ದಿನ್ನೆ ಸೋಲೂರಲ್ಲಿ ಜೋಡಿ ವೀರಗಲ್ಲು ಪತ್ತೆ


Team Udayavani, Aug 4, 2021, 3:31 PM IST

heroic-stone

ದೇವನಹಳ್ಳಿ: ತಾಲೂಕಿನ ದಿನ್ನೆ ಸೋಲೂರು ಗ್ರಾಮದಲ್ಲಿ ಜೋಡಿ ವೀರಗಲ್ಲು ಶಿಲೆಗಳಿರುವ ಗುಡಿಯೊಂದು ಪತ್ತೆಯಾಗಿದೆ. ತಾಲೂಕಿನಲ್ಲಿ ಹಲವು ಕಡೆಗಳಲ್ಲಿ ವೀರಗಲ್ಲು, ಮಾಸ್ತಿಗಲ್ಲುಗಳು ಪತ್ತೆಯಾಗುತ್ತಿದ್ದು, ಜಿಲ್ಲಾಡಳಿತವು ಇವುಗಳ ಸಂರಕ್ಷಣೆ ಮಾಡಿ ವಸ್ತು ಸಂಗ್ರಹಾಲಯದಲ್ಲಿ ಇಡಬೇಕು. ಪುರತತ್ವ ಇಲಾಖೆ ದೊರೆತಿರುವ ಶಾಸನ ಮತ್ತು ವೀರಗಲ್ಲುಗಳ ಬಗ್ಗೆ ಸಮಗ್ರ ಅಧ್ಯಯನ ಮಾಡಬೇಕು ಎಂದು ಇತಿಹಾಸ ತಜ್ಞರು ಒತ್ತಾಯಿಸಿದ್ದಾರೆ.

ಜೀರ್ಣೋದ್ದಾರಗೊಳಿಸುವ ಚಿಂತನೆ : ಗ್ರಾಪಂ ಸದಸ್ಯ ಕೆ.ಶ್ರೀನಿವಾಸ್‌ ಮಾತನಾಡಿ, ಹಿರಿಯರ ಕಾಲದಿಂದಲೂ ಈ ವೀರಗಲ್ಲು ಗುಡಿ ಇತ್ತು. ಎಲ್ಲವೂ ನಶಿಸಿಹೋಗಿದೆ. ವೀರಗಲ್ಲು ಗುಡಿಯನ್ನು ಜೀರ್ಣೋದ್ದಾರಗೊಳಿಸುವ ಚಿಂತನೆ ನಡೆಸಲಾಗುತ್ತಿದೆ. ಪುರಾತನ ಕಾಲದ ಗುಡಿಯಲ್ಲಿ ಅನ್ನದಾನ, ಪರ್ವ ಹೀಗೆ ಹಲವು ರೀತಿಯಲ್ಲಿ ಪೂಜೆಗಳು ನಡೆಯುತ್ತಿದ್ದವು ಎಂದು ಹಿರಿಯರು ಹೇಳುತ್ತಾರೆ. ಅದನ್ನು ಉಳಿಸಿಕೊಂಡು ಹೋಗುವ ಪ್ರಯತ್ನ ಮಾಡಲಾಗುತ್ತಿದೆ. ಮುಂದಿನ ಪೀಳಿಗೆಗೆ ವೀರಗಲ್ಲು, ಮಾಸ್ತಿಗಲ್ಲು ಶಾಸನಗಳ ಬಗ್ಗೆ ತಿಳಿಸಲು ಸಹಕಾರಿಯಾಗುತ್ತದೆ ಎಂದರು.

ಶಾಸನಗಳು ಅತ್ಯಮೂಲ್ಯ ದಾಖಲೆ: ಇತಿಹಾಸ ಸಂಶೋಧಕ ಹಾಗೂ ಸಾಹಿತಿ ಬಿಟ್ಟಸಂದ್ರ ಬಿ.ಜಿ.ಗುರುಸಿದ್ದಯ್ಯ ಮಾತನಾಡಿ, ಶಾಸನಗಳು ಹಿಂದಿನ ಕಾಲದ ಜನರ ಬದುಕಿನ ಕುರುಹು. ಶಿಲಾ ಶಾಸನಗಳು ಗತಕಾಲದ ಇತಿಹಾಸದ ಅತ್ಯಮೂಲ್ಯ ದಾಖಲೆಗಳಾಗಿವೆ. ದೇಶದಲ್ಲಿ ಹೆಚ್ಚು ಶಾಸನಗಳು ದೊರೆಯುವುದು ತಮಿಳುನಾಡಿನಲ್ಲಿ. ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಶಾಸನಗಳು ಆಯಾ ಕಾಲದ ಸಾಮಾಜಿಕ ಬದುಕಿನ
ಕೈಕನ್ನಡಿ. ಪುರಾತತ್ವ ಇಲಾಖೆಗೆ ಗುರಿತಿಸಿ ಸಂರಕ್ಷಿಸುವ ಕೆಲಸ ಮಾಡಬೇಕು. ಇಲ್ಲವಾದರೆ ಇತಿಹಾಸ ನಶಿಸಿ ಹೋಗುವುದರಲ್ಲಿ ಎರಡು ಮಾತಿಲ್ಲ. ಎಂದು ಹೇಳಿದರು.‌

ಇದನ್ನೂ ಓದಿ:ಡಬಲ್ ಇಂಜಿನ್ ಸರ್ಕಾರದಿಂದ  ಕಲಬುರಗಿ ಜಿಲ್ಲೆಗೆ ಡಬಲ್ ದೋಖಾ : ಪ್ರಿಯಾಂಕ್ ಖರ್ಗೆ

ಮುಖಂಡ ನಾರಾಯಣಪ್ಪ ಮಾತನಾಡಿ, ಹಿಂದಿನ ಕಾಲದಲ್ಲಿ ಯುದ್ಧ ಮಾಡಿ ವೀರಸಾವು ಹೊಂದಿದ ನೆನೆಪಿನಲ್ಲಿ ವೀರಗಲ್ಲು ಸ್ಥಾಪಿಸುತ್ತಿದ್ದರು. ಇದರ ಜ್ಞಾಪಕಾರ್ಥವಾಗಿ ಸುಮಾರ ವರ್ಷಗಳ ಹಿಂದೆಯೇ ವೀರಗಲ್ಲು ಗುಡಿ ಸ್ಥಾಪಿಸಿದ್ದು, ಇದಕ್ಕೆ ಪೂಜೆ ನೆರವೇರಿಸುತ್ತಿದ್ದರು ಎಂದು ಹೇಳಿದರು.‌ ಗ್ರಾಪಂ ಸದಸ್ಯ ಕೆ.ಶ್ರೀನಿವಾಸ್‌ ಹಾಗೂ ಗ್ರಾಮಸ್ಥರು ಮಣ್ಣಿನಲ್ಲಿ ಮರೆಯಾಗಿದ್ದ ವೀರಗಲ್ಲು ದುರಸ್ತಿಗೊಳಿಸಿದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.