ಸ್ವಾವಲಂಬನೆಗೆ ಗೃಹೋದ್ಯಮ ಸೂಕ್ತ ಮಾರ್ಗ


Team Udayavani, May 30, 2020, 7:10 AM IST

parishat

ವಿಜಯಪುರ: ಕೋವಿಡ್‌ 19 ಭೀತಿ, ಲಾಕ್‌ಡೌನ್‌ನಿಂದಾಗಿ ಅನೇಕರು ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲು ಕಿದ್ದಾರೆ. ವೈಯಕ್ತಿಕ ಮತ್ತು ದೇಶದ ಆರ್ಥಿಕ ಸ್ಥಿತಿ ಯನ್ನು ವೃದ್ಧಿಸಿಕೊಂಡು ಸ್ವಾವಲಂ ಬನೆ ಸಾಧಿಸಿಕೊಳ್ಳಲು  ಹೋದ್ಯಮ  ಇಂದಿಗೆ ಉತ್ತಮ ಮಾರ್ಗ ಎಂದು ಹಿರಿಯ ಗಾಂಧಿವಾದಿ ಡಾ.ಎಸ್‌.ಎನ್‌.ಸುಬ್ಬರಾವ್‌ ತಿಳಿಸಿದರು.

ಪಟ್ಟಣದ ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಎಚ್‌.ಎಸ್‌.ರುದ್ರೇಶಮೂರ್ತಿ ಬಳಗದಿಂದ ಕೊರೊನಾ ಸಂಕಷ್ಟ ನಿಭಾಯಿಸುವ ಕುರಿತು ಹಮ್ಮಿ ಕೊಂಡಿದ್ದ ಸಂವಾದ ಕಾರ್ಯ ಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  1920ರಲ್ಲಿ ಮಹಾತ್ಮಗಾಂಧೀಜಿ ಅವರುರಾಷ್ಟ್ರದ ಅಭಿವೃದ್ಧಿಗೆ ಗ್ರಾಮೋದ್ಯಮದ ಕನಸು ಕುರಿತು ಪ್ರತಿ ಪಾದಿಸಿದ್ದರು.  ಗ್ರಾಮಗಳ ಅಭಿವೃದ್ದಿಯೊಂದೇ ಇಂದಿನ ಸಂಕಷ್ಟದಿಂದ ಪಾರಾಗಲು ಒಳ್ಳೆಯ ಮಾರ್ಗ.

ನಿರು ದ್ಯೋಗ ಸಮಸ್ಯೆ ಹೋಗಲಾಡಿಸಲು ಶ್ರಮ ಸಂಸ್ಕೃತಿ ಹೆಚ್ಚಬೇಕು. ಕೊರೊನಾದಿಂದ ಕೆಲಸ ಕಳೆದು ಕೊಂಡ ವರು ಸ್ವಾವಲಂಬನೆ ಸಾಧಿಸಲು  ಸಾಲ ಸೌಲಭ್ಯ ಒದಗಿಸಬೇಕು ಎಂದರು. ಲಾಕ್‌ಡೌನ್‌ನಿಂದ ದೇಶದ ಆರ್ಥಿಕತೆಗೆ ಆಗಿರುವ ನಷ್ಟ ಭರಿಸಲು ಸರ್ಕಾರಗಳು ಕೈಗೊಂಡಿರುವ ಕ್ರಮ ಗಳು ಶ್ಲಾಘನೀಯ. ದೇಶದಲ್ಲಿ ಸಮಾನತೆ, ಸಹಕಾರದ ದೃಷ್ಟಿಕೋನವು ಹವ್ಯಾಸವಾಗಬೇಕು.  ಎಂತಹ ಸಂದರ್ಭಗಳಲ್ಲಿಯೂ ಯಾರೊಬ್ಬರೂ ಉಪವಾಸ ದಿಂದ ಬಳಲದಂತೆ ನೆರೆಹೊರೆಯವರೇ ಆಹಾರ ಒದ ಗಿಸಿ ಸಹಾಯಹಸ್ತ ಚಾಚಬೇಕು ಎಂದು ಹೇಳಿದರು.

ಮದ್ಯಪಾನ ನಿಷೇಧಿಸಬೇಕು: ಲಾಕ್‌ಡೌನ್‌ ಸಂದರ್ಭ ದಲ್ಲಿ ಮದ್ಯಪಾನ ನಿಷೇಧಿಸಿದ ಕ್ರಮವು ಮುಂದು ವರಿಯಬೇಕಿತ್ತು. ಆದಾಯದ  ಮೂಲಕ್ಕಾಗಿ ಕೀರ್ತಿ ಶೇಷ ಸಿ.ರಾಜಗೋಪಾಲಚಾರಿ ಅವರ ಆಶಯದಂತೆ ಇತರೆ ತೆರಿಗೆಗಳ ವಸೂಲಿ ಕ್ರಮಗಳನ್ನು ಜಾರಿಗೆ ತರ ಬೇಕು. ಮದ್ಯಪಾನ  ಮಾರಾಟ ಮುಂದುವರಿದಿರುವುದ ರಿಂದ ಮತ್ತೆ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಎಚ್‌.ಎಸ್‌.ರುದ್ರೇಶಮೂರ್ತಿ, ರಾಷ್ಟ್ರೀಯ  ಯುವ ಯೋಜನೆಯ ರಾಜ್ಯ ಸಂಯೋಜಕ ವಿ.ಪ್ರಶಾಂತ್‌, ವಿ.ಸತೀಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.