ಹೊಸಕೋಟೆ ನಗರಸಭೆ ಬಿಜೆಪಿ ತೆಕ್ಕೆಗೆ: ಸೇಡು ತೀರಿಸಿಕೊಂಡ ಎಂಟಿಬಿ, ಶರತ್ ಗೆ ನಿರಾಸೆ
Team Udayavani, Feb 11, 2020, 3:13 PM IST
ಹೊಸಕೋಟೆ: ಇಲ್ಲಿನ ನಗರಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಬಿಜೆಪಿಯ ಎಂಟಿಬಿ ನಾಗರಾಜ್ ಪಡೆ ಗೆಲುವಿನ ನಗೆ ಬೀರಿದೆ
ಹೊಸಕೋಟೆ ನಗರಸಭೆಯ 31 ವಾರ್ಡ್ ಗಳಲ್ಲಿ 22 ವಾರ್ಡ್ ಗಳಲ್ಲಿ ಬಿಜೆಪಿ ಗೆಲುವು ಪಡೆದಿದೆ. ಶಾಸಕ ಶರತ್ ಬಚ್ಚೇಗೌಡ ಬೆಂಬಲಿತು ಏಳು ಜನ ಮಾತ್ರ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಉಪಚುನಾವಣೆಯಲ್ಲಿನ ಸೋಲಿಗೆ ಎಂಟಿಬಿ ನಾಗರಾಜ್ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಗೆ ಮುಖಭಂಗ
ಹೊಸಕೋಟೆ ನಗರ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತೀವ್ರ ಮುಖಭಂಗ ಅನುಭವಿಸಿದೆ. ಕಾಂಗ್ರೆಸ್ ಪಕ್ಷ ಇಲ್ಲಿ ಖಾತೆ ತೆರಯಲೇ ವಿಫಲವಾಗಿದೆ.
ಉಳಿದಂತೆ ಎಸ್ ಡಿಪಿಐ ಒಂದು ಸ್ಥಾನ ಪಡೆದರೆ, ಒಂದು ಕ್ಷೇತ್ರ ಪಕ್ಷೇತರರ ಪಾಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?