ ಅನುಮತಿ ಪಡೆಯದೇ ಕಾರ್ಯ ನಿರ್ವಹಿಸುತ್ತಿರುವುದು ಕಂಡು ಬಂದಿತು.

ಮಾಹಿತಿ ಸೋರಿಕೆ: ಅಧಿಕಾರಿಗಳ ದಾಳಿ ಮಾಹಿತಿ ಸೋರಿಕೆಯಾದ ಕಾರಣ ಶ್ರೀ ಗಣೇಶ ಕ್ಲಿನಿಕ್‌, ಗಣೇಶ್‌ ಕ್ಲಿನಿಕ್‌ ಹಾಗೂ ವಿನಾಯಕ ಲಾಬ್‌ ಮತ್ತು ಎಸ್‌ಎಲ್‌ವಿ ಲಾಬ್‌ ಗೆ ಅಧಿಕಾರಿಗಳು ಬರುವ ಮೊದಲೆ ಬಾಗಿಲು ಹಾಕಿಕೊಂಡು ಹೋಗಿದ್ದರು. ಆದ್ದರಿಂದ, ಬಾಗಿಲಿಗೆ ಹೊಸ ಬೀಗ ಹಾಕಿ ಸೀಜ್‌ ಮಾಡ ಲಾಯಿತು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ನಾಗೇಶ್‌, ಪಾಂಡು, ಕಂದಾಯ ಇಲಾ ಖೆಯ ಆರ್‌ಐ ರವಿ ಕುಮಾರ್‌, ಮಹೇಶ್‌ ಕುಮಾರ್‌, ತ್ಯಾಮಗೊಂಡ್ಲು
ಠಾಣೆಯ ಎಎಸೈ ನಾರಾಯಣ ರಾವ್‌, ಆನಂದ್‌, ಅಕ್ಷಯ್‌ ಕುಮಾರ್‌, ನಾರಾಯಣ ರಾವ್‌, ವಿಎ ಪಾರ್ಥ ಸಾರಥಿ ಇದ್ದರು.

ಜಿಲ್ಲಾಧಿಕಾರಿ ಮತ್ತು ಡಿಎಚ್‌ಒ ಅವರ ಆದೇಶದಂತೆ ತ್ಯಾಮಗೊಂಡ್ಲುವಿನ 3 ಕ್ಲಿನಿಕ್‌ ಮತ್ತು 2 ಲ್ಯಾಬ್‌ ಪರವನಾಗಿಯನ್ನು ಪಡೆಯದೇ ಕಾರ್ಯ ನಿರ್ವಹಿಸುತ್ತಿರುವುದು ಕಂಡು ಬಂದ ಹಿನ್ನೆಲೆ, ಕ್ಲಿನಿಕ್‌ಗಳನ್ನು ಅನುಮತಿ ಪಡೆಯುವವರೆಗೂ ಸೀಜ್‌ ಮಾಡಲಾಗಿದೆ. ನಿಯಮ ಮೀರಿ ಬಾಗಿಲು ತೆರೆದು ಚಿಕಿತ್ಸೆ ನೀಡಿದರೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ತ್ಯಾಮಗೊಂಡ್ಲುವಿನಲ್ಲಿ ಒಂದೇ ಒಂದು ಕ್ಲಿನಿಕ್‌ ಸಹ ಅನುಮತಿ ಪಡೆದಿಲ್ಲ. ಮುಂದಿನ ದಿನಗಳಲ್ಲಿ ಅವುಗಳನ್ನು ಮುಚ್ಚಿಸಲಾಗುತ್ತದೆ.
●ಡಾ. ಹೇಮಲತಾ, ಟಿಎಚ್‌ಒ ನೆಲಮಂಗಲ

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.