ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಬಲಿ


Team Udayavani, Nov 29, 2022, 1:53 PM IST

tdy-3

ದೊಡ್ಡಬಳ್ಳಾಪುರ: ತಾಲೂಕಿನ ಹುಲಿಕುಂಟೆ ಸಮೀಪ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

ನೆಲಮಂಗಲ ತಾಲೂಕಿನ ಮರಳುಕುಂಟೆ ಗ್ರಾಮದ ನಿವಾಸಿಗಳಾದ ಮಹೇಶ್‌ (27) ಹಾಗು ಮಾರುತಿ (24) ದುರ್ದೈವಿಗಳು.

ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದ ತಕ್ಷಣ ಬಿಬಿಎಂಪಿ ಕಸದ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದನ್ನು ಗಮನಿಸಿದ ಸ್ಥಳೀಯರು ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ವೇಳೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಅಪಘಾತ ನಡೆದ ಸ್ಥಳಕ್ಕೆ ಶಾಸಕ ಟಿ.ವೆಂಕಟರಮಣಯ್ಯ, ತಹಶೀಲ್ದಾರ್‌ ಮೋಹನ ಕುಮಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ ಮಲ್ಲಿ ಕಾರ್ಜುನ ಬಾಲದಂಡಿ ಭೇಟಿ ನೀಡಿದ್ದು ಉದ್ವಿಗ್ನ ಜನರನ್ನು ಸಮಾಧಾನ ಪಡಿಸಿದ್ದಾರೆ.

ಬೆಂಗಳೂರು ವ್ಯಾಪ್ತಿಯಿಂದ ಕಸ ತುಂಬಿದ ಸುಮಾರು 150 ಲಾರಿಗಳು ಹುಲಿಕುಂಟೆ ಸಮೀ ಪದ ಚಿಗರೇನಹಳ್ಳಿಯ ಕಸ ವಿಲೇವಾರಿ ಘಟಕಕ್ಕೆ ಪ್ರತಿದಿನವು ಬರುತ್ತವೆ. ಸೆಪ್ಟೆಂಬರ್‌ 4 ರಂದು ಸಹ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಮಾವಿನ ಕುಂಟೆ ನಿವಾಸಿ ರಾಜು (28) ಎಂಬಾತ ಮೃತ ಪಟ್ಟಿದ್ದ. ಈ ಘಟನೆ ಮಾಸುವ ಮುನ್ನವೇ ಇಬ್ಬರು ಬಲಿಯಾಗಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡು ವವರೆಗೂ ಮೃತ ದೇಹಗಳನ್ನು ತೆರವು ಮಾಡುವು ದಿಲ್ಲ, ಬಿಬಿಎಂಪಿ ಕಸದ ಲಾರಿಗಳು ಈ ಕಡೆಗೆ ಬರಲು ಬಿಡುವುದಿಲ್ಲ ಎಂದು ಸ್ಥಳೀಯರು ಶಾಸಕ ಟಿ.ವೆಂಕಟರಮಣಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಮುಂಜಾಗ್ರತಾ ಕ್ರಮ ವಾಗಿ ಪೊಲೀಸ್‌ ಬಂದೋಬಸ್ಟ್‌ ಹಾಕಲಾಗಿದೆ. ದಾಬಸ್‌ ಪೇಟೆ ಕಡೆಯಿಂದ ದೊಡ್ಡಬಳ್ಳಾಪುರದ ಕಡೆಗೆ ಬರುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಪೊಲೀಸರು ವ್ಯವಸ್ಥೆ ಮಾಡಿದ್ದಾರೆ.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.