ಅಂಗಡಿಗಳಿಂದ ಮುಕ್ತವಾದ ಬಸವಣ್ಣ ದೇವರ ಮಠದ ರಸ್ತೆ

ಸಮಸ್ಯೆ ಕುರಿತು ಉದಯವಾಣಿಯಲ್ಲಿ ಸೆ. 20ರಂದು ವರದಿ ಪ್ರಕಟವಾಗಿತ್ತು

Team Udayavani, Oct 11, 2021, 1:06 PM IST

ಅಂಗಡಿಗಳಿಂದ ಮುಕ್ತವಾದ ಬಸವಣ್ಣ ದೇವರ ಮಠದ ರಸ್ತೆ

ನೆಲಮಂಗಲ: ಬಸ್‌ ನಿಲ್ದಾಣದಿಂದ 10ಕ್ಕೂ ಹೆಚ್ಚು ಶಾಲಾ- ಕಾಲೇಜಿಗೆ ಹೋಗುವ ಸಾವಿರಾರು ವಿದ್ಯಾರ್ಥಿಗಳು ರಸ್ತೆಬದಿ ಅಂಗಡಿಗಳಿಂದ ಓಡಾಡಲಾಗದೆ ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ಉದಯವಾಣಿಯಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ, ನಗರಸಭೆ ಅಧಿಕಾರಿಗಳು ತೆರವು ಮಾಡಿ ವಿದ್ಯಾರ್ಥಿಗಳಿಗೆ ಸಮಸ್ಯೆ ಬಗೆಹರಿಸಿದ್ದಾರೆ.

ನಗರದ ಬಸವಣ್ಣ ದೇವರ ಮಠದ ಮಾರ್ಗವಾಗಿ ಸೊಂಡೆಕೊಪ್ಪ ಬೈಪಾಸ್‌ಗೆ ತೆರಳುವ ರಸ್ತೆಯ ಎರಡು ಬದಿಯಲ್ಲಿ ತರಕಾರಿ ಮತ್ತಿತರ ಅಂಗಡಿಗಳನ್ನಿಟ್ಟು ಬೀದಿಬದಿ ವ್ಯಾಪಾರಿಗಳು ಪ್ರತಿನಿತ್ಯ ವ್ಯಾಪಾರ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಖರೀದಿ ನೆಪದಲ್ಲಿ ಬಂದ ಪುಂಡರು ಚುಡಾಯಿಸುವ ಜತೆಗೆ ವಾಹನ ದಟ್ಟಣೆಯಿಂದ ಓಡಾಡಲು ಸಮಸ್ಯೆಯಾಗಿತ್ತು, ಇದರ ಬಗ್ಗೆ ಶಿಕ್ಷಣ ಸಚಿವರಿಗೂ ದೂರು ನೀಡಿದ್ದರೂ ಸಮಸ್ಯೆ ಬಗೆಹರಿಸಿರಲಿಲ್ಲ.

ಆದ್ದರಿಂದ ಉದಯವಾಣಿಯಲ್ಲಿ ಸೆ.20ರಂದು ಸಮಸ್ಯೆಯ ಕುರಿತಾಗಿ ವಿಸ್ತೃತವಾಗಿ ವರದಿ ಪ್ರಕಟ ಮಾಡಲಾಗಿತ್ತು, ವರದಿ ಬಂದ ಎರಡೇ ದಿನದಲ್ಲಿ ಅಂಗಡಿ ತೆರವು ಮಾಡುವಂತೆ ಆಟೋ ಮೂಲಕ ಮೈಕ್‌ನಲ್ಲಿ ಸೂಚನೆ ನೀಡಿ ಗಡುವು ನೀಡಿದ್ದರು. ವರದಿ ಬಂದ ನಂತರ ಶಾಸಕರಿಗೆ ಕಾಲೇಜಿನ ವಿದ್ಯಾರ್ಥಿಗಳು ಮುತ್ತಿಗೆ ಹಾಕಿ ಶೀಘ್ರದಲ್ಲಿ ತೆರವು ಮಾಡುವಂತೆ ಮನವಿ ಪತ್ರ ನೀಡಿದ್ದರು. ನಂತರ ನಗರಸಭೆ ಅಧಿಕಾರಿಗಳು ಅಂಗಡಿಗಳನ್ನು ತೆರವು ಮಾಡಿದ್ದಾರೆ.

ಇದನ್ನೂ ಓದಿ;- ಮುದ್ದೇಬಿಹಾಳದಲ್ಲಿ ಸರಣಿ ಕಳ್ಳತನ: 7 ಮನೆಗಳ ಬೀಗ ಮುರಿದು ನಗ ನಾಣ್ಯ ದೋಚಿದ ಕಳ್ಳರು

ವ್ಯಾಪಾರ ಸ್ಥಳಕ್ಕೆ ಮನವಿ: ಬೀದಿಬದಿ ವ್ಯಾಪಾರಿಗಳಿಗೆ ನಗರಸಭೆ ಅಧಿಕಾರಿಗಳು ಪ್ರತ್ಯೇಕ ಸ್ಥಳದ ಅವಕಾಶ ನೀಡಲು ವ್ಯಾಪಾರಿಗಳು ಮನವಿ ಮಾಡಿದ್ದು, ಸ್ಥಳವನ್ನು ಗುರುತು ಮಾಡಿ ಆ ಸ್ಥಳದಲ್ಲಿ ಸಂತೆ ಮಾಡಲು ಹಾಗೂ ಪ್ರತಿನಿತ್ಯ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದು ನಗರಸಭೆ ಆಯುಕ್ತ ಮಂಜುನಾಥ್‌ ಭರವಸೆ ನೀಡಿದ್ದಾರೆ. ಹಲವು ವರ್ಷದಿಂದ ಎದುರಾಗಿದ್ದ ಸಮಸ್ಯೆ ಉದಯವಾಣಿ ವರದಿಯಿಂದ ಶೀಘ್ರದಲ್ಲಿ ಬಗೆಹರಿದಿದ್ದು ವಿದ್ಯಾರ್ಥಿಗಳು, ಪೋಷಕರು ಹಾಗೂ ಸ್ಥಳೀಯ ಜನರು ಪತ್ರಿಕೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.