ಈರುಳ್ಳಿ ಬೆಲೆ ಗ್ರಾಹಕರಿಗೆ ಬರೆ

100ರೂ. ಗಡಿ ದಾಟಿದ ದರ

Team Udayavani, Oct 22, 2020, 1:03 PM IST

br–tdy-2

ದೇವನಹಳ್ಳಿ: ಉತ್ತರ ಕರ್ನಾಟಕ , ಮಹಾರಾಷ್ಟ್ರದಲ್ಲಿ ಉಂಟಾದ ಪ್ರವಾಹದಿಂದ ಲಕ್ಷಾಂತರ ಎಕರೆಯಲ್ಲಿ ಬೆಳೆದಿದ್ದ ಈರುಳ್ಳಿ ಬೆಳೆ ನಾಶವಾಗಿದ್ದು, ಇದರಿಂದ ಈರುಳ್ಳಿ ಬೆಲೆ ಗಗನಕ್ಕೆ ಏರಿದೆ.

ಕಳೆದ 10-15ದಿನಗಳಿಂದ ಈರುಳ್ಳಿ ಬೆಲೆ ಕೆ.ಜಿ.ಗೆ 40 ರಿಂದ 50ರೂ. ಗೆ ಮಾರಾಟವಾಗುತ್ತಿತ್ತು. ಇದೀಗ ಈರುಳ್ಳಿ ಬೆಳೆ100ರೂ.ಗಡಿ ದಾಟಿದೆ. ಇದರಿಂದ ಈರುಳ್ಳಿ ಖರೀದಿಸುವು ದಾದರೂ ಹೇಗೆ ಎಂಬುವುದು ಗ್ರಾಹಕರ ಚಿಂತೆಯಾಗಿದೆ. ಹೊರರಾಜ್ಯಮತ್ತುವಿವಿಧಜಿಲ್ಲೆಗಳಾದ ಕೊಪ್ಪಳ, ಗದಗ, ಧಾರವಾಡ, ರಾಯಚೂರು, ವಿಜಯಪುರ ಹಾಗೂ ಇತರೆ ಉತ್ತರಕರ್ನಾಟಕಜಿಲ್ಲೆಗಳಿಂದಈರುಳ್ಳಿ ಸರಬರಾಜು ಆಗಬೇಕಿತ್ತು. ಆದರೆ, ಮಳೆ ಪ್ರವಾಹದಿಂದಾಗಿ ಈ ಭಾಗದಲ್ಲಿ ಬೆಳೆದಿರುವ ಈರುಳ್ಳಿ ಶೇ.70ರಷ್ಟು ಹಾನಿಯಾಗಿದ್ದು, ಸಣ್ಣ, ಕಳಪೆ ಮಟ್ಟದ ಈರುಳ್ಳಿಗೂ ಬೆಲೆ ಬಂದಿದೆ.

ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆ ಆಗಬಹುದೆಂಬುವುದು ವ್ಯಾಪಾರಸ್ಥರ ಅಭಿಪ್ರಾಯವಾಗಿದೆ.ಗ್ರಾಹಕರು ಈರುಳ್ಳಿ ಖರೀದಿಸಲು  ಹಿಂದೇಟು ಹಾಕುತ್ತಿದ್ದು, ಸಣ್ಣ ಪ್ರಮಾ ಣದಈರುಳ್ಳಿಕೆ.ಜಿಗೆ70ರೂ.ಗೆ ಮಾರಾಟವಾಗುತ್ತಿದೆ. ಹಾಪ್‌ಕಾಮ್ಸ್‌ ನಲ್ಲಿ ಈರುಳ್ಳಿ ದರ ಪ್ರತಿ ಕೆ.ಜಿ.ಗೆ 85 ರೂ.ಹಾಗೂ ಚಿಲ್ಲರೆ ದರ 120 ರವರೆಗೆ ದಾಟಿದೆ. ಹೋಟೆಲ್‌ಗ‌ಳಲ್ಲಿ ಈರುಳ್ಳಿ ದೋಸೆಯನ್ನು ಸ್ಥಗಿತಗೊಳಿಸಲಾಗಿದ್ದು, ಆಯುಧ ಪೂಜೆ, ವಿಜಯದಶಮಿ ವೇಳೆ ದರ ಇನ್ನೂ ಹೆಚ್ಚಾಗಬಹುದು, ಎಲ್ಲಿಯೂ ಈರುಳ್ಳಿ ಸಿಗುತ್ತಿಲ್ಲ. ಮುಂದಿನ ವಾರದಲ್ಲಿ ಈರುಳ್ಳಿ ಬೆಲೆ 120 ರೂ. ನಿಂದ 150 ರೂ. ದಾಟಿದರೂ ಆಶ್ಚರ್ಯ ಪಡುವಂತಿಲ್ಲ ಎಂದು ಮಾರಾಟಗಾರರು ಹೇಳುತ್ತಾರೆ.

ಈರುಳ್ಳಿ ಆಮದು ಕಡಿಮೆಯಾಗಿದೆ. ಎಲ್ಲಿಯೂ ಈರುಳ್ಳಿ ಸಿಗುತ್ತಿಲ್ಲ.ಇರುವ ಸ್ಟಾಕ್‌ನಲ್ಲಿಯೇಈರುಳ್ಳಿ ಮಾರಾಟಮಾಡುತ್ತಿ ದ್ದೇವೆ.ಇದೀಗಕೆ.ಜಿ.ಗೆ 100 ರೂ.ಇದೆ.ಇನ್ನು ಬೆಲೆ ಏರಿಕೆಯಾಗುವ ಸಂಭವವಿದೆ. ಬಾಬು, ಈರುಳ್ಳಿ ಮಾರಾಟಗಾರ

ಈರುಳ್ಳಿ ಬೆಲೆ ಹೆಚ್ಚಾಗಿದ್ದರೂ,ಕೊಂಡುಕೊಳ್ಳಲೇಬೇಕಾಗಿದೆ. ಈರುಳ್ಳಿ ಬೆಲೆ ಏರಿಕೆಯಿಂದಕಣ್ಣಲ್ಲಿ ನೀರು ಬರುವಂತಾಗಿದೆ. ಅಡುಗೆಗೆ 4-5ಈರುಳ್ಳಿ ಮಾತ್ರ ಬಳಸುತ್ತಿದ್ದೇವೆ. ಮಾಹಾದೇವಿ, ಗೃಹಿಣಿ

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.