ವರದಿ ವಿಳಂಬದಿಂದಲೇ ಸೋಂಕು ಹೆಚ್ಚಳ


Team Udayavani, May 11, 2021, 11:41 AM IST

ವರದಿ ವಿಳಂಬದಿಂದಲೇ ಸೋಂಕು ಹೆಚ್ಚಳ

ವಿಜಯಪುರ: ಸ್ವ್ಯಾ ಟೆಸ್ಟ್ ಕೊಟ್ಟು ನಾಲ್ಕು ದಿನಗಳಾದರೂ ಪಾಸಿಟಿವ್‌ ಆಗಿದೆಯಾ? ಅಥವಾ ನೆಗಟಿವ್‌ ಎಂದುವರದಿ ಬರಲಿಲ್ಲ. ವರದಿಗಳು ತಡವಾಗುತ್ತಿರುವುದರಿಂದ ಸೋಂಕಿನ ಹೆಚ್ಚಳವಾಗಿದೆ ಎಂದು ಪುರಸಭಾ ಮಾಜಿ ಸದಸ್ಯ ಬಲಮುರಿ ಶ್ರೀನಿವಾಸಮೂರ್ತಿ ಆತಂಕ ವ್ಯಕ್ತಪಡಿಸಿದರು.

ಕೋವಿಡ್‌ ಪರೀಕ್ಷೆ ಮಾಡಿ ಸಿದವರು ವರದಿ ಬರುವವರೆಗೆ ತಮ್ಮ ಕೆಲಸಗಳಲ್ಲಿ, ವ್ಯವಹಾರಗಳಲ್ಲಿ ನಿರತರಾಗಿರುತ್ತಾರೆ. ನಾಲ್ಕೈದು ದಿನಗಳ ನಂತರ ಬಂದ ವರದಿ ಪಾಸಿಟಿವ್‌ ಆಗಿದ್ದರೆ, ಆ ವ್ಯಕ್ತಿಯಿಂದ ಅವನ ಸಂಪರ್ಕಕ್ಕೆ ಬಂದ ಬಹಳಷ್ಟು ಜನಕ್ಕೆ ಸೋಂಕುಹರಡಿರುತ್ತದೆ. ಇದೇ ಕಾರಣದಿಂದಲೇ ಸೋಂಕಿತರ ಪ್ರಮಾಣ ಮಿತಿ ಮೀರುತ್ತಿದೆ. 24 ಗಂಟೆಗಳಲ್ಲಿ ಪರೀಕ್ಷಾ ವರದಿ ಬಂದರೆಮಾತ್ರ ಸೋಂಕಿತರಿಂದ ಇತರಿಗೆ ಹರಡುವ ಕೋವಿಡ್‌ ತಡೆಗಟ್ಟಬಹುದು. ಈ ವ್ಯವಸ್ಥೆ ಆಗದಿದ್ದರೆ ಸೋಂಕಿನ ಪ್ರಮಾಣ ಇಳಿಮುಖವಾಗುವುದಿಲ್ಲ. ಪರೀಕ್ಷೆ ವರದಿ ಆದಷ್ಟು ಶೀಘ್ರ ನೀಡುವ ವ್ಯವಸ್ಥೆ ಮಾಡಬೇಕೆಂದು ಆರೋಗ್ಯ ಇಲಾಖೆಗೆ ಆಗ್ರಹಿಸಿದ್ದಾರೆ.

18 ವರ್ಷ ಮೇಲ್ಪಟವರಿಗೆ ಕೋವಿಡ್ ಲಸಿಕೆ ಆರಂಭ :

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 18 ವರ್ಷದಿಂದ 44 ವಯಸ್ಸಿನ ಸಾರ್ವಜನಿಕರಿಗೆ ಮೇ 10 ರಿಂದ ಕೋವಿಡ್‌ ಲಸಿಕೆ ನೀಡುವ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಜಿಲ್ಲೆಯ ಹೊಸ ಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲದ ಸಾರ್ವಜನಿಕ ಆಸ್ಪತ್ರೆ ಗಳಲ್ಲಿ ಪ್ರತಿದಿನ 150 ಫ‌ಲಾನುಭವಿಗಳಿಗೆ ಲಸಿಕೆ ಹಾಕುವ ಯೋಜನೆ ರೂಪಿಸಲಾಗಿದ್ದು, 18 ವರ್ಷದಿಂದ 44 ವಯಸ್ಸಿನ  ವೆಬ್‌ ಸೈಟ್‌ ಮೂಲಕ ನೋಂದಾವಣೆ ಮಾಡಿಕೊಂಡು, ಆದ್ಯತೆಯುಳ್ಳ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸೂಕ್ತ ದಿನಾಂಕ ಮತ್ತು ಸಮಯಕ್ಕೆ ಅಪಾಯಿಂಟ್‌ ಮೆಂಟ್‌ ಪಡೆದು, ಅದರ ಪ್ರತಿಯೊಂದಿಗೆ ಸಂಬಂಧಪಟ್ಟ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.‌

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.