18ರಂದು ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ
Team Udayavani, May 15, 2021, 8:26 PM IST
ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗುತ್ತಿರುವಕೋವಿಡ್ ಕೇರ್ ಸೆಂಟರ್ ಸ್ಥಳವನ್ನು ಜಿಲ್ಲಾಧಿಕಾರಿಕೆ.ಶ್ರೀನಿವಾಸ್ ಪರಿಶೀಲಿಸಿದರು.ಬಳಿಕ ಮಾತನಾಡಿದ ಅವರು, ವಿಮಾನ ನಿಲ್ದಾಣದಪ್ರಾಧಿಕಾರದ ನೆರವಿನಿಂದ 150 ಬೆಡ್ ಮತ್ತು ಆಕ್ಸಿಜನ್ವ್ಯವಸ್ಥೆ ಹೊಂದಿರುವ ಕೋವಿಡ್ ಸೆಂಟರ್ ಅನ್ನುತುರ್ತಾಗಿ ತೆರೆಯಲಾಗಿದ್ದು, ಮೇ 18ರಂದು ಈಕೋವಿಡ್ ಕೇರ್ ಸೆಂಟರ್ ಉದ್ಘಾಟನೆಗೊಳ್ಳಲಿದೆ.
ಜಿಲ್ಲೆಯ ಕೋವಿಡ್ ಸೋಂಕಿತರು ಇದರ ಉಪಯೋಗಪಡೆಯಬಹುದು ಎಂದರು.ಜಿಲ್ಲಾಡಳಿತವು ಕೊರೊನಾ ತಡೆಗಟ್ಟಲು ಸಾಕಷ್ಟುಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಪ್ರತಿಯೊಬ್ಬರೂ ಕೊರೊನಾ ಹೋಗಲಾಡಿಸಲು ಸಾಮಾಜಿಕ ಅಂತರ,ಮಾಸ್ಕ್ ಕಡ್ಡಾಯವಾಗಿ ಧರಿಸಬೆಕು. ಮುನ್ನೆಚ್ಚರಿಕೆಕ್ರಮಗಳನ್ನು ಪಾಲಿಸಬೇಕು ಎಂದು ಮನವಿಮಾಡಿದರು.
ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ|ಎ.ತಿಪ್ಪೇಸ್ವಾಮಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಡಾ| ಶ್ರೀನಿವಾಸ್, ಉಪವಿಭಾಗಾಧಿಕಾರಿ ಅರುಣ್ಕುಮಾರ್, ಜಿಲ್ಲಾ ಮಲೇರಿಯಾ ಅಧಿಕಾರಿಡಾ.ಧರ್ಮೇಂದ್ರ, ತಾಲೂಕು ಆರೋಗ್ಯಾಧಿಕಾರಿ ಡಾ,ಸುಜಯ್ ಮತ್ತಿತರರಿದ್ದರು.
150 ಹಾಸಿಗೆಗಳ ಹಾಗೂ ಆಕ್ಸಿಜನ್ ವ್ಯವಸೆ §ಹೊಂದಿರುವ ಕೋವಿಡ್ ಚಿಕಿತ್ಸಾ ಕೇಂದ್ರ-ಕೋವ್ – ಏಯ್ಡ ಬಿಎಲ್ಆರ್ಗಾಗಿ ಸ್ವಯಂಸೇವಕರಾಗಲು ಇಚ್ಛಿಸುವ ವೈದ್ಯರು, ದಾದಿಯರು,ಅರೆ ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಆಹ್ವಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ